ವೈಭವದ ಶ್ರೀತೊಂಡೆತೆವರಪ್ಪ ಜಾತ್ರೆ
Team Udayavani, Sep 9, 2018, 3:40 PM IST
ತಾವರಗೇರಾ: ಶ್ರಾವಣ ಮಾಸದ ಕೊನೆಯ ಶನಿವಾರ ನಿಮಿತ್ತ ಕುರುಹಿನಶೆಟ್ಟಿ ಸಮುದಾಯದವರಿಂದ ಗ್ರಾಮದಲ್ಲಿ ನೀಲಕಂಠೇಶ್ವರ ಭಾವಚಿತ್ರದ ಮೆರವಣಿಗೆ ನಡೆಯಿತು. ಇಲ್ಲಿಯ ಶ್ರೀನೀಲಕಂಠೇಶ್ವರ ದೇವಸ್ಥಾನದಿಂದ ಅಲಂಕೃತ ವಾಹನದಲ್ಲಿ ನೀಲಕಂಠ (ಪರಮೇಶ್ವರ)ನ ಭಾವಚಿತ್ರವಿಟ್ಟು ಪೂರ್ಣ ಕುಂಭದೊಂದಿದೆ ಕುರುಹಿನಶೆಟ್ಟಿ ಸಮುದಾಯದ ಹಿರಿಯರು, ಯುವಕರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದರು. ಈ ಸಂದರ್ಭದಲ್ಲಿ ಮೂರು ಜೋಡಿ ಸಾಮೂಹಿಕ ವಿವಾಹಗಳು ನಡೆದವು. ಮೆರವಣಿಗೆಯು ದೇವಸ್ಥಾನಕ್ಕೆ ಬಂದು ಮುಕ್ತಾಯಗೊಂಡಿತು. ನಂತರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.
ಸಮುದಾಯದ ಲಕ್ಷ್ಮಣಪ್ಪ ಶಿರವಾರ, ಹನುಮಂತಪ್ಪ ಐಲಿ, ನಾರಾಯಣಪ್ಪ ಐಲಿ, ಶೇಖರಪ್ಪ ಮೂಗಣ್ಣಿ, ಈರಪ್ಪ ಮೂಗಣ್ಣಿ, ಪರಶುರಾಮ ಪತಂಗೆ, ವಿಠ್ಠಲ ಐಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
ಮೋದಿಗೆ ಹೆದರಿ,ಸೋನಿಯಾ,ಖರ್ಗೆ ಸೇರಿ ಹಲವು ಸಚಿವರು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ: ಸೂಲಿಬೆಲೆ
BJP ಹೈಕಮಾಂಡ್ ವಿರುದ್ದ ಕೆರಳಿದ ಸಂಸದ ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
2006ರ ನಕಲಿ ಎನ್ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ
Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..
ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