ವಿಧಿಯಾಟಕ್ಕೆ ತಬ್ಬಲಿಗಳಾದ ಮಕ್ಕಳು


Team Udayavani, Sep 8, 2018, 5:06 PM IST

8-sepctember-22.jpg

ಗಂಗಾವತಿ: ವಿಧಿ ಯಾರ ಬಾಳಲಿ ಹೇಗೆ ಆಟವಾಡುತ್ತದೆಯೋ ಯಾರು ಕಂಡಿಲ್ಲ. ತಾಲೂಕಿನ ನವಲಿ ಗ್ರಾಮದ ಕುಟುಂಬವೊಂದರ ಇಬ್ಬರು ಬಾಲಕಿಯರು ವಿಧಿಯಾಟಕ್ಕೆ ತಬ್ಬಲಿಗಳಾದ ದೃಶ್ಯ ಹೃದಯ ಕಲಕುವಂತಿದೆ.

ಕೂಲಿ ಕೆಲಸದಿಂದ ಮರಳುವ ಸಂದರ್ಭದಲ್ಲಿ ತುಂಗಭದ್ರಾ ಕಾಲುವೆಗೆ ಟ್ರ್ಯಾಕ್ಟರ್‌ ಉರುಳಿ ಮೃತಪಟ್ಟ ಐವರು ಮಹಿಳೆಯರಲ್ಲಿ ನವಲಿ ಗ್ರಾಮದ ದುರುಗಮ್ಮಾ ಮಡಿವಾಳರ(40) ಸಹ ಒಬ್ಬರಾಗಿದ್ದಾರೆ. ಮೃತ ದುರುಗಮ್ಮಳ ಪತಿ ಬಸವರಾಜ 9 ವರ್ಷಗಳ ಹಿಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ನಂತರ ದುರುಗಮ್ಮಾ ತನ್ನಿಬ್ಬರು ಹೆಣ್ಣುಮಕ್ಕಳ ಜತೆ ನವಲಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದರು. ದುರುಗಮ್ಮಾ ತನ್ನ ಮಕ್ಕಳಾದ ಜಯಶ್ರೀ (13) 8ನೇ ತರಗತಿ ಹಾಗೂ ಅಕ್ಷತಾ (9)ಳಿಗೆ ಉತ್ತಮ ಶಿಕ್ಷಣ ನೀಡಿ ಭವಿಷ್ಯ ನಿರ್ಮಿಸಲು ಕೂಲಿನಾಲಿ ಮಾಡಿ ಬದುಕು ಕಟ್ಟಿಕೊಳ್ಳುತ್ತಿದ್ದಳು. ಮಕ್ಕಳ ಶಾಲಾ ಶುಲ್ಕ ಪಠ್ಯಪುಸ್ತಕ, ಬಟ್ಟೆ, ಮನೆ ಬಾಡಿಗೆ ಹೊಂದಿಸಲು ಪ್ರತಿದಿನ ದುರುಗಮ್ಮಾ ಕೂಲಿ ಕೆಲಸಕ್ಕೆ ತೆರಳುತ್ತಿದ್ದಳು. ಮಳೆಯಾಗದ ಕಾರಣ ನವಲಿ ಸುತ್ತಲಿನ ಗ್ರಾಮಗಳಲ್ಲಿ ಕೂಲಿ ಕೆಲಸ ಸಿಗದೇ ಪ್ರತಿದಿನ ದೂರದ ಸೋಮನಾಳ ಹಾಗೂ ಇತರೆ ನೀರಾವರಿ ಪ್ರದೇಶದ ಗ್ರಾಮಗಳಿಗೆ ಇತರೆ ಮಹಿಳೆಯರೊಂದಿಗೆ ತೆರಳುವುದು ಸಾಮಾನ್ಯವಾಗಿತ್ತು.

ಹೀಗೆ ಕೂಲಿ ಕೆಲಸಕ್ಕೆ ಹೋಗಿ ಬರುವ ಸಂದರ್ಭದಲ್ಲಿ ಟ್ರ್ಯಾಕ್ಟರ್‌ ಕಾಲುವೆಗೆ ಉರುಳಿ ದುರುಗಮ್ಮ ಮೃತಪಟ್ಟಿದ್ದಾರೆ. ತಾಯಿ ಸಾವಿನ ನಂತರ ಇಬ್ಬರು ಹೆಣ್ಣು ಮಕ್ಕಳು ದಿಕ್ಕು ತೋಚದೆ ಅನಾಥರಾಗಿದ್ದಾರೆ. ಸದ್ಯ ಗ್ರಾಮದ ಜನರು ಆಗಮಿಸಿ ದುರುಗಮ್ಮಳ ಅಂತ್ಯಸಂಸ್ಕಾರ ಮುಗಿಸಿದ್ದಾರೆ. ಮುಂದಿನ ಭವಿಷ್ಯದ ಬಗ್ಗೆ ಚಿಕ್ಕಮಕ್ಕಳು ಯೋಚಿಸುತ್ತಿದ್ದಾರೆ. ಮಕ್ಕಳ ಬದುಕಿಗೆ ನೆರವಾಗಲು ಇಚ್ಛಿಸುವವರು ಮೊ.9845368753 ಸಂಪರ್ಕಿಸಲು ಗ್ರಾಮಸ್ಥರ ಕೋರಿಕೆಯಾಗಿದೆ.

ಟಾಪ್ ನ್ಯೂಸ್

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.