ಬೊಂಬಾಟ್‌ ಬಲೂನ್‌


Team Udayavani, Mar 14, 2019, 12:30 AM IST

chinnari-page-4-1.jpg

ಬಲೂನ್‌ ಗೆ ಸೂಜಿ ಚುಚ್ಚಿದರೆ ಏನಾಗುವುದು? ಡಬ್‌ ಎಂದು ಒಡೆಯುವುದು ಅಲ್ಲವೇ? ಆದರೆ ನಿಮ್ಮ ಹತ್ತಿರ ಇರುವುದು ಬಂಬಾಟ್‌ ಬಲೂನ್‌. ಅಂದರೆ ಡಬ್‌ ಎಂದು ಒಡೆದ ಮೇಲೂ ಮತ್ತೆ ಮೊದಲಿನಂತೆಯೇ ಕೂಡಿಕೊಳ್ಳುವುದೇ ಈ ಮ್ಯಾಜಿಕ್‌ ಟ್ರಿಕ್‌.

ಬೇಕಾಗುವ ವಸ್ತುಗಳು:
ಒಂದೇ ಬಣ್ಣದ ಎರಡು ಬಲೂನ್‌ಗಳು, ಒಂದು ಪೇಪರ್‌ ಬ್ಯಾಗ್‌, ಒಂದು ಸೂಜಿ

ಪ್ರದರ್ಶನ:
ಪೇಪರ್‌ ಬ್ಯಾಗನ್ನು ಪ್ರೇಕ್ಷಕರಿಗೆ ಒಳಗಡೆ ಏನೂ ಇಲ್ಲವೆಂದು ತೋರಿಸಲಾಗುತ್ತದೆ. ನಂತರ ಒಂದು ಬಲೂನ್‌ ಊದಿ ತಂದು ಪ್ರೇಕ್ಷಕರಿಗೆ ತೋರಿಸಲಾಗುತ್ತದೆ. ಅನಂತರ ಅದನ್ನು ಪೇಪರ್‌ ಚೀಲವೊಂದರಲ್ಲಿ ಇರಿಸಿ, ಉದ್ದನೆಯ ಸೂಜಿಯಿಂದ ಜಾದೂಗಾರ ಚುಚ್ಚುತ್ತಾನೆ. ಬಲೂನ್‌ ಡಬ್‌ ಎಂದು ಒಡೆದ ಶಬ್ದ ಕೇಳಿ ಬರುತ್ತದೆ. ಆದರೆ ಮತ್ತೆ ಕೈ ಎಳೆದಾಗ ಅದು ಒಡೆಯದೇ ಮೊದಲಿನಂತೆಯೇ ಇರುವುದು ಗೋಚರಿಸುತ್ತದೆ. 

ತಂತ್ರ:
ವಾಸ್ತವವಾಗಿ ಜಾದೂಗಾರ ಪ್ರೇಕ್ಷಕರಿಗೆ ತೋರಿಸುವ ಬಲೂನಿನ ಒಳಗೆ ಇನ್ನೊಂದು ಸ್ವಲ್ಪವೇ ಸಣ್ಣದಾದ ಬಲೂನಿದೆ. ಊದುವಾಗ ಮೊದಲು ಸಣ್ಣ ಬಲೂನನ್ನು ಚಿತ್ರದಲ್ಲಿ ತೋರಿಸಿರುವಂತೆ ಇನ್ನು ಸ್ವಲ್ಪ ಹೆಚ್ಚಾಗೆ ಊದಬೇಕು. ಈಗ ಎರಡು ಬಲ್ಲೂನುಗಳಿಗೂ ಮಧ್ಯದಲ್ಲಿ ಸ್ವಲ್ಪ ಜಾಗವಿದೆ. ಸೂಜಿ ಚುಚ್ಚುವುದು ಆ ಅಂತರದಲ್ಲಿ. ಮೆತ್ತಗೆ ಸೂಜಿಯಿಂದ ಚುಚ್ಚಬೇಕು. ಆಗ ಒಡೆಯುವುದು ಮೇಲಿನ ಬಲೂನ್‌. ಎರಡು ಬಲೂನ್‌ ಇರುವ ರಹಸ್ಯ ಗೊತ್ತಿರದ ಪ್ರೇಕ್ಷಕರು ಒಡೆಯದೇ ಹಾಗೆ ಇರುವ ಬಲೂನ್‌ ನೋಡಿ ಆಶ್ಚರ್ಯಗೊಳ್ಳುವರು.  ಬಲೂನನ್ನು ಪೇಪರ್‌ ಚೀಲದಿಂದ ಹೊರಕ್ಕೆ ತೆಗೆಯುವಾಗ ಒಡೆದ ಚೂರುಗಳು ಕಾಣದಂತೆ ಎಚ್ಚರ ವಹಿಸಬೇಕು. 

– ಉದಯ್‌ ಜಾದೂಗಾರ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.