ರೂಪ ಬದಲಾಯಿಸೋ ರುಪಾಯಿ!


Team Udayavani, Feb 7, 2019, 12:30 AM IST

1.jpg

ಶತ್ರುಗಳಿಂದ ಪಾರಾಗಲು ತನ್ನ ದೇಹದ ಬಣ್ಣವನ್ನು ತನ್ನ ಪರಿಸರಕ್ಕೆ ಹೊಂದುವಂತೆ ಪರಿವರ್ತಿಸಿಕೊಳ್ಳುವ ಛದ್ಮವೇಷಧಾರಿ ಗೋಸುಂಬೆ ನಿಮಗೆ ಗೊತ್ತಿರಬಹುದು. ಅದೇ ರೀತಿ ತನ್ನ ರೂಪ ಬದಲಿಸುವ ನಾಣ್ಯದ ಬಗ್ಗೆ ಗೊತ್ತಾ?

ಪ್ರದರ್ಶನ
ಎಡಗೈ ಅಂಗೈ ಮೇಲೆ ನಾಣ್ಯ ಒಂದನ್ನು ಇಟ್ಟು, ಅಂಗೈ ಮುಚ್ಚಿ ಛೂ ಮಂತ್ರವನ್ನು ಹಾಕಿ ತೆರೆದಾಗ…. ಏನಾಶ್ಚರ್ಯ!!! ನಾಣ್ಯ, ಒಂದು ಕೀಲಿ ಕೈ ಯಾಗಿ ಪರಿವರ್ತನೆಗೊಂಡಿದೆ. ನಾಣ್ಯ ಕೀಲಿ ಕೈ ಹೇಗಾಯ್ತು ಎಂಬುದನ್ನು ತಿಳಿಯಲು ನೀವೂ ಈ ಮ್ಯಾಜಿಕ್‌ ಟ್ರಿಕ್‌ ಕಲಿಯಿರಿ.

ಬೇಕಾಗುವ ಸಾಮಾನುಗಳು-
ನಾಣ್ಯ, ಒಂದು ದುಂಡನೆಯ ಸ್ಟೀಲ್‌ ಕೀಲಿ ಕೈ, ಅಂಟು

ತಂತ್ರ-
ಕೀಲಿ ಕೈಯ ಒಂದು ಭಾಗಕ್ಕೆ ಒಂದು ನಾಣ್ಯವನ್ನು ಅಂಟಿಸಿ (ಚಿತ್ರ1 ಮತ್ತು ಚಿತ್ರ2ಅನ್ನು ಗಮನಿಸಿ). ನಾಣ್ಯದ ಮುಖ ಮೇಲೆ ಬರುವಂತೆ ನಿಮ್ಮ ಅಂಗೈ ಮೇಲೆ ಇಟ್ಟು ಬೀಗದ ಕೈಯ ಉದ್ದನೆಯ ಭಾಗವನ್ನು ಬಲಗೈಯ ತೋರು ಬೆರಳಲ್ಲಿ ನಾಣ್ಯವನ್ನು ತೋರಿಸುತ್ತಿರುವಂತೆ ಮುಚ್ಚಿ ಹಿಡಿಯಿರಿ (ಚಿತ್ರ3 ಅನ್ನು ಗಮನಿಸಿ). ತೋರಿಸಿದ ನಂತರ ಎಡಗೈಯನ್ನು ಮುಚ್ಚಿ ಮಂತ್ರಿಸಿ, ನಿಧಾನಕ್ಕೆ ತೆರೆಯುವಾಗ ಹಚ್ಚಿದ ನಾಣ್ಯ ಕೆಳಗೆ ಹೋಗಿ ಬೀಗದ ಕೈಯ ನಿಜವಾದ ಮುಖ ಮೇಲೆ ಬರುವಂತೆ ಕೈಯೊಳಗೆ ತಿರುಗಿಸಿ ತೋರಿಸಿ ಎಲ್ಲರನ್ನು ಅಚ್ಚರಿ ಪಡಿಸಿ.
ವಿಡಿಯೋ ಕೊಂಡಿ: youtu.be/1emtnAn77IM

ಗಾಯತ್ರಿ ಯತಿರಾಜ್‌

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.