ದೀಪಾವಳಿ ಹಬ್ಬದಲ್ಲಿ ಟನ್‌ಗಟ್ಟಲೇ ತ್ಯಾಜ್ಯ ಸಂಗ್ರಹ


Team Udayavani, Nov 9, 2018, 4:08 PM IST

9-november-18.gif

ಕೊಪ್ಪಳ: ಎರಡು ದಿನದ ಹಬ್ಬಕ್ಕಾಗಿ ನಗರದಲ್ಲಿ ಟನ್‌ಗಟ್ಟಲೇ ತ್ಯಾಜ್ಯ ಸಂಗ್ರಹವಾಗಿದೆ. ಬಾಳೆದಿಂಡು, ಅಡಕೆ ಸೇರಿದಂತೆ ಚಂಡುಹೂವುಗಳನ್ನು ವ್ಯಾಪಾರಿಗಳು ಎಲ್ಲೆಂದರಲ್ಲಿ ಬಿಸಾಡಿ ತೆರಳಿದ್ದು, ಗುರುವಾರ ನಗರಸಭೆಯಿಂದ ತ್ಯಾಜ್ಯ ವಿಲೇವಾರಿಗೆ ಹರಸಾಹಸ ಮಾಡಬೇಕಾಯಿತು. ಇಂತಹ ಸಂದರ್ಭದಲ್ಲಿ ನಗರಸಭೆಯಿಂದ ವ್ಯಾಪಾರಿಗಳಿಗೆ ಖಡಕ್‌ ಸೂಚನೆ ನೀಡುವುದು ಅವಶ್ಯವಾಗಿದೆ.

ಹೌದು. ಕೊಪ್ಪಳವನ್ನು ಸುಂದರ ನಗರವನ್ನು ಮಾಡುತ್ತೇವೆ ಎನ್ನುವ ಮಾತಿನ ಜೊತೆಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅವಶ್ಯವಾಗಿದೆ. ದೀಪಾವಳಿ ಹಬ್ಬ ಕೇವಲ ಎರಡು ದಿನ ಮಾತ್ರ ನಡೆದಿದೆ. ಆದರೆ ಎಲ್ಲಿ ನೋಡಿದರಲ್ಲಿ ಕಸದ ರಾಶಿಯೇ ಕಣ್ಣಿಗೆ ಗೋಚರವಾಗುತ್ತಿದೆ. ಬಾಳೆ ಎಲೆ, ಬಾಳೆ ದಿಂಡು, ಹೂವಿನ ಕೊಂಬೆ ಸೇರಿದಂತೆ ಪ್ಲಾಸ್ಟಿಕ್‌ ಹಾಳೆಗಳನ್ನು ಎಲ್ಲೆಂದರಲ್ಲಿ ಬಿಸಾಡಲಾಗಿದೆ. ಇದು ನಗರದ ಸೌಂಧರ್ಯವನ್ನೇ ಹಾಳು ಮಾಡಿದೆ.

ದೀಪಾವಳಿ ಪ್ರಯುಕ್ತ ವ್ಯಾಪಾರ ವಹಿವಾಹಿಟಿಗೆ ಬರುವ ವ್ಯಾಪಾರಿಗಳು ತಂದ ಮಾಲು ಸಕಾಲಕ್ಕೆ ವಹಿವಾಟು ನಡೆಯದ ಹಿನ್ನೆಲೆಯಲ್ಲಿ ವ್ಯಾಪಾರ ಮಾಡಿದ ಸ್ಥಳದಲ್ಲೇ ಬಿಟ್ಟು ತೆರಳುತ್ತಿದ್ದಾರೆ. ಇನ್ನೂ ಹಬ್ಬ ಆಚರಣೆ ಮಾಡುವ ಜನರು ಮನೆ, ಅಂಗಡಿ ಮುಂಗಟ್ಟಿ ಮುಂದಿಟ್ಟ ಬಾಳೆ ದಿಂಡು ಹಾಗೂ ಕಸವನ್ನು ಎಲ್ಲೆಂದರಲ್ಲಿ ಬಿಸಾಡುತ್ತಿರುವುದು ಬೆಳಕಿಗೆ ಬರುತ್ತಿದೆ.

ಕಾರ್ಮಿಕರಿಗೆ ಪುರುಸೊತ್ತಿಲ್ಲ: ಹಬ್ಬ ಆರಂಭವಾದ ದಿನದಿಂದ ನಗರಸಭೆಗೆ ತಲೆ ಬಿಸಿ ಶುರುವಾಗಿದೆ. ದಿನವೂ ಎಲ್ಲೆಂದರಲ್ಲಿ ಬಿಸಾಡಿದ ಕಸವನ್ನು ಮಿನಿ ಟಿಪ್ಪರ್‌ಗಳಲ್ಲಿ ಘನ ತ್ಯಾಜ್ಯ ಘಟಕಕ್ಕೆ ಸಾಗಾಟ ಮಾಡಲಾಗುತ್ತಿದೆ.

ಅದರಲ್ಲೂ ಜವಾಹರ ರಸ್ತೆ, ಮಾರ್ಕೆಟ್‌, ಸಾರ್ವಜನಿಕ ಮೈದಾನ, ಕೇಂದ್ರಿಯ ಬಸ್‌ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಜೆಸಿಬಿ ಮೂಲಕ ಕಸದ ವಿಲೇವಾರಿ ನಡೆದಿತ್ತು. ಕಾರ್ಮಿಕರಿಗೆ ಹಬ್ಬ ಮಾಡಲೂ ಪುರುಸೊತ್ತಿಲ್ಲದಂತಹ ಪರಿಸ್ಥಿತಿ ಎದುರಾಗಿತ್ತು.

ವ್ಯಾಪಾರಿಗಳಿಗೆ ಸೂಚನೆ ಅವಶ್ಯ: ಹಬ್ಬದಂತಹ ಸಂದರ್ಭದಲ್ಲಿ ನಗರಸಭೆಯು ವ್ಯಾಪಾರಿಗಳಿಗೆ, ವ್ಯಾಪಾರ ನಡೆಸುವ ಜನರಿಗೆ ಕಸ ಎಲ್ಲೆಂದರಲ್ಲಿ ಬಿಸಾಡುವ ಕುರಿತು ಜಾಗೃತಿ ಮೂಡಿಸುವುದು ಅವಶ್ಯವಾಗಿದೆ. ಅಲ್ಲದೇ, ಆಟೋ ಮೂಲಕ ಧ್ವನಿವರ್ಧಕದಲ್ಲಿ ಜಾಗೃತಿ ಮೂಡಿಸಿ ಕಸ ಎಲ್ಲೆಂದರಲ್ಲಿ ಬಿಸಾಡಿದರೆ ದಂಡದ ಬಗ್ಗೆ ಖಡಕ್‌ ಸೂಚನೆ ನೀಡುವುದು ಅವಶ್ಯವಾಗಿದೆ. ಆದರೆ ಈ ಬಾರಿ ಅಷ್ಟೊಂದು ಪ್ರಮಾಣದಲ್ಲಿ ನಗರಸಭೆ ತನ್ನ ಕೆಲಸ ಮಾಡಿಲ್ಲ. ಆದರೂ ಕಸ ವಿಲೇವಾರಿ ಪ್ರಕ್ರಿಯೆ ಮಾತ್ರ ನಡೆದಿತ್ತು.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.