ತೋಟಕ್ಕೆ ಬಂದವನು


Team Udayavani, Nov 1, 2018, 6:00 AM IST

b-12.jpg

ನಿನ್ನೆ ರಾತ್ರಿ ದೊಡ್ಡ ಮಳೆ ಬಂದು ಗಿಡದಲ್ಲಿಯ ಹೂವುಗಳೆಲ್ಲ ಉದುರಿವೆ. ಚಿಗುರು ಎಲೆಗಳು ಹರಿದು ಚಿಂದಿಯಾಗಿ ಹಸಿರು ಹುಲ್ಲಿನ ಮೇಲೆ ಬಿದ್ದಿವೆ. ಬೇಲಿ ನೆಲ ಕಚ್ಚಿದೆ. ಕಾಲುದಾರಿಗಳಲ್ಲಿ ನೀರು ಹರಿಯುತ್ತಿದೆ. ಮರದ ರೆಂಬೆಗಳು ಧರೆಗೆ ಉರುಳಿವೆ. ಕೊಂಬೆಗಳೆಲ್ಲ ತುಂಡಾಗಿ ಅಲ್ಲಲ್ಲಿ ಬಿದ್ದಿವೆ. ತೋಟದಲ್ಲಿ ಎಂದಿನ ಸೊಬಗಿಲ್ಲ. ಹೂವಿನ ಪರಿಮಳವಿಲ್ಲ. ಹಕ್ಕಿಗಳ ದನಿ ಇಲ್ಲ. ಚಿಟ್ಟೆಗಳು ಅಲ್ಲಲ್ಲಿ ಹಾರಾಡುತ್ತಿಲ್ಲ. ಇಂತಹಾ ಸಮಯದಲ್ಲಿ ತೋಟದ ಮಾಲಿಕನ ಸ್ನೇಹಿತ ಪಟ್ಟಣದಿಂದ ಬಂದಿದ್ದಾನೆ. ತೋಟ ನೋಡಲು ಬಂದೆ ಅನ್ನುತ್ತಾನೆ.

“ಛೆ ಎಂತಹಾ ಸಮಯದಲ್ಲಿ ಬಂದೆಯಲ್ಲ’ ಎಂದು ಬೇಸರಪಟ್ಟುಕೊಳ್ಳುತ್ತಾನೆ ಈತ. ಆ ಪಟ್ಟಣದ ಗೆಳೆಯನಿಗೂ ಬೇಸರವಾಗುತ್ತದೆ. ಆದರೂ ಆತ ಆ ಹಾಳು ಬಿದ್ದ ತೋಟದಲ್ಲಿ ತಿರುಗಾಡುತ್ತಾನೆ. 

ತೋಟದ  ಮಾಲಿಕ “ನಿಲ್ಲು ಎಲ್ಲಾದರೂ ಒಂದು ಹೂವು ಉಳಿದಿರಬಹುದು, ಹುಡುಕಿಕೊಡುವೆ’ ಎಂದು ತೋಟದಲ್ಲಿ ಹುಡುಕಾಡುತ್ತಾನೆ. ಕೊನೆಗೆ ಮೂಲೆಯಲ್ಲಿ ಮುರಿದು ಬಿದ್ದ ಒಂದು ಪೊದೆಯ ಮರೆಯಲ್ಲಿ ಒಂದು ಕೆಂಪು ಗುಲಾಬಿ ಅವನಿಗೆ ಸಿಗುತ್ತದೆ. ಅದನ್ನೇ ತಂದು ಗೆಳೆಯನ ಮುಂದೆ ಹಿಡಿಯುತ್ತಾನೆ.

“ತೆಗೆದುಕೋ, ಹಾಳು ತೋಟದಲ್ಲಿ ಉಳಿದದ್ದು ಇದೊಂದೇ’
ಆ ಪೇಟೆಯ ಗೆಳೆಯ ಅದನ್ನು ಪ್ರೀತಿಯಿಂದ ಸ್ವೀಕರಿಸಿ ಅದರ ಸೊಬಗನ್ನು ನೋಡುತ್ತಾನೆ. ನೋಡಿ ಸಂತಸ ಪಡುತ್ತಾನೆ.

– ಡಾ. ನಾ. ಡಿಸೋಜ
(ಗುರುದೇವರ ಕತೆಗಳು, ಗೀತಾಂಜಲಿ ಪುಸ್ತಕ ಪ್ರಕಾಶನ)

ಪರಿಚಯ: 
ನಾಡಿನ ಹೆಸರಾಂತ ಕಾದಂಬರಿಕಾರ ನಾ. ಡಿ ಸೋಜ ಕಾದಂಬರಿ, ಕಿರುಗತೆ, ನಾಟಕ, ಮಕ್ಕಳ ಸಾಹಿತ್ಯ ಸೇರಿದಂತೆ ಹಲವು ಪ್ರಕಾರಗಳಲ್ಲಿ ಕೆಲಸ ಮಾಡಿದ್ದಾರೆ. ಇವರ ಮಕ್ಕಳ ಕತೆಗಳು ನೇರವಾಗಿರುವಂತೆ ತೋರಿದರೂ, ಅದರೊಳಗೆ ಸಾಮಾಜಿಕ ಪ್ರಜ್ಞೆ ಮತ್ತು ಬದುಕಿನ ಕುರಿತು ವಿಭಿನ್ನ ನೋಟವನ್ನು ನೀಡುವ ಬೀಜ ಹುದುಗಿರುತ್ತದೆ. ಆನೆ ಬಂತೊಂದಾನೆ, ನೇತ್ರಾಣಿ ಗುಡ್ಡಕ್ಕೆ ಯಾತ್ರೆ, ಆನೆ ಹುಡುಗ ಅಬ್ದುಲ್ಲಾ ಅವರ ಇತರೆ ಕಥೆಗಳು…

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.