ಕೂದಲು ಉದುರಿದ್ದಕ್ಕೆ ಆತ್ಮಹತ್ಯೆ


Team Udayavani, Sep 3, 2018, 6:00 AM IST

x-9.jpg

ಮಡಿಕೇರಿ: ದಕ್ಷಿಣ ಕೊಡಗಿನ ನಿಟ್ಟೂರು ಗ್ರಾಮದಲ್ಲಿ ಹೇರ್‌ ಸ್ಟ್ರೈಟನಿಂಗ್‌ ಮಾಡಿಸಿಕೊಂಡ ಬಳಿಕ ಕೂದಲು ಉದುರಿತು ಎಂದು ಮನನೊಂದು ಕಾಲೇಜು ವಿದ್ಯಾರ್ಥಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಿಟ್ಟೂರು ಗಾಂಡಂಗಡ ಪ್ರಭಾ ಹಾಗೂ ಶೈಲಾ ದಂಪತಿ ಪುತ್ರಿ ನೇಹಾ ಗಂಗಮ್ಮ (19) ಆತ್ಯಹತ್ಯೆ ಮಾಡಿಕೊಂಡ ವ ರು. ಮೈಸೂರು ಸೈಂಟ್‌ ಜೋಸೆಫ್ ಕಾಲೇಜಿನಲ್ಲಿ ಬಿಬಿಎ ಕಲಿಯುತ್ತಿದ್ದ ನೇಹಾ, ಅಲ್ಲಿನ ಗೋಕುಲಂನಲ್ಲಿರುವ ಪಿ.ಜಿ. ಯಲ್ಲಿದ್ದರು. ಇತ್ತೀಚೆಗೆ ಮೈಸೂರಿನ ಬ್ಯೂಟಿ ಸೆಂಟರ್‌ವೊಂದರಲ್ಲಿ ಹೇರ್‌ ಸ್ಟ್ರೈಟ ನಿಂಗ್‌ ಮಾಡಿಸಿಕೊಂಡ ಬಳಿಕ, ಆಕೆಯ ಕೂದಲು ಉದುರಲು ಆರಂಭಿಸಿತು ಎನ್ನಲಾಗಿದೆ. ಇದೇ ಕಾರಣಕ್ಕೆ ನೊಂದು ಕಾಲೇಜಿಗೆ ಹೋಗುವುದಿಲ್ಲ ಎಂದು ಮನೆಯಲ್ಲಿ ಹೇಳಿದ್ದಳು.

ಹೆತ್ತವರು ಆಕೆಯನ್ನು ಸಮಾಧಾನಪಡಿಸಿ, ಕಾಲೇಜಿಗೆ ಹೋಗುವಂತೆ ಮಾಡಿದ್ದರು. ಆದರೆ ಆ.28ರಂದು ಪಿಜಿಯಿಂದ ಕಾಲೇಜಿಗೆಂದು ಹೋಗಿದ್ದ ನೇಹಾ, ಬಳಿಕ ನಾಪತ್ತೆಯಾಗಿದ್ದಳು. ಈ ಸಂಬಂಧ ಪಿ.ಜಿ.ಮಾಲೀಕ ಕಾರ್ಯಪ್ಪ ಪೊಲೀಸರಿಗೆ ದೂರು ನೀಡಿದ್ದರು. ಈ ಮಧ್ಯೆ, ಶನಿವಾರ ಕೆಲವರು ಗಾಳ ಹಾಕಲೆಂದು ಲಕ್ಷ್ಮಣತೀರ್ಥ ನದಿಗೆ ತೆರಳಿದ್ದರು. ಆಗ ನದಿಯಲ್ಲಿ ಮೃತದೇಹವೊಂದು ಪತ್ತೆಯಾಯಿತು. ಅವರು ಆದೇಂಗಡ ಕುಟುಂಬಸ್ಥರಿಗೆ ತಿಳಿಸಿದ್ದು, ಗ್ರಾಮಸ್ಥರು ಸ್ಥಳಕ್ಕೆ ತೆರಳಿ ಮೃತದೇಹವನ್ನು ಹೊರತೆಗೆದು ನೋಡಿದಾಗ ಅದು ಸಂಪೂರ್ಣವಾಗಿ ಊದಿಕೊಂಡು ಗುರುತು ಸಿಗಲಾರದ ಸ್ಥಿತಿಯಲ್ಲಿತ್ತು. ಆದರೆ, ಮೃತದೇಹದ ಬೆರಳಿನಲ್ಲಿದ್ದ ಉಂಗುರ ಹಾಗೂ ಧರಿಸಿದ್ದ ಬಟ್ಟೆಯ ಆಧಾರದಲ್ಲಿ ಅದು ನೇಹಾಳದ್ದು ಎಂದು ಕುಟುಂಬಸ್ಥರು ದೃಢಪಡಿಸಿದರು.

ನೇಹಾ, ಮೈಸೂರಿನಿಂದ ಊರಿಗೆ ಬಂದು ಆ.28ರಂದೇ ನಿಟ್ಟೂರು ಸೇತುವೆಯಿಂದ ಲಕ್ಷ್ಮಣತೀರ್ಥ ನದಿಗೆ ಹಾರಿ ಆತ್ಮಹತ್ಯೆ  ಡಿಕೊಂಡಿರಬೇಕೆಂದು ಶಂಕಿಸಲಾಗಿದೆ. ಪೊನ್ನಂಪೇಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನೇಹಾಳ ಹೆತ್ತ ವರು ಆಕೆ ಕೂದಲು ಸ್ಟ್ರೈಟನಿಂಗ್‌ ಮಾಡಿ ಸಿಕೊಂಡಿರುವ ಮೈಸೂರಿನ ಬ್ಯೂಟಿ ಸೆಂಟರ್‌ ವಿರುದ್ಧವೂ  ದೂರು ನೀಡಿದ್ದಾರೆ. 

ಟಾಪ್ ನ್ಯೂಸ್

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

BJP FLAG

400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಕಷ್ಟ: ಎಬಿಪಿ ಸಮೀಕ್ಷೆ ಭವಿಷ್ಯ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

1-wewqeqwe

NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

BJP FLAG

400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಕಷ್ಟ: ಎಬಿಪಿ ಸಮೀಕ್ಷೆ ಭವಿಷ್ಯ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.