ಗೋಮಾಳದಲ್ಲಿ ಕಾಮಗಾರಿಗೆ ತಡೆ


Team Udayavani, Jul 19, 2018, 3:31 PM IST

kol-1.jpg

ಬೇತಮಂಗಲ: ಗೋಮಾಳದಲ್ಲಿ ಚೆಕ್‌ ಡ್ಯಾಂ ನಿರ್ಮಾಣ ಮಾಡಲು ಮೀಸಲಿಟ್ಟಿದ್ದ 4 ಎಕರೆ ಜಮೀನನ್ನು ಜಿಪಂ ಮಾಜಿ
ಸದಸ್ಯರೊಬ್ಬರು ವಿಂಗಡಣೆ ಮಾಡುತ್ತಿದ್ದನ್ನು ತಡೆದ ಗ್ರಾಮಸ್ಥರು, ಆ ಜಾಗದಲ್ಲಿ ಗುಡಿಸಲುಗಳನ್ನು ನಿರ್ಮಾಣ ಮಾಡಿಕೊಂಡಿರುವ ಘಟನೆ ಟಿ.ಗೊಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪಟ್ಟಣದ ಬಳಿಯ ಟಿ.ಗೊಲ್ಲಹಳ್ಳಿ ಗ್ರಾಮದ ಗೋಮಾಳ ಜಮೀನಿನಲ್ಲಿ 4 ದಿನಗಳಿಂದ ವಿವಿಧ ಚಟುವಟಿಕೆಗಳು ಗರಿಗೆದರಿವೆ. ಆದರೂ, ಸಂಬಂಧಪಟ್ಟ ಕಂದಾಯ ಇಲಾಖೆ ಅಧಿಕಾರಿಗಳು ಇತ್ತ ಕಡೆ ಗಮನ ಹರಿಸದಿರುವುದು ಚರ್ಚೆಗೆ ಗ್ರಾಸವಾಗಿದೆ.

ಏನಿದು ಪ್ರಕರಣ: ಚೆಕ್‌ ಡ್ಯಾಂ ನಿರ್ಮಿಸಲು ಅನುದಾನ ಬಿಡುಗಡೆ ಮಾಡಿಸಿಕೊಂಡು ಸರ್ಕಾರಿ ಜಮೀನು ಕಬಳಿಸುವ ಉದ್ದೇಶದಿಂದ ಸುಮಾರು 4.20ಎಕರೆ ಜಾಗದಲ್ಲಿ 2 ಎಕರೆಯಷ್ಟು ಜಮೀನನ್ನು ಜೆಸಿಬಿ ಮೂಲಕ ವಿಂಗಡಣೆ ಮಾಡುತ್ತಿದ್ದರು. ನಾಲ್ಕು ದಿನಗಳ ಹಿಂದೆ ವಿಗಂಡಣೆ ಮಾಡಲಾಗುತ್ತಿತ್ತು. 

ಇದನ್ನು ಗಮನಿಸಿದ ಗ್ರಾಮಸ್ಥರು ವಿಂಗಡಣೆ ಮಾಡದಂತೆ ತಡೆದರು. ಆಗ ಜಿಪಂ ಮಾಜಿ ಸದಸ್ಯರು ಗ್ರಾಮಸ್ಥರಿಗೆ ಅನುಕೂಲ ವಾಗಲೆಂದು ಚೆಕ್‌ ಡ್ಯಾಂ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿಸಿಕೊಂಡು ಬಂದಿದ್ದೇನೆ. ನಿಮಗೆ ತೊಂದರೆಯಾಗುತ್ತದೆ ಎಂದಾದರೆ ಬೇಡವೆಂದು ಹೇಳಿದರು.

ಬಿಗುವಿನ ವಾತಾವರಣ ಸೃಷ್ಟಿ: ಅಂದಾಜು 4.20 ಎಕರೆ ಜಾಗದಲ್ಲಿ ಸರ್ಕಾರ ಅರಣ್ಯ ಇಲಾಖೆಯಿಂದ ನೀಲಗಿರಿ ಮರಗಳನ್ನು ನೆಟ್ಟಿತ್ತು. ಇತ್ತೀಚೆಗೆ ಅವುಗಳನ್ನು ಕಟಾವು ಮಾಡಲಾಗಿತ್ತು. ಇದೇ ವೇಳೆಗೆ ಅಲ್ಲಿನ ರೈತರಿಗೆ ಅನುಕೂಲವಾಗುವಂತೆ ಚೆಕ್‌ ಡ್ಯಾಂ ನಿರ್ಮಾಣ ಮಾಡಲು 2 ಎಕರೆಯಷ್ಟು ಜಮೀನನ್ನು ವಿಂಗಡಣೆ ಮಾಡುತ್ತಿರುವುದನ್ನು ಕಂಡ ಗ್ರಾಮಸ್ಥರು ಜಿಸಿಬಿಯನ್ನು ತಡೆದರು. ಇದರಿಂದ, ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.

