ಕಾಗೆಯ ಕತೆ


Team Udayavani, Dec 6, 2018, 6:00 AM IST

d-33.jpg

ಒಂದು ಗಂಡು ಮತ್ತು ಒಂದು ಹೆಣ್ಣು ಕಾಗೆ ದೊಡ್ಡ ಆಲದ ಮರವೊಂದರ ತುದಿಯಲ್ಲಿ ವಾಸವಾಗಿದ್ದವು. ಅದೇ ಮರದ ಪೊಟರೆಯಲ್ಲಿ ಒಂದು ಹಾವು ಕೂಡ ಸೇರಿ ಕೊಂಡಿತ್ತು. ಈ ಹೆಣ್ಣು ಕಾಗೆ ಮೊಟ್ಟೆ ಇಟ್ಟಾಗಲೆಲ್ಲ ಹಾವು ಅವನ್ನು ನುಂಗಿ ಹಾಕಿ ಬಿಡುತ್ತಿತ್ತು. ಕೊನೆಗೆ, ಕಾಗೆಗಳು ಗೆಳೆಯ ನರಿಯಣ್ಣನ ಬಳಿಗೆ ಹೋಗಿ, ತಮ್ಮ ಸಂಕಟವನ್ನು ಹೇಳಿಕೊಡವು.

“ಈ ಹಾವು ತುಂಬಾ ಕೆಟ್ಟ ಪ್ರಾಣಿ. ಆದರೂ ನೀವು ಧೈರ್ಯಗೆಡಬೇಡಿ. ಕೆಲವು ಸಾರಿ, ಕಡಿಮೆ ಬಲಶಾಲಿಗಳು ಕೂಡ ಉಪಾಯದಿಂದ, ಹೆಚ್ಚು ಬಲದವರನ್ನು ಸೋಲಿಸಬಹುದು’ ಎಂದು ನರಿಯಣ್ಣ ಧೈರ್ಯ ಹೇಳಿ, ಒಂದು ಉಪಾಯವನ್ನೂ ಸೂಚಿಸಿತು. “ಎಲ್ಲಿಂದಾದರೂ ಒಂದು ಚಿನ್ನದ ಸರವನ್ನು ತಂದು ಹಾವಿನ ಪೊಟರೆಯೊಳಗೆ ಹಾಕಿಬಿಡು. ಸರದ ಒಡೆಯ, ಆ ಪೊಟರೆಗೆ ಬರುವಂತೆ ಮಾಡಿದರೆ, ಅವನು ಸರವನ್ನು ಹೊರಗೆ ತೆಗೆಯಲು ಹಾವನ್ನು ಕೊಂದುಹಾಕುತ್ತಾನೆ’ ಎಂದಿತು ನರಿ.

ಆ ಕಾಗೆಗಳು ಚಿನ್ನದ ಸರ ಹುಡುಕಿಕೊಂಡು ಹೊರಟವು. ಆಗ, ಒಂದು ಕೊಳದಲ್ಲಿ ರಾಜ ಕನ್ಯೆಯರು ಸ್ನಾನ ಮಾಡುತ್ತಿದ್ದುದು ಕಾಣಿಸಿತು. ಅವರು  ನೀರಿಗಿಳಿಯುವ ಮೊದಲು ತಮ್ಮ ಆಭರಣಗಳನ್ನು ತೆಗೆದು ಒಂದು ಕಡೆ ಇಟ್ಟಿದ್ದರು. ಇದನ್ನು ಕಂಡ ಹೆಣ್ಣುಕಾಗೆ, ಚಿನ್ನದ ಸರವನ್ನು ತನ್ನ ಕೊಕ್ಕಿನಲ್ಲಿ ಕಚ್ಚಿಕೊಂಡು ಹಾರಿಹೋಯಿತು. ಅದನ್ನು ಕಂಡ ರಾಜನ ಕಾವಲುಭಟರು, ತಮ್ಮ ಬಡಿಗೆಗಳನ್ನು ಎತ್ತಿಕೊಂಡು ಕಾಗೆಯನ್ನು ಅಟ್ಟಿಸಿಕೊಂಡು ಓಡಿದರು. 

ಕಾಗೆ ಹಾರುತ್ತಾ ಬಂದು, ಆಲದ ಮರದ ಒಂದು ಪೊಟರೆಯೊಳಗೆ ಆ ಸರವನ್ನು ಹಾಕಿದ್ದನ್ನು ರಾಜಭಟರು ನೋಡಿಬಿಟ್ಟರು. ಕೂಡಲೇ, ಅವರು ಮರ ಹತ್ತಿ, ಆ ಪೊಟರೆಯನ್ನು ಕೆದಕಿದರು. ಆಗ ಪೊಟರೆಯಿಂದ ಹಾವು ಬುಸುಗುಡುತ್ತ ಹೊರ ಬಂತು. ಕೂಡಲೇ ರಾಜಭಟರು ತಮ್ಮ ಬಡಿಗೆಗಳಿಂದ ಹಾವನ್ನು ಬಡಿದು ಕೊಂದುಹಾಕಿ, ಚಿನ್ನದ ಸರವನ್ನು ತೆಗೆದುಕೊಂಡು ಹೋದರು. ಹೀಗೆ, ಆ ಕಾಗೆಗಳಿಗೆ ಹಾವಿನ ಕಾಟ ತಪ್ಪಿತು. 

(ಕೃಪೆ: ಓರಿಯೆಂಟಲ್‌ ಲಾಂಗ್‌ಮನ್‌)

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.