ಕೂದಲು ಉದುರಿದ್ದಕ್ಕೆ ಆತ್ಮಹತ್ಯೆ


Team Udayavani, Sep 3, 2018, 6:00 AM IST

x-9.jpg

ಮಡಿಕೇರಿ: ದಕ್ಷಿಣ ಕೊಡಗಿನ ನಿಟ್ಟೂರು ಗ್ರಾಮದಲ್ಲಿ ಹೇರ್‌ ಸ್ಟ್ರೈಟನಿಂಗ್‌ ಮಾಡಿಸಿಕೊಂಡ ಬಳಿಕ ಕೂದಲು ಉದುರಿತು ಎಂದು ಮನನೊಂದು ಕಾಲೇಜು ವಿದ್ಯಾರ್ಥಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಿಟ್ಟೂರು ಗಾಂಡಂಗಡ ಪ್ರಭಾ ಹಾಗೂ ಶೈಲಾ ದಂಪತಿ ಪುತ್ರಿ ನೇಹಾ ಗಂಗಮ್ಮ (19) ಆತ್ಯಹತ್ಯೆ ಮಾಡಿಕೊಂಡ ವ ರು. ಮೈಸೂರು ಸೈಂಟ್‌ ಜೋಸೆಫ್ ಕಾಲೇಜಿನಲ್ಲಿ ಬಿಬಿಎ ಕಲಿಯುತ್ತಿದ್ದ ನೇಹಾ, ಅಲ್ಲಿನ ಗೋಕುಲಂನಲ್ಲಿರುವ ಪಿ.ಜಿ. ಯಲ್ಲಿದ್ದರು. ಇತ್ತೀಚೆಗೆ ಮೈಸೂರಿನ ಬ್ಯೂಟಿ ಸೆಂಟರ್‌ವೊಂದರಲ್ಲಿ ಹೇರ್‌ ಸ್ಟ್ರೈಟ ನಿಂಗ್‌ ಮಾಡಿಸಿಕೊಂಡ ಬಳಿಕ, ಆಕೆಯ ಕೂದಲು ಉದುರಲು ಆರಂಭಿಸಿತು ಎನ್ನಲಾಗಿದೆ. ಇದೇ ಕಾರಣಕ್ಕೆ ನೊಂದು ಕಾಲೇಜಿಗೆ ಹೋಗುವುದಿಲ್ಲ ಎಂದು ಮನೆಯಲ್ಲಿ ಹೇಳಿದ್ದಳು.

ಹೆತ್ತವರು ಆಕೆಯನ್ನು ಸಮಾಧಾನಪಡಿಸಿ, ಕಾಲೇಜಿಗೆ ಹೋಗುವಂತೆ ಮಾಡಿದ್ದರು. ಆದರೆ ಆ.28ರಂದು ಪಿಜಿಯಿಂದ ಕಾಲೇಜಿಗೆಂದು ಹೋಗಿದ್ದ ನೇಹಾ, ಬಳಿಕ ನಾಪತ್ತೆಯಾಗಿದ್ದಳು. ಈ ಸಂಬಂಧ ಪಿ.ಜಿ.ಮಾಲೀಕ ಕಾರ್ಯಪ್ಪ ಪೊಲೀಸರಿಗೆ ದೂರು ನೀಡಿದ್ದರು. ಈ ಮಧ್ಯೆ, ಶನಿವಾರ ಕೆಲವರು ಗಾಳ ಹಾಕಲೆಂದು ಲಕ್ಷ್ಮಣತೀರ್ಥ ನದಿಗೆ ತೆರಳಿದ್ದರು. ಆಗ ನದಿಯಲ್ಲಿ ಮೃತದೇಹವೊಂದು ಪತ್ತೆಯಾಯಿತು. ಅವರು ಆದೇಂಗಡ ಕುಟುಂಬಸ್ಥರಿಗೆ ತಿಳಿಸಿದ್ದು, ಗ್ರಾಮಸ್ಥರು ಸ್ಥಳಕ್ಕೆ ತೆರಳಿ ಮೃತದೇಹವನ್ನು ಹೊರತೆಗೆದು ನೋಡಿದಾಗ ಅದು ಸಂಪೂರ್ಣವಾಗಿ ಊದಿಕೊಂಡು ಗುರುತು ಸಿಗಲಾರದ ಸ್ಥಿತಿಯಲ್ಲಿತ್ತು. ಆದರೆ, ಮೃತದೇಹದ ಬೆರಳಿನಲ್ಲಿದ್ದ ಉಂಗುರ ಹಾಗೂ ಧರಿಸಿದ್ದ ಬಟ್ಟೆಯ ಆಧಾರದಲ್ಲಿ ಅದು ನೇಹಾಳದ್ದು ಎಂದು ಕುಟುಂಬಸ್ಥರು ದೃಢಪಡಿಸಿದರು.

ನೇಹಾ, ಮೈಸೂರಿನಿಂದ ಊರಿಗೆ ಬಂದು ಆ.28ರಂದೇ ನಿಟ್ಟೂರು ಸೇತುವೆಯಿಂದ ಲಕ್ಷ್ಮಣತೀರ್ಥ ನದಿಗೆ ಹಾರಿ ಆತ್ಮಹತ್ಯೆ  ಡಿಕೊಂಡಿರಬೇಕೆಂದು ಶಂಕಿಸಲಾಗಿದೆ. ಪೊನ್ನಂಪೇಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನೇಹಾಳ ಹೆತ್ತ ವರು ಆಕೆ ಕೂದಲು ಸ್ಟ್ರೈಟನಿಂಗ್‌ ಮಾಡಿ ಸಿಕೊಂಡಿರುವ ಮೈಸೂರಿನ ಬ್ಯೂಟಿ ಸೆಂಟರ್‌ ವಿರುದ್ಧವೂ  ದೂರು ನೀಡಿದ್ದಾರೆ. 

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.