ಕೈಕಟ್ಟಿ ಕುಳಿತ ಕಂದಾಯ ಅಧಿಕಾರಿಗಳು: ಈ ಸರ್ಕಾರಿ ಗೋಮಾಳದಲ್ಲಿ ಸುಮಾರು 100ಕ್ಕೂ ಹೆಚ್ಚು ಗುಡಿಸಲುಗಳನ್ನು ನಿರ್ಮಿಸಲಾಗಿದೆ. ಸಂಬಂಧಪಟ್ಟ ಕಂದಾಯ ಇಲಾಖೆ ಅಧಿಕಾರಿಗಳು ಕೈಕಟ್ಟಿ ಕೊಂಡು ಕುಳಿತಿರುವುದು ಚರ್ಚೆಗೆ ಗ್ರಾಸವಾಗಿದೆ. 

ಬೇತಮಂಗಲ- ಕೋಲಾರ ಮುಖ್ಯ ರಸ್ತೆಯಲ್ಲೇ ನಡೆಯುತ್ತಿದ್ದ ಈ ಘಟನೆಯನ್ನು ದಾರಿ ಹೋಕರು ನಿಂತು ನೋಡುತ್ತಿದ್ದುದು
ಸಾಮಾನ್ಯವಾಗಿತ್ತು.  

ಗ್ರಾಪಂ ಅಧಿಕಾರಿಗಳ ನಿರ್ಲಕ್ಷ್ಯ ಬೇತಮಂಗಲ ಬಳಿಯ ಟಿ.ಗೊಲ್ಲಹಳ್ಳಿ ಗ್ರಾಮಸ್ಥರು ತಮ್ಮ ನಿವೇಶನದ ಸಮಸ್ಯೆ ಬಗ್ಗೆ ಸಾಕಷ್ಟು ಬಾರಿ ಗ್ರಾಪಂ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಗಮನ ಹರಿಸಿಲ್ಲ. ಸ್ವಂತ ಮನೆಗಳಿಲ್ಲದ ತಾವು ಗುಡಿಸಲು ನಿರ್ಮಿಸಿಕೊಂಡು ಜೀನವ ನಡೆಸುತ್ತಿದ್ದೇವೆ. ಆದ್ದರಿಂದ, ತಮಗೆ ನಿವೇಶನಗಳನ್ನು ಹಂಚಿ ಮನೆಗಳನ್ನು ನಿರ್ಮಾಣ ಮಾಡಿಕೊಳ್ಳಲು ಅನುವು ಮಾಡಬೇಕೆಂದು ಸ್ಥಳಿಯ ಸೂರುರ

ಬಂಗಾರಪೇಟೆ ತಾಲೂಕು ಬೇತಮಂಗಲ ಬಳಿಯ ಟಿ.ಗೊಲ್ಲಹಳ್ಳಿ ಗ್ರಾಮದಲ್ಲಿ ಸರ್ಕಾರಿ ಗೋಮಾಳ ವನ್ನು ಜಿಪಂ ಮಾಜಿ ಸದಸ್ಯರು ಕಬಳಿಸುವ ಪ್ರಯತ್ನ ಮಾಡಿರುವುದು ಮತ್ತು ಗ್ರಾಮಸ್ಥರು ಗುಡಿಸಲು ನಿರ್ಮಿಸಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಕೂಡಲೇ ಗ್ರಾಪಂ ಪಿಡಿಒರಿಂದ ಮಾಹಿತಿ ಪಡೆದುಕೊಂಡು ಅಗತ್ಯ ಕ್ರಮ ಜರುಗಿಸುತ್ತೇನೆ.
  ಸುಭಾನ್‌, ತಾಪಂ ಇಒ, ಬಂಗಾರಪೇಟೆ

ಕೆ.ಆರ್‌. ಪುರುಷೋತ್ತಮರೆಡ್ಡಿ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.