ಅದ್ಧೂರಿ ದಸರಾ ಜಂಬೂಸವಾರಿ


Team Udayavani, Oct 20, 2018, 3:44 PM IST

19-october-17.gif

ಗಂಗಾವತಿ: ಶರನ್ನವರಾತ್ರಿ ಹಬ್ಬದ ಕೊನೆಯ ದಿನ ತಾಲೂಕಿನ ಆನೆಗೊಂದಿ ಕಿಷ್ಕಿಂದಾ ವಾಲೀಕಿಲ್ಲಾದ ಆದಿಶಕ್ತಿ ಜಂಬೂಸವಾರಿ ಬ್ರಹ್ಮನಂದ ಸ್ವಾಮಿ ನೇತೃತ್ವದಲ್ಲಿ ಅದ್ಧೂರಿಯಾಗಿ ಜರುಗಿತು. ಅಂಬಾರಿ ಮೆರವಣಿಗೆಗೆ ಶಾಸಕ ಪರಣ್ಣ ಮುನವಳ್ಳಿ ಚಾಲನೆ ನೀಡಿದರು. ಅವರು ಈ ಸಂದರ್ಭದಲ್ಲಿ ಮಾತನಾಡಿ, ಆನೆಗೊಂದಿ ವಿಜಯನಗರ ಸಾಮ್ರಾಜ್ಯದ ತೊಟ್ಟಿಲು. ಮೈಸೂರು ದಸರಾ ಹಬ್ಬಕ್ಕೆ ಹಂಪಿ ಮೂಲ ಪ್ರೇರಣೆಯಾಗಿದೆ. ಕಿಷ್ಕಿಂದಾ ವಾಲೀಕಿಲ್ಲಾದಲ್ಲಿರುವ ಆದಿಶಕ್ತಿ ದೇವತೆ ವಿಜಯನಗರ ಅರಸರ ದೇವತೆ. ಅದೇ ಪರಂಪರೆಯಂತೆ ಬ್ರಹ್ಮನಂದ ಸ್ವಾಮಿ ದಸರಾ ಹಬ್ಬವನ್ನು ಆನೆಗೊಂದಿ ರಾಜಮನೆತನದವರ ನೇತೃತ್ವದಲ್ಲಿ ನಡೆಸುತ್ತಿದ್ದಾರೆ ಎಂದರು. ಅಂಬಾರಿ ಮೆರವಣಿಗೆಯಲ್ಲಿ ನಾಡಿನ ವಿವಿಧ ಕಲಾ ತಂಡಗಳು ಪಾಲ್ಗೊಂಡಿದ್ದವು.

ಹೇಮಗುಡ್ಡ ಆನೆಅಂಬಾರಿ: ಶರನ್ನವರಾತ್ರಿ ಹಬ್ಬ ವಿಜಯನಗರ ಸಾಮ್ರಾಜ್ಯದ ಸಾಂಸ್ಕೃತಿಕ ಪರಂಪರೆಯಾಗಿದ್ದು, ಇದನ್ನು ಶ್ರದ್ಧೆಯಿಂದ ಆಚರಣೆ ಮಾಡಬೇಕೆಂದು ಮಾಜಿ ಸಂಸದ ಎಚ್‌.ಜಿ. ರಾಮುಲು ಹೇಳಿದರು. ಅವರು ತಾಲೂಕಿನ ಹೇಮಗುಡ್ಡದಲ್ಲಿ ಗುರುವಾರ ಸಂಜೆ ಆನೆ ಅಂಬಾರಿ ಶ್ರೀದುರ್ಗಾಪರಮೇಶ್ವರಿ ಮೂರ್ತಿ ಮೆರವಣಿಗೆ ಚಾಲನೆ ನೀಡಿ ಮಾತನಾಡಿದರು. ದಕ್ಷಿಣ ಭಾರತದಲ್ಲಿ ಶರನ್ನವರತ್ರಿ ದಸರಾ ಹಬ್ಬವನ್ನು ಆರಂಭ ಮಾಡಿದ್ದು ವಿಜಯನಗರ ಅರಸರು. ಪ್ರಸ್ತುತ ಮೈಸೂರು ದಸರಾ ಅಂಬಾರಿ ಕುಮ್ಮಟ ದುರ್ಗಾ ನಂತರ ವಿಜಯನಗರ ಸಾಮ್ರಾಜ್ಯದ ಕೊಡುಗೆಯಾಗಿದೆ. ಸರಕಾರ ಪರಂಪರೆಯಾಗಿ ದಸರಾ ಹಬ್ಬವನ್ನು ಆಚರಣೆ ಮಾಡುತ್ತಿದೆ. ಕಳೆದ 28 ವರ್ಷಗಳಿಂದ ಕಮ್ಮಟದುರ್ಗದ ಪಕ್ಕದದಲ್ಲಿರುವ ಹೇಮಗುಡ್ಡ ಶ್ರೀದುರ್ಗಾ ಪರಮೇಶ್ವರಿ ಶರನ್ನವರಾತ್ರಿ ಹಬ್ಬವನ್ನು 9 ದಿನಗಳ ಕಾಲ ದೇವಿ ಪುರಾಣ ಜರುಗಿ ಕೊನೆಯ ದಿನ ಆದಿಶಕ್ತಿಯ ಆನೆಯ ಮೇಲೆ ಅಂಬಾರಿ ಮೆರವಣಿಗೆಯಲ್ಲಿ ನಾಡಿನ ಕಲಾ ತಂಡ ಪಾಲ್ಗೊಳ್ಳುವ ಮೂಲಕ ಹಳೆಯ ದಸರಾ ನೆನಪಿಸುವ ಕಾರ್ಯನಡೆಯುತ್ತಿದೆ ಎಂದರು.

ಸಂಸದ ಕರಡಿ ಸಂಗಣ್ಣ, ಶಾಸಕರಾದ ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ್‌, ಜಿಪಂ ಉಪಾಧ್ಯಕ್ಷೆ ಲಕ್ಷ್ಮಮ್ಮ ಸಿದ್ದಪ್ಪ ನಿರಲೂಟಿ, ಎಪಿಎಂಸಿ ಅಧ್ಯಕ್ಷ ನೀಲಪ್ಪ ಸಣ್ಣಕ್ಕಿ, ಮಾಜಿ ಶಾಸಕ ಗವಿಯಪ್ಪ, ಎಚ್‌.ಆರ್‌. ಶ್ರೀನಾಥ, ಶ್ರೀನಿವಾಸಗೌಡ, ವಿಠಲಾಪೂರ ಯಮನಪ್ಪ, ಎಸ್‌. ರಾಘವೇಂದ್ರಶೆಟ್ಟಿ, ಇಲಿಯಾಸಬಾಬಾ ಸೇರಿ ಅನೇಕರಿದ್ದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.