ವೈಭವದ ಶ್ರೀತೊಂಡೆತೆವರಪ್ಪ ಜಾತ್ರೆ
Team Udayavani, Sep 9, 2018, 3:40 PM IST
ತಾವರಗೇರಾ: ಶ್ರಾವಣ ಮಾಸದ ಕೊನೆಯ ಶನಿವಾರ ನಿಮಿತ್ತ ಕುರುಹಿನಶೆಟ್ಟಿ ಸಮುದಾಯದವರಿಂದ ಗ್ರಾಮದಲ್ಲಿ ನೀಲಕಂಠೇಶ್ವರ ಭಾವಚಿತ್ರದ ಮೆರವಣಿಗೆ ನಡೆಯಿತು. ಇಲ್ಲಿಯ ಶ್ರೀನೀಲಕಂಠೇಶ್ವರ ದೇವಸ್ಥಾನದಿಂದ ಅಲಂಕೃತ ವಾಹನದಲ್ಲಿ ನೀಲಕಂಠ (ಪರಮೇಶ್ವರ)ನ ಭಾವಚಿತ್ರವಿಟ್ಟು ಪೂರ್ಣ ಕುಂಭದೊಂದಿದೆ ಕುರುಹಿನಶೆಟ್ಟಿ ಸಮುದಾಯದ ಹಿರಿಯರು, ಯುವಕರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದರು. ಈ ಸಂದರ್ಭದಲ್ಲಿ ಮೂರು ಜೋಡಿ ಸಾಮೂಹಿಕ ವಿವಾಹಗಳು ನಡೆದವು. ಮೆರವಣಿಗೆಯು ದೇವಸ್ಥಾನಕ್ಕೆ ಬಂದು ಮುಕ್ತಾಯಗೊಂಡಿತು. ನಂತರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.
ಸಮುದಾಯದ ಲಕ್ಷ್ಮಣಪ್ಪ ಶಿರವಾರ, ಹನುಮಂತಪ್ಪ ಐಲಿ, ನಾರಾಯಣಪ್ಪ ಐಲಿ, ಶೇಖರಪ್ಪ ಮೂಗಣ್ಣಿ, ಈರಪ್ಪ ಮೂಗಣ್ಣಿ, ಪರಶುರಾಮ ಪತಂಗೆ, ವಿಠ್ಠಲ ಐಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್