ಕಾಗೆಯ ಕತೆ


Team Udayavani, Dec 6, 2018, 6:00 AM IST

d-33.jpg

ಒಂದು ಗಂಡು ಮತ್ತು ಒಂದು ಹೆಣ್ಣು ಕಾಗೆ ದೊಡ್ಡ ಆಲದ ಮರವೊಂದರ ತುದಿಯಲ್ಲಿ ವಾಸವಾಗಿದ್ದವು. ಅದೇ ಮರದ ಪೊಟರೆಯಲ್ಲಿ ಒಂದು ಹಾವು ಕೂಡ ಸೇರಿ ಕೊಂಡಿತ್ತು. ಈ ಹೆಣ್ಣು ಕಾಗೆ ಮೊಟ್ಟೆ ಇಟ್ಟಾಗಲೆಲ್ಲ ಹಾವು ಅವನ್ನು ನುಂಗಿ ಹಾಕಿ ಬಿಡುತ್ತಿತ್ತು. ಕೊನೆಗೆ, ಕಾಗೆಗಳು ಗೆಳೆಯ ನರಿಯಣ್ಣನ ಬಳಿಗೆ ಹೋಗಿ, ತಮ್ಮ ಸಂಕಟವನ್ನು ಹೇಳಿಕೊಡವು.

“ಈ ಹಾವು ತುಂಬಾ ಕೆಟ್ಟ ಪ್ರಾಣಿ. ಆದರೂ ನೀವು ಧೈರ್ಯಗೆಡಬೇಡಿ. ಕೆಲವು ಸಾರಿ, ಕಡಿಮೆ ಬಲಶಾಲಿಗಳು ಕೂಡ ಉಪಾಯದಿಂದ, ಹೆಚ್ಚು ಬಲದವರನ್ನು ಸೋಲಿಸಬಹುದು’ ಎಂದು ನರಿಯಣ್ಣ ಧೈರ್ಯ ಹೇಳಿ, ಒಂದು ಉಪಾಯವನ್ನೂ ಸೂಚಿಸಿತು. “ಎಲ್ಲಿಂದಾದರೂ ಒಂದು ಚಿನ್ನದ ಸರವನ್ನು ತಂದು ಹಾವಿನ ಪೊಟರೆಯೊಳಗೆ ಹಾಕಿಬಿಡು. ಸರದ ಒಡೆಯ, ಆ ಪೊಟರೆಗೆ ಬರುವಂತೆ ಮಾಡಿದರೆ, ಅವನು ಸರವನ್ನು ಹೊರಗೆ ತೆಗೆಯಲು ಹಾವನ್ನು ಕೊಂದುಹಾಕುತ್ತಾನೆ’ ಎಂದಿತು ನರಿ.

ಆ ಕಾಗೆಗಳು ಚಿನ್ನದ ಸರ ಹುಡುಕಿಕೊಂಡು ಹೊರಟವು. ಆಗ, ಒಂದು ಕೊಳದಲ್ಲಿ ರಾಜ ಕನ್ಯೆಯರು ಸ್ನಾನ ಮಾಡುತ್ತಿದ್ದುದು ಕಾಣಿಸಿತು. ಅವರು  ನೀರಿಗಿಳಿಯುವ ಮೊದಲು ತಮ್ಮ ಆಭರಣಗಳನ್ನು ತೆಗೆದು ಒಂದು ಕಡೆ ಇಟ್ಟಿದ್ದರು. ಇದನ್ನು ಕಂಡ ಹೆಣ್ಣುಕಾಗೆ, ಚಿನ್ನದ ಸರವನ್ನು ತನ್ನ ಕೊಕ್ಕಿನಲ್ಲಿ ಕಚ್ಚಿಕೊಂಡು ಹಾರಿಹೋಯಿತು. ಅದನ್ನು ಕಂಡ ರಾಜನ ಕಾವಲುಭಟರು, ತಮ್ಮ ಬಡಿಗೆಗಳನ್ನು ಎತ್ತಿಕೊಂಡು ಕಾಗೆಯನ್ನು ಅಟ್ಟಿಸಿಕೊಂಡು ಓಡಿದರು. 

ಕಾಗೆ ಹಾರುತ್ತಾ ಬಂದು, ಆಲದ ಮರದ ಒಂದು ಪೊಟರೆಯೊಳಗೆ ಆ ಸರವನ್ನು ಹಾಕಿದ್ದನ್ನು ರಾಜಭಟರು ನೋಡಿಬಿಟ್ಟರು. ಕೂಡಲೇ, ಅವರು ಮರ ಹತ್ತಿ, ಆ ಪೊಟರೆಯನ್ನು ಕೆದಕಿದರು. ಆಗ ಪೊಟರೆಯಿಂದ ಹಾವು ಬುಸುಗುಡುತ್ತ ಹೊರ ಬಂತು. ಕೂಡಲೇ ರಾಜಭಟರು ತಮ್ಮ ಬಡಿಗೆಗಳಿಂದ ಹಾವನ್ನು ಬಡಿದು ಕೊಂದುಹಾಕಿ, ಚಿನ್ನದ ಸರವನ್ನು ತೆಗೆದುಕೊಂಡು ಹೋದರು. ಹೀಗೆ, ಆ ಕಾಗೆಗಳಿಗೆ ಹಾವಿನ ಕಾಟ ತಪ್ಪಿತು. 

(ಕೃಪೆ: ಓರಿಯೆಂಟಲ್‌ ಲಾಂಗ್‌ಮನ್‌)

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.