ಕಳ್ಳನ ಸೆರೆ: ಚಿನ್ನಾಭರಣ ವಶ
Team Udayavani, Dec 10, 2018, 3:53 PM IST
ಕೆಜಿಎಫ್: ಕೆಜಿಎಫ್ ಉಪ ವಿಭಾಗದಲ್ಲಿ ಮನೆ ಕಳ್ಳತನ ಮಾಡುತ್ತಿದ್ದ ಆಂಡರಸನ್ ಪೇಟೆಯ ಜನತಾ ಕಾಲೋನಿ ನಿವಾಸಿ ರವಿ ಎಂಬಾತನನ್ನು ಬಂಧಿಸಿ, ಆತನಿಂದ ಸುಮಾರು 1.35 ಲಕ್ಷ ರೂ., ಮೌಲ್ಯದ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಉಪ ವಿಭಾಗದ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಮಾಡುತ್ತಿದ್ದ.
ಆತನ ಪತ್ತೆಗಾಗಿ ಸರ್ಕಲ್ ಇನ್ಸ್ಪೆಕ್ಟರ್ ಸೂರ್ಯಪ್ರಕಾಶ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ರಮೇಶ್, ಗಜೇಂದ್ರ, ಬಿ.ವೆಂಕಟೇಶಪ್ಪ, ಶ್ರೀನಿವಾಸ್, ಚಂದ್ರಶೇಖರ್, ಸುನಿಲ್ ಕುಮಾರ್, ಮಹೇಂದ್ರ ಕುಮಾರ್ ಅವರನ್ನು ಒಳಗೊಂಡು ತಂಡವನ್ನು ರಚಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್