ಕಾರ್ಗಿಲ್‌ ಕಥನ ಮನೆ-ಮನ ತಲುಪಲಿ


Team Udayavani, Feb 17, 2017, 5:41 PM IST

Kovind.jpg

ಕಾರಟಗಿ: ಹದಿನೇಳು ವರ್ಷಗಳ ಹಿಂದೆ ಭಾರತಕ್ಕೆ ದಾಳಿ ಇಟ್ಟ ಪಾಕಿಸ್ತಾನವನ್ನು ಯುದ್ಧರಂಗದಲ್ಲಿ ಹಿಮ್ಮೆಟ್ಟಿಸಿದ ಕಾರ್ಗಿಲ್‌ ಕದನದ ಕಥನ ಪ್ರತಿ ಮನೆ-ಮನಗಳಿಗೂ ತಲುಪಬೇಕು. ಸೈನಿಕರ ನಿಸ್ವಾರ್ಥ ಹೋರಾಟದ ದೇಶದ ಗೆಲುವದು. ದೇಶ ಸೇವೆಗೆ ಪ್ರಾಣ ಬಲಿದಾನಗೈದ ಯೋಧರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಯುವ ಬ್ರಿಗೇಡ್‌ ವಿಭಾಗೀಯ ಸಂಚಾಲಕ ಕಿರಣಕುಮಾರ ಧಾರವಾಡ ಹೇಳಿದರು. 

ಪಟ್ಟಣದ ಸರಕಾರಿ ಬಾಲಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಸಂಜೆ ಯುವ ಬ್ರಿ ಗೇಡ್‌ ವತಿಯಿಂದ ಏರ್ಪಡಿಸಲಾಗಿದ್ದ ನನ್ನ ದೇಶ ನನ್ನ ಪ್ರೇಮ, ಯೌವ್ವನ ಇರುವುದು ದೇಹ ಪ್ರೇಮಕ್ಕಲ್ಲ, ದೇಶ ಪ್ರೇಮಕ್ಕೆ ಎನ್ನುವ ವಿನೂತನ ಹಾಗೂ ವೀರಯೋಧರಿಗೆ ಸನ್ಮಾನ ಸಮಾರಂಭದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.  

ಪ್ರತಿಯೊಬ್ಬ ಭಾರತೀಯನಿಗೂ ಯೋಧ, ದೇಶದ ಬಗ್ಗೆ ಹೆಮ್ಮೆ-ಗೌರವವಿರಬೇಕು. ಮಕ್ಕಳನ್ನು  ಹಣ ಗಳಿಸುವ ಯಂತ್ರಗಳನ್ನಾಗಿ ರೂಪಿಸದೇ ದೇಶ ಕಾಯುವ ಯೋಧರನ್ನಾಗಿ ರೂಪಿಸಬೇಕು. ಪ್ರತಿ ಕ್ಷಣ ಸುಖವಾಗಿರುತ್ತೇವೆ ಎಂದರೆ ಅದರ ಹಿಂದೆ ವೀರ ಸೈನಿಕರ ಶ್ರಮವಿರುತ್ತದೆ ಎಂದರು. ಹುತಾತ್ಮರಾದ ಸೈನಿಕರನ್ನು ಕೇವಲ ಮಾತಿನಲ್ಲಿ ಹೊಗಳಿದರೆ ಸಾಲದು. ಮಕ್ಕಳು ಸಹ ಅವರಂತೆ ದೇಶ ಕಾಯುವ ವೀರರಾಗಬೇಕೆಂಬ ಮಹತ್ವಾಕಾಂಕ್ಷೆ ಪ್ರತಿಯೊಬ್ಬ ತಂದೆ-ತಾಯಂದಿರಲ್ಲಿ ಮೂಡಬೇಕು.

