ಮಾಲೂರು ಶಿವಾರಪಟ್ಟಣದಲ್ಲಿ ಶಿಲ್ಪಕಲಾ ಕೇಂದ್ರ ಆರಂಭ


Team Udayavani, Feb 9, 2019, 6:56 AM IST

maliuru.jpg

ಮಾಲೂರು: ಸಮ್ಮಿಶ್ರ ಸರ್ಕಾರನ ಬಜೆಟ್‌ನಲ್ಲಿ ತಾಲೂಕಿನ ಜನತೆ ನಿರೀಕ್ಷೆ ಮೀರಿದಂತೆ ಅನುದಾನ ಸಿಕ್ಕಂತಾಗಿದೆ. ಕಳೆದ 6 ವರ್ಷಗಳ ಹಿಂದೆ ಬಿಜೆಪಿ ಸರ್ಕಾರದ ಕೊನೆಯ ಮುಖ್ಯಮಂತ್ರಿಗಳಾಗಿದ್ದ ಜಗದೀಶ್‌ಶೆಟ್ಟರ್‌ಅವರು ಚುನಾವಣೆಯ ಹೊಸ್ತಿಲಲ್ಲಿ ಮಂಡಿಸಿದ್ದ ಕೊನೆ ಬಜೆಟ್‌ನಲ್ಲಿ ಮಾಲೂರು ತಾಲೂಕಿನ ಕೆರೆಗಳಿಗೆ ಮುಗಳೂರು ನೀರು ಹರಿಸುವ ಯೋಜನೆಗಾಗಿ 70 ಲಕ್ಷರೂ. ಮತ್ತು ಅದಕ್ಕೂ ಮುನ್ನ ಯಡಿಯೂರಪ್ಪನವರು ಮಂಡಿಸಿದ್ದ ಬಜೆಟ್‌ನಲ್ಲಿ ತಾಲೂಕಿನ ಶಿಲ್ಪಿಗಳ ತವರು ಶಿವಾರಪಟ್ಟಣದ ಅಭಿವೃದ್ಧಿಗೆ 5ಕೋಟಿರೂ. ಮೀಸಲಾಗಿರಿಸಲಾಗಿತ್ತು.

ಆದರೆ, ಕಾಮಗಾರಿಗಳು ಪೂರ್ಣಗೊಳ್ಳದೆ ನನೆಗುದಿಗೆ ಬಿದ್ದಿತ್ತು. ಪ್ರಸ್ತುತ ಕಾಂಗ್ರೆಸ್‌-ಜೆಡಿಎಸ್‌ ಸರ್ಕಾರದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡಿಸಿರುವ ಬಜೆಟ್‌ನಲ್ಲಿ ತಾಲೂಕಿನ ಶಿಲ್ಪಿಗಳ ತವರಾಗಿರುವ ಶಿವಾರಪಟ್ಟಣದಲ್ಲಿ ಅಮರಶಿಲ್ಪಿ ಜಕಣಾಚಾರಿ ಅವರ ಹೆಸರಿನಲ್ಲಿ 10ಕೋಟಿರೂ.,ಗಳ ವೆಚ್ಚದಲ್ಲಿ ಶಿಲ್ಪಕಲಾ ಕೇಂದ್ರ ಆರಂಭಿಸಲು ಅನುದಾನ ನೀಡಲಾಗಿದೆ.

ರೈತರು ಮತ್ತು ಕೃಷಿ ಆಧಾರಿತ ಅನುದಾನಲ್ಲಿ ತಾಲೂಕಿನ ರೈತರಿಗೆ ಹೆಚ್ಚು ಅನುಕೂಲವಾಗಲಿದ್ದು ಸ್ಥಳೀಯವಾಗಿರುವ ಅನೇಕ ರೈತರ ಹಣ್ಣಿನ ಬೆಳೆಗಳಾದ ಮಾವು ಸಪೋಟ, ಸೀಬೆ, ದಾಳಿಂಬೆ ಬೇಸಾಯದಲ್ಲಿ ತೊಡಗಿಸಿಕೊಂಡಿರುವ ಜೊತೆಗೆ ಕೋಲಾರದಲ್ಲಿ ಟೊಮೆಟೋ ಸಂಸ್ಕರಣ ಘಟಕದ ನಿರ್ಮಾಣಕ್ಕೆ 10 ಕೋಟಿ ರೂ.ನೀಡಿರುವುದು ರೈತರ ಪಾಲಿಗೆ ವರದಾನ ವಾಗಲಿದೆ.

ಅದರಂತೆ ಕೆರೆಗಳ ಜಿಲ್ಲೆ ಎನಿಸಿರುವ ಜಿಲ್ಲೆಯಲ್ಲಿನ ಕೆರೆಗಳ ಅಭಿವೃದ್ಧಿಗೆ ಮೀಸಲಾಗಿಟ್ಟಿರುವ ವಿಶೇಷ ಅನುದಾನದಿಂದ ಜಿಲ್ಲೆಯ ಕೆರೆಗಳು ಪುನಶ್ಚೇತನ ಕಾಣಲಿದೆ. ರಾಜ್ಯ ಹೆದ್ದಾರಿ ಪ್ರಾಧಿಕಾರದ ಮೂರು ಹಂತಗಳಲ್ಲಿ ಒಟ್ಟು 94 ಕೋಟಿರೂ., ಅನುದಾನ ಮಾಲೂರು ತಾಲೂಕಿನಗೆ ಸಿಗಲಿದೆ.

ನೀರಾವರಿ ಮೂಲಗಳಿಲ್ಲ: ತಾಲೂಕಿನಲ್ಲಿ ಬಹುಪಾಲು ರೈತರ ಹನಿ ನೀರಾವರಿ ಯೋಜನೆಯನ್ನು ನಂಬಿ ಕೊಂಡಿದ್ದಾರೆ. ಬಜೆಟ್‌ನ ಹನಿ ನೀರಾವರಿ ಯೋಜನೆ ಮೀಸಲು ಅನುದಾನದಲ್ಲಿ ರೈತರಿಗೆ ಹೆಚ್ಚಿನ ಅನುಕೂಲ ವಾಗಲಿದೆ. ಅದರಂತೆ ಹಾಲು ಉತ್ಪಾದನೆಯಲ್ಲಿ ಸಿಂಹ ಪಾಲು ಹೊಂದಿರುವ ಮಾಲೂರು ತಾಲೂಕಿನ ಹಾಲು ಉತ್ಪಾದಕ ರೈತರಿಗೆ ಪ್ರೋತ್ಸಾಹಧನವಾಗಿ ಹೆಚ್ಚಾಗಿರುವ ಒಂದು ರೂ. ರೈತರಿಗೆ ಆಶಾದಾಯವಾಗಿದೆ. ವಿಶೇಷ ಅನುದಾನವಾಗಿ 30 ಕೋಟಿರೂ. ಸಿಕ್ಕಿದೆ.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.