ಮಾಯ ಮಂತ್ರದ ಪೊಟ್ಟಣ


Team Udayavani, Nov 29, 2018, 6:00 AM IST

v-2.jpg

ಬಾದ್‌ಷಾ ಅಕ್ಬರನ ಆಸ್ಥಾನದಲ್ಲಿ ಒಡ್ಡೋಲಗ ನಡೆದಿತ್ತು. ತುಂಬಿದ ಸಭೆಯಲ್ಲಿ ಒಬ್ಬ ಬ್ರಾಹ್ಮಣ ಬಂದು “ಪ್ರಭೂ, ನಾನು ಬಂಗಾಲ ದೇಶದಿಂದ ಬಂದಿದ್ದೇನೆ. ತಮ್ಮ ರಾಜ್ಯ ಹಾಗೂ ಪ್ರಜೆಗಳ ಶ್ರೇಯೋಭಿವೃದ್ಧಿಗಾಗಿ ಪೂಜೆ ಮಾಡಿಸಿಕೊಂಡು ಪ್ರಸಾದ ತಂದಿದ್ದೇನೆ ಸ್ವೀಕರಿಸಿ’ ಎಂದು ಅಕ್ಷತೆ ಹಾಗೂ ಭಸ್ಮಗಳ ಪೊಟ್ಟಣ ನೀಡಿದ.

ಅಕ್ಬರ್‌ ತಕ್ಷಣ ಬೀರಬಲ್‌ನ ಪೀಠದೆಡೆಗೆ ನೋಡಿದ. ಅನಾರೋಗ್ಯದ ದೆಸೆಯಿಂದ ಬೀರಬಲ್‌ ಇನ್ನೂ ಆಗಮಿಸಿರಲಿಲ್ಲ. ಮಹಾರಾಜನಿಗೆ ಆ ಬ್ರಾಹ್ಮಣನ ಮಾತಿನಲ್ಲಿ ನಂಬಿಕೆ ಬರಲಿಲ್ಲ. ನಮ್ಮ ರಾಜ್ಯ ಸುಟ್ಟು ನಾಶವಾಗಲೆಂದೇ ಮಾಟ ಮಾಡಿ ಭಸ್ಮ ತಂದಂತಿದೆ ಎಂದು ತಿಳಿದು ಪೊಟ್ಟಣಗಳನ್ನು ದೂರ ಎಸೆದು ಭಟರ ಕೈಲಿ ಅವನನ್ನು ಹೊರತಳ್ಳಿಸಿದ.

ನಂತರ ಒಬ್ಬ ಫ‌ಕೀರ ಬಂದು “ಹುಜೂರ್‌, ಇದು ಸಬ್‌-ಜಾ-ಕಸ್ತೂರಿ’ ಎಂಬ ಅಪರೂಪದ ವನಸ್ಪತಿ. ಕಾಬೂಲಿನಿಂದ ಕಷ್ಟಪಟ್ಟು ಹುಡುಕಿ ತಂದಿದ್ದೇನೆ. ತಮ್ಮ ಆರೋಗ್ಯ ಇದರಿಂದ ದುಪ್ಪಟ್ಟು ವೃದ್ಧಿಯಾಗುತ್ತದೆ.’ ಎಂದು ದಕ್ಷಿಣೆ ಆಸೆಗಾಗಿ ನಿಂತನು. ಅಕºರನಿಗೆ ಮಹದಾನಂದವಾಯಿತು. ಪೊಟ್ಟಣವನ್ನು ತನ್ನ ತೊಡೆಯ ಮೇಲಿಟ್ಟುಕೊಂಡು ಫ‌ಕೀರನಿಗೆ 50 ಬಂಗಾರದ ನಾಣ್ಯಗಳನ್ನು ಕೊಟ್ಟು ಕಳುಹಿಸಿದ. ಇದೇ ವೇಳೆಗೆ ಆಸ್ಥಾನಕ್ಕೆ ಆಗಮಿಸುತ್ತಿದ್ದ ಬೀರಬಲನಿಗೆ ಅರಮನೆಯ ಹೊರಗೆ ಭಟರಿಂದ ಹೊರತಳ್ಳಲ್ಪಟ್ಟಿದ್ದ ವಿದ್ವಾಂಸ ಸಿಕ್ಕ. ಬೀರಬಲ್‌ ಅವನ ಕುಶಲೋಪರಿ ವಿಚಾರಿಸಿ ನಡೆದಿದ್ದೆಲ್ಲವನ್ನೂ ತಿಳಿದುಕೊಂಡ. ಅವನನ್ನು ಅಕºರ್‌ ಎದುರು ಕರೆತಂದು ನಿಲ್ಲಿಸಿದ. 

ಅವನನ್ನು ಯಾಕೆ ಕರೆ ತಂದಿರಿ ಎಂದು ಅಕºರ್‌ ಕೇಳಿದಾಗ ಬೀರಬಲ ಹೇಳಿದ, “ನಾಡಿನ ಕ್ಷೇಮಕ್ಕಾಗಿ ಈ ವ್ಯಕ್ತಿ ಪೂಜೆ ಮಾಡಿಸಿ ಪ್ರಸಾದ ತಂದಿದ್ದನ್ನು ಎಸೆದಿರಿ. ಅದೇ ಸಬ್‌ ಜಾ ಕಸ್ತೂರಿ ತಂದ ಫ‌ಕೀರನಿಗೆ ಬಂಗಾರ ನಾಣ್ಯ ನೀಡಿ ಸನ್ಮಾನಿಸಿದಿರಿ. ನಿಮಗೇ ಅರ್ಥವಾಗುವಂತೆ ಸಬ್‌ಜಾ ಎಂದರೆ ಹಿಂದಿಯಲ್ಲಿ ಎಲ್ಲವೂ ಹೋಗಲಿ ಎಂದರ್ಥ. ನಿಜಕ್ಕೂ ನೀವು ಮೋಸ ಹೋದಿರಿ!’

ಬಾದಷಹನಿಗೆ ಮೈ ಅದುರಿದಂತಾಯಿತು. ತಕ್ಷಣ ಕಸ್ತೂರಿ ಪೊಟ್ಟಣವನ್ನು ಕೆಳಗೆಸೆದ. ದೂರ ಎಸೆದಿದ್ದ ಅಕ್ಷತೆ, ಭಸ್ಮ, ಪ್ರಸಾದದ ಪೊಟ್ಟಣವನ್ನು ಎತ್ತಿಕೊಂಡು ಕಣ್ಣಿಗೊತ್ತಿಕೊಂಡ. ಅದನ್ನು ತಂದ ವಿದ್ವಾಂಸನಿಗೆ 100 ಬಂಗಾರದ ನಾಣ್ಯಗಳನ್ನು ಕೊಟ್ಟು ಕ್ಷಮೆಯಾಚಿಸಿ, ಶಾಲು ಹೊದೆಸಿ ಸನ್ಮಾನಿಸಿದ.

ಕೆ. ಶ್ರೀನಿವಾಸರಾವ್‌

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.