ರೈಲು ಹಳಿ ಮೇಲೆ ಗುಡ್ಡ ಕುಸಿತ


Team Udayavani, Aug 9, 2018, 3:15 PM IST

kol-1.jpg

ಸಕಲೇಶಪುರ: ಭಾರೀ ಮಳೆಯಿಂದಾಗಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಮಂಗಳೂರು-ಹಾಸನ ರೈಲು ಸಂಚಾರ ಸ್ಥಗಿತಗೊಂಡಿದೆ. ಕಳೆದ ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಎರಡು ದಿನಗಳಿಂದ ಸುರಿಯುತ್ತಿದ್ದು, ಸಮುದ್ರ ಮಟ್ಟದಿಂದ 3500 ಅಡಿ ಎತ್ತರದ ಪ್ರದೇಶದಲ್ಲಿರುವ ತಾಲೂಕಿನ ಎಡಕುಮೇರಿ ಶಿರುವಾಗಿಲು ಮಧ್ಯದ 73, 83 ಹಾಗೂ 79 ಮೈಲುಗಲ್ಲು ಸಮೀಪ ಒಟ್ಟು 3 ಕಡೆ ಹಳಿ ಮೇಲೆ ಗುಡ್ಡ ಕುಸಿತಗೊಂಡಿದ್ದು ಇದರಿಂದ ಬೆಂಗಳೂರು-ಮಂಗಳೂರು ರೈಲು ಸಂಚಾರವನ್ನು ಹಾಸನದ ನಿಲ್ದಾಣದಲ್ಲೇ ಸ್ಥಗಿತಗೊಳಿಸಲಾಯಿತು.

ಬೆಳಗ್ಗೆ 11 ಗಂಟೆಯ ಸಮಯದಲ್ಲಿ ನಿಲ್ದಾಣಕ್ಕೆ ರೈಲು ಬಂತಾದರೂ, ಸಂಚಾರ ಸ್ಥಗಿತಗೊಂಡಿದ್ದರಿಂದ ಹಾಸನ ನಿಲ್ದಾಣದಲ್ಲೇ ರೈಲು ನಿಲ್ಲಬೇಕಾಯಿತು. ಆದರೆ, ಮಧ್ಯಾಹ್ನ 3 ಗಂಟೆಯಾದರೂ ಸ್ಥಳಕ್ಕೆ ಯಾವೊಬ್ಬ ಸಂಬಂಧಪಟ್ಟ ಅಧಿಕಾರಿ ಬಂದು ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಇದ್ದಿದ್ದು ಆಕ್ರೋಶಕ್ಕೆ ಕಾರಣವಾಯಿತು.

ಕಾರ್ಯಾಚರಣೆಗೆ ಮಳೆ ಅಡ್ಡಿ: ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗಬೇಕಾಗಿದ್ದ ರೈಲನ್ನು ಸುಬ್ರಹ್ಮಣ್ಯ ರೈಲು ನಿಲ್ದಾಣದಲ್ಲಿ ತಡೆ ಹಿಡಿದು ಮಂಗಳೂರಿಗೆ ಹಿಂತಿರುಗಿ ಕಳುಹಿಸಲಾಯಿತು.

ಮಲೆನಾಡು ಭಾಗದಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು, ರೈಲು ಹಳಿ ಮೇಲೆ ಗುಡ್ಡ ಕುಸಿಯುವುದು ಸಾಮಾನ್ಯವಾಗಿದೆ. ಏತನ್ಮಧ್ಯೆ, ಸಂಚಾರಕ್ಕೆ ಅಡ್ಡಿಯಾಗಿದ್ದ ಗುಡ್ಡ ತೆರವುಗೊಳಿಸಲು ಸಕಲೇಶಪುರದಿಂದ ತಂಡ ಹೊರಟು, ತೆರವು ಕಾರ್ಯಾಚರಣೆಯಲ್ಲಿ ತೊಡಗಿದೆ ಯಾದರೂ ಜಿಟಿ ಜಿಟಿ ಮಳೆಯಿಂದ ಅಡಿಯುಂಟಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬಂದು ರೈಲು ಯಾವಾಗ ಹೊರಡುತ್ತದೆ ಎಂಬ ಮಾಹಿತಿ ನೀಡದ ಕಾರಣ ವಿವಿಧ ತುರ್ತು ಕಾರ್ಯ ನಿಮ್ಮಿತ್ತ ಮಂಗಳೂರು ತಲುಪಲು ರೈಲು ಹತ್ತಿದ ಪ್ರಯಾಣಿಕರು ರೈಲ್ವೆ ಇಲಾಖೆಗೆ ಹಿಡಿಶಾಪ ಹಾಕುತ್ತಿದ್ದ ದೃಶ್ಯ ಹಾಸನ ರೈಲು ನಿಲ್ದಾಣದಲ್ಲಿ ಸಾಮಾನ್ಯವಾಗಿತ್ತು. 

ಬಸ್‌ನಲ್ಲಿ ಸಂಚಾರ: ಅಂತಿಮವಾಗಿ ಸಂಚಾರ ಸ್ಥಗಿತ ದಿಂದ ರೈಲ್ವೆ ಇಲಾಖೆಯು ಪ್ರಯಾಣಿಕರನ್ನು ಹಾಸನ ದಿಂದ ರಸ್ತೆ ಮಾರ್ಗವಾಗಿ 60ಕ್ಕೂ ಹೆಚ್ಚು ಬಸ್ಸುಗಳ ಮೂಲಕ ಮಂಗಳೂರು, ಕುಕ್ಕೆ ಸುಬ್ರಹ್ಮಣ್ಯ ಮತ್ತಿತರ, ಕಡೆಗಳಿಗೆ ಕಳುಹಿಸಿತು.

11 ಬಾರಿ ಗುಡ್ಡ ಕುಸಿತ: ಕಳೆದ ಎರಡೂವರೆ ತಿಂಗಳಲ್ಲಿ 11ನೇ ಬಾರಿ ಗುಡ್ಡ ಕುಸಿದಿದ್ದು, ಮಳೆಯಿಂದ ಗುರುವಾರ ಸಂಜೆಯೊಳಗೆ ಗುಡ್ಡ ತೆರವುಗೊಳಿಸವ ಸಾಧ್ಯತೆ ಇದೆ. ಒಟ್ಟಿನಲ್ಲಿ ಹಾಸನ-ಮಂಗಳೂರು ಮಾರ್ಗದಲ್ಲಿ ಪದೇ ಪದೆ ಗುಡ್ಡ ಕುಸಿಯುತ್ತಿರುವುದು ರೈಲ್ವೆ ಇಲಾಖೆಗೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಪ್ರಯಾಣಿಕರಿಗೂ ಕಿರಿಕಿರಿಯನ್ನುಂಟು ಮಾಡಿದೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

ಬಂಗಾರಪೇಟೆ: ರಾಜ್ಯದ ಗಡಿಭಾಗದ ರಸ್ತೆಗಳ ಅಭಿವೃದ್ದಿ ಯಾವಾಗ?

ಬಂಗಾರಪೇಟೆ: ರಾಜ್ಯದ ಗಡಿಭಾಗದ ರಸ್ತೆಗಳ ಅಭಿವೃದ್ದಿ ಯಾವಾಗ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.