ಭಾರತೀಯ ಯೋಧರು ವೀರ ಪುರುಷರು. ಎಂತಹ ಕಠಿಣ ಸ್ಥಿತಿಯಲ್ಲೂ ಸಹ ಸ್ವಾರ್ಥವನ್ನು ಲೆಕ್ಕಿಸದೆ ದೇಶಕ್ಕಾಗಿ ಪ್ರಾಣ ಬಿಡುವಂತಹ ವೀರತ್ವವನ್ನು ಹೊಂದುವ ಮೂಲಕ ಇಡೀ ಪ್ರಪಂಚದಲ್ಲಿಯೇ ಮಾದರಿಯಾಗಿದ್ದಾರೆ ಎಂದು ಅವರು ಬಣ್ಣಿಸಿದರು. ಸಾನ್ನಿಧ್ಯ ವಹಿಸಿದ್ದ ಹೆಬ್ಟಾಳದ ಬೃಹನ್‌ಮಠದ ಶ್ರೀ ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಿ ಈ ಮಣ್ಣಿನಲ್ಲಿ ಹುಟ್ಟಿದ ಪ್ರತಿಯೊಬ್ಬನ ಹೃದಯದಲ್ಲೂ ನಾನು ಭಾರತೀಯ ಎನ್ನುವ ಹೆಮ್ಮೆ ಮೂಡಬೇಕು.

ಯೋಧನಾಗಿ ವೀರ ಮರಣವನ್ನಪ್ಪಿದರೆ ಸ್ವರ್ಗ ಸೇರುತ್ತೇವೆ. ಹುಟ್ಟಿದ ಮನುಷ್ಯ ಸಾಯಲೇಬೇಕು. ಈ ಸಾವು ದೇಶಕ್ಕಾಗಿ ಮುಡಿಪಾಗಿಡಬೇಕು. ದೇಹದಲ್ಲಿ ಹರಿಯುವ ಪ್ರತಿಯೊಂದು ರಕ್ತದ ಕಣವೂ ಭಾರತ ನಾಡಿನ ಸೇವೆಗೆ ಸಲ್ಲಬೇಕು ಎಂದು ಸಲಹೆ ನೀಡಿದರು. ನಂತರ ಕಳೆದ ಎರಡು ವರ್ಷದಿಂದ ಯುವ ಬ್ರಿ ಗೇಡ್‌ ನಡೆದು ಬಂದ ದಾರಿಯ ಬಗ್ಗೆ ಕಾರಟಗಿ ಯುವ ಬ್ರಿ ಗೇಡ್‌ ಸಂಚಾಲಕ ಶರಣೇಗೌಡ ಬೂದಗುಂಪಾ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಯೋಧರಿಗೆ ಪಟ್ಟಣದ ಗೋಗಲ್‌ ಗಾರ್ಡನ್‌ ಯುವಕರಿಂದ ಸನ್ಮಾನಿಸಿ ಗೌರವಿಸಲಾಯಿತು. ಮತ್ತು ಗಜಾನನ ಯುವಕ ಸಂಘದ ಸದಸ್ಯರು ಸಾರ್ವಜನಿಕರಿಗೆ ಹಾಗೂ ವೇದಿಕೆ ಮೇಲಿದ್ದ ಗಣ್ಯರಿಗೆ ಸಸಿ ವಿತರಣೆ ಮಾಡಿದರು. ಬಳಿಕ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ಕಾರಟಗಿ ಹಿರೇಮಠದ ಮರುಳಸಿದ್ದಯ್ಯಸ್ವಾಮಿ, ಬಳ್ಳಾರಿಯ ಯುವ ಬ್ರಿ ಗೇಡ್‌ ವಿಭಾಗೀಯ ಸಂಚಾಲಕ ಸಂತೋಷ ಸಾಮ್ರಾಜ್ಯ, ಯುವ ಬ್ರಿ ಗೇಡ್‌ನ‌ ಕೊಪ್ಪಳ ಸಂಪರ್ಕ ಪ್ರಮುಖ ಶಿವಲಿಂಗಪ್ಪ  ಸೇರಿದಂತೆ ಕಾರಟಗಿ ಯುವ ಬ್ರಿ ಗೇಡ್‌ನ‌ ಸದಸ್ಯರು ಇನ್ನಿತರರು ಇದ್ದರು.  

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.