ಸಂಜೀವಕನ ಕತೆ


Team Udayavani, Nov 22, 2018, 6:00 AM IST

3.jpg

ಒಬ್ಬ ಶ್ರೀಮಂತ ವ್ಯಾಪಾರಿ ಮಧುರಾ ಪಟ್ಟಣಕ್ಕೆ ಎರಡು ಎತ್ತುಗಳು ಎಳೆಯುವ ಬಂಡಿಯಲ್ಲಿ ಪ್ರಯಾಣ ಮಾಡುತ್ತಿದ್ದ. ಅವನ ಆಳು ಕಾಳುಗಳು ಬಂಡಿಯ ಹಿಂದೆ ಕಾಲ್ನಡಿಗೆಯಲ್ಲಿ ಹೊರಟಿದ್ದರು. ಅವರು ಒಂದು ಕಾಡನ್ನು ದಾಟಿ ಹೋಗುತ್ತಿದ್ದಾಗ ಸಂಜೀವಕ ಎನ್ನುವ ಒಂದು ಎತ್ತು ದಾರಿಯಲ್ಲಿದ್ದ ಒಂದು ತೂತಿನಲ್ಲಿ  ಕಾಲು ಸಿಕ್ಕಿಕೊಂಡು ಗಾಯಗೊಂಡಿತು. ಸಂಜೀವಕನನ್ನು ಕಂಡರೆ ವ್ಯಾಪಾರಿಗೆ ಬಹಳ ಪ್ರೀತಿ. ಹಾಗಾಗಿ ಪ್ರಯಾಣಕ್ಕೆ ತಡೆ ಹಾಕಿ ನಿಲ್ಲಿಸಿದ. ಸಂಜೀವಕನ ಗಾಯ ಬೇಗನೆ ವಾಸಿಯಾಗಿ ಪ್ರಯಾಣ ಮುಂದುವರಿಸಬಹುದು ಎಂದುಕೊಂಡ ಆತ. ಆದರೆ ಮೂರು ದಿನಗಳು ಕಳೆದರೂ ಸಂಜೀವಕನ ಸ್ಥಿತಿ ಸುಧಾರಿಸಲಿಲ್ಲ. ಸಂಜೀವಕನನ್ನು ಸರಿಯಾಗಿ ನೋಡಿಕೊಳ್ಳುವಂತೆ ತನ್ನ ಆಳುಗಳಿಗೆ ಆಜ್ಞಾಪಿಸಿ ವ್ಯಾಪಾರಿ ಪ್ರಯಾಣವನ್ನು ಮುಂದುವರಿಸಿದ. ಆದರೆ ಆತನ ಆಳುಗಳು ಸಂಜೀವಕನನ್ನು ವ್ಯಾಪಾರಿಗೆ ಗೊತ್ತಾಗದಂತೆ ಅಲ್ಲಿಯೇ ಬಿಟ್ಟು ಮುಂದುವರಿದರು. ಮಾರನೇ ದಿನ ಅವರು ವ್ಯಾಪಾರಿಯನ್ನು ಕೂಡಿಕೊಂಡು, ಸಂಜೀವಕ ಸತ್ತು ಹೋಯಿತೆಂದು ಹೇಳಿಬಿಟ್ಟರು. ತಮ್ಮ ಅವಿಧೇಯತೆಯನ್ನು ಮುಚ್ಚಿಹಾಕಲು ಅವರು ಸುಳ್ಳು ಹೇಳಿದ್ದರು. 

ಆದರೆ ದೇವರು ಅಸಹಾಯಕರ ಕೈಬಿಡುವುದಿಲ್ಲ! ಸಂಜೀವಕನ ವಿಷಯದಲ್ಲಿಯೂ ಹಾಗೆಯೇ ಆಯಿತು. ಯಮುನಾ ನದಿಯಿಂದ ಬೀಸುತ್ತಿದ್ದ ತಂಗಾಳಿ ಸಂಜೀವಕನಿಗೆ ಬೇಗ ಚೇತರಿಸಿಕೊಳ್ಳಲು ಸಹಾಯ ಮಾಡಿತು. ಎಲೆಯ ಹುಲ್ಲಿನ ಗರಿಕೆಗಳು ಅದರ ಮೈಕೈ ಗಟ್ಟಿಯಾಗಲು ನೆರವಾಯಿತು. ಅದರ ಗಾಯ ಪೂರ್ತಿಯಾಗಿ ವಾಸಿಯಾಯಿತು. ತಲೆ ಎತ್ತಿ ಧೈರ್ಯದಿಂದ ಅತ್ತ ಇತ್ತ ಓಡಾಡಿತು. ಭಯಂಕರವಾಗಿ ಹೋಂಕರಿಸುತ್ತಿದ್ದ ಸಂಜೀವಕನ ಧ್ವನಿ ಇಡೀ ಅರಣ್ಯದಲ್ಲಿ ಪ್ರತಿಧ್ವನಿಸಿತು. ಅದು ಮೊದಲಿಗಿಂತಲೂ ಹೆಚ್ಚು ಗಟ್ಟಿಮುಟ್ಟಿಯಾಯಿತು.

ಕೃಪೆ: ಓರಿಯೆಂಟಲ್‌ ಲಾಂಗ್‌ಮನ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.