ತೂತೇ ಆಗದ ನೋಟು


Team Udayavani, Mar 7, 2019, 12:30 AM IST

s-1.jpg

ಪೆನ್ಸಿಲ್‌ನಿಂದ ಹಾಳೆಯನ್ನು ಚುಚ್ಚಿದರೆ ಹಾಳೆ ತೂತಾಗುತ್ತದೆ. ಅದೇ ಪೆನ್ಸಿಲ್‌ನಿಂದ ಕರೆನ್ಸಿ ನೋಟನ್ನು ಚುಚ್ಚಿದರೆ ಅದೂ ಕೂಡಾ ತೂತಾಗುತ್ತೆ. ಇದು ಎಲ್ಲರಿಗೂ ಗೊತ್ತಿರುವುದೇ. ಆದರೆ ಪೆನ್ಸಿಲ್‌ನಿಂದ ನೋಟನ್ನು ಚುಚ್ಚಿದರೆ ಏನೂ ಆಗುವುದಿಲ್ಲ ಎಂದು ನಾವು ಹೇಳುತ್ತಿದ್ದೇವೆ. ಅದೇ ಈ ಬಾರಿಯ ಮ್ಯಾಜಿಕ್‌.

ಬೇಕಾಗುವ ವಸ್ತು: ವಿದೇಶಿ ಕರೆನ್ಸಿ ನೋಟು (ಆಟವಾಡಲು ಬಳಸುವ ನಕಲಿ ನೋಟು), ಪೆನ್ಸಿಲ್‌ ಹಾಗೂ ಪೇಪರ್‌/ ಹಾಳೆ. 

ಪ್ರದರ್ಶನ: ನೋಟಿನ ಮೇಲೆ ತೂತು ಮಾಡಬೇಕಾಗಿರುವುದರಿಂದ ಈ ಮ್ಯಾಜಿಕ್‌ಗೆ ನಿಜವಾದ ಭಾರತೀಯ ನೋಟನ್ನು ಬಳಸಬಾರದು. ಅದರ ಬದಲಾಗಿ ಫ್ಯಾನ್ಸಿ ಸ್ಟೋರುಗಳಲ್ಲಿ ದೊರೆಯುವ ಆಟದ ವಿದೇಶಿ ನೋಟನ್ನು ಬಳಸಬಹುದು. ಜಾದೂಗಾರನ ಕೈಯಲ್ಲಿ ಒಂದು ನೋಟು ಹಾಗೂ ನೋಟಿಗಿಂತ ಸ್ವಲ್ಪ ದೊಡ್ಡದಾದ ಒಂದು ಪೇಪರ್‌ ಇದೆ. ಆತ, ನೋಟನ್ನು ಪ್ರೇಕ್ಷಕರಿಗೆ ತೋರಿಸುತ್ತಾ, ಅದನ್ನು ಪೇಪರ್‌ನೊಳಗೆ ಇಟ್ಟು (ಪರ್ಸ್‌ನಲ್ಲಿ ನೋಟುಗಳನ್ನು ಒಂದರ ಮೇಲೆ ಒಂದು ಇಡುವಂತೆ) ಅದನ್ನು ಒಂದು ಬಾರಿ ಮಡಚುತ್ತಾನೆ. ನಂತರ ಚೂಪಾದ ಪೆನ್ಸಿಲ್‌ ತೆಗೆದುಕೊಂಡು, ಪೇಪರ್‌ ಹಾಗೂ ನೋಟನ್ನು ಸೇರಿಸಿ ಒಳಗಿನಿಂದ ಚುಚ್ಚುತ್ತಾನೆ. ಪೇಪರ್‌ ಹಾಗೂ ನೋಟನ್ನು ಛೇದಿಸಿಕೊಂಡು ಪೆನ್ಸಿಲ್‌ ಹೊರಕ್ಕೆ ಬರುತ್ತದೆ. ನಂತರ ಪೆನ್ಸಿಲ್‌ ಅನ್ನು ಹೊರಕ್ಕೆ ತೆಗೆದು, ಪೇಪರ್‌ ಹಾಗೂ ನೋಟನ್ನು ಬೇರೆ ಬೇರೆ ಮಾಡಿ ತೋರಿಸುತ್ತಾನೆ. ಪೆನ್ಸಿಲ್‌ನಿಂದ ಚುಚ್ಚಲ್ಪಟ್ಟ ಪೇಪರ್‌ಗೆ ರಂಧ್ರವಾಗಿರುತ್ತದೆ. ಆದರೆ, ನೋಟಿಗೆ ಯಾವುದೇ ತೊಂದರೆಯಾಗಿರುವುದಿಲ್ಲ.   

ತಂತ್ರ: ನೀವು ತೆಗೆದುಕೊಳ್ಳುವ ನೋಟನ್ನು ಚಿತ್ರದಲ್ಲಿ ತೋರಿಸಿರುವಂತೆ ಮಧ್ಯದಲ್ಲಿ ಒಂದಿಂಚು ಉದ್ದ ಕತ್ತರಿಸಿ, ನಂತರ ನೋಟನ್ನು, ಪೇಪರ್‌ನೊಳಗೆ ಇಟ್ಟು ಮಡಚಿರಿ. ಈಗ ನೋಟಿನಲ್ಲಿ ಕೊರೆದ ರಂಧ್ರದ ಒಳಗಿನಿಂದ ಪೆನ್ಸಿಲ್‌ ತೂರಿಸಿ. ಅಲ್ಲಿಂದ ತೂರಿ ಬಂದ ಪೆನ್ಸಿಲ್‌, ಪೇಪರ್‌ ಅನ್ನು ಛೇದಿಸಿ ಹೊರಕ್ಕೆ ಬರುತ್ತದೆ. ಕೊನೆಗೆ, ಪೇಪರ್‌ ಹಾಗೂ ನೋಟನ್ನು ಪ್ರೇಕ್ಷಕರಿಗೆ ತೋರಿಸುವಾಗ, ಪೇಪರ್‌ ಮೇಲಿನ ರಂಧ್ರ ಕಾಣಿಸುತ್ತದೆ. ಆದರೆ, ನೋಟಿನ ಮೇಲೆ ನೀವು ಮೊದಲೇ ಮಾಡಿದ್ದ ಕತ್ತರಿ ಕೆಲಸ ಯಾರಿಗೂ ಕಾಣಿಸುವುದಿಲ್ಲ. ಪೆನ್ಸಿಲ್‌ಅನ್ನು ನೋಟಿನ ರಂಧ್ರದೊಳಗೆ ತೂರಿಸುವಾಗ, ಜಾಗೃತೆ ವಹಿಸಿ.

ನಿರೂಪಣೆ: ಗಾಯತ್ರಿ ಯತಿರಾಜ್‌

ಟಾಪ್ ನ್ಯೂಸ್

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.