ಕೋಲಾರ:ಕೃಷಿ ಹೊಂಡಕ್ಕೆ ಬಿದ್ದು ರೈತ ದಂಪತಿ ದುರ್ಮರಣ
Team Udayavani, Aug 26, 2017, 10:54 AM IST
ಕೋಲಾರ : ತಾಲೂಕಿನ ಹರಟಿ ಗ್ರಾಮದಲ್ಲಿ ರೈತ ದಂಪತಿ ಕೃಷಿ ಹೊಂಡಕ್ಕೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಶ್ರೀರಾಮಪ್ಪ (50)ಮತ್ತು ಲಲಿತಮ್ಮ (45) ಎಂಬ ದಂಪತಿ ಮೃತ ದುರ್ದೈವಿ. ಎಂದಿನಂತೆ ಹೊಲದಲ್ಲಿ ಕೆಲಸಕ್ಕಾಗಿ ತೆರಳಿದ್ದ ವೇಳೆ ಲಲಿತಮ್ಮ ಕೃಷಿ ಹೊಂಡಕ್ಕೆ ಬಿದ್ದಿದ್ದಾರೆ. ಅವರನ್ನು ರಕ್ಷಿಸಲೆಂದು ರಾಮಪ್ಪ ತೆರಳಿದ್ದು ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಕೋಲಾರ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್