ಜನನಿ-ಜನ್ಮಭೂಮಿ ಸ್ವರ್ಗಕ್ಕಿಂತ ಮಿಗಿಲು


Team Udayavani, Jan 14, 2019, 10:55 AM IST

14-january-20.jpg

ಕೊಪ್ಪಳ: ಜನ್ಮ ನೀಡಿದ ತಾಯಿ ಹಾಗೂ ಜನಿಸಿದ ನೆಲವೇ ನಮಗೆ ಸ್ವರ್ಗಕ್ಕಿಂತ ಮಿಗಿಲಾಗಿದೆ. ನಮ್ಮ ತಂದೆ-ತಾಯಿಗೆ ಎಂದೂ ಮೋಸ ಮಾಡಬಾರದು. ನಾವು ರಾಷ್ಟ್ರಕ್ಕೆ ಏನನ್ನಾದರೂ ಕೊಡುಗೆ ಕೊಡಬೇಕೆಂದು ಬೆಂಗಳೂರು ಡಿಸಿಪಿ ರವಿ ಡಿ. ಚನ್ನಣ್ಣನವರ ಹೇಳಿದರು.

ತಾಲೂಕಿನ ಅಳವಂಡಿ ಗ್ರಾಮದಲ್ಲಿ ಕಾರ್ಗಿಲ್‌ ಮಲ್ಲಯ್ಯ ಅಭಿಮಾನಿಗಳ ಬಳಗ ಆಯೋಜಿಸಿದ್ದ ‘ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಯುವಕರ ಹಾಗೂ ವಿದ್ಯಾರ್ಥಿಗಳ ಪಾತ್ರ’ ಕುರಿತ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹೀರೋ ಮಾಡಿದಂತೆ ನೀವು ಅನುಕರಣೆ ಮಾಡುವುದು ಸರಿಯಲ್ಲ. ನಿಮ್ಮಷ್ಟಕ್ಕೆ ನೀವೇ ಹೀರೋ ಆಗಬೇಕು. ಅಲ್ಲದೇ, ನಿಮ್ಮ ತಂದೆ-ತಾಯಿಗೆ ನೀವೇ ನಿಜವಾದ ಹೀರೋಗಳು. ನಮ್ಮ ನೆಚ್ಚಿನ ಹೀರೋ ಸಿಗಲಿಲ್ಲ. ಆತನು ತನ್ನನ್ನು ಮಾತನಾಡಿಸಲಿಲ್ಲ ಎಂದಾಕ್ಷ‚ಣ ಇತ್ತೀಚೆಗೆ ಅಭಿಮಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ರೀತಿಯ ವರ್ತನೆ ಸರಿಯಲ್ಲ ಎಂದರು.

ನಾವು ಬಡವರೇ ಇರಲಿ. ನಮ್ಮದು ಹರಿದ ಬಟ್ಟೆಯೇ ಇರಲಿ. ನಮ್ಮ ನಿತ್ಯದ ಬದುಕು ಕೂಲಿ ಕೆಲಸವೇ ಆಗಿರಲಿ. ಅದನ್ನೇ ನಾವು ಹೆಮ್ಮೆಯಿಂದ ಹೇಳಿಕೊಂಡು ಮುಂದಿನ ಜೀವನದ ಯಶಸ್ಸಿನತ್ತ ಸಾಗಬೇಕು. ಗ್ರಾಮ, ರಾಜ್ಯ ರಾಷ್ಟ್ರಕ್ಕೆ ನಾನು ಏನು ಕೊಡುಗೆ ನೀಡಿದ್ದೇನೆ ಎನ್ನುವುದನ್ನು ಪ್ರಶ್ನೆ ಮಾಡಿಕೊಳ್ಳಬೇಕು. ಅಲ್ಲದೇ, ಅಭಿವೃದ್ಧಿ, ಬೆಳವಣಿಗೆ, ವಿಕಸನದಡಿ ಜೀವನ ನಡೆಸಬೇಕು ಎಂದರು. ಕಾರ್ಯಕ್ರಮದಲ್ಲಿ ಶ್ರೀ ಹಾಲ ಹಾಲೇಶ್ವರ ಸ್ವಾಮೀಜಿ, ಮುಂಡರಗಿಯ ಅನ್ನದಾನೇಶ್ವರ ಸ್ವಾಮೀಜಿ, ವೀರಯೋಧ ಮಲ್ಲಯ್ಯ ಅವರ ತಾಯಿ ಗಂಗಮ್ಮ ಮೇಗಳಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸಾಧನೆಗೆ ಪರಿಶ್ರಮ-ತಾಳ್ಮೆ ಮುಖ್ಯ: ನಗರದ ಸ್ಮಾರ್ಟ್‌ ಕರಿಯರ್‌ ಅಕಾಡೆಮಿಯಿಂದ ರವಿವಾರ ಆಯೋಜಿಸಿದ್ದ ಸ್ಪರ್ಧಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಬೆಂಗಳೂರು ಡಿಸಿಪಿ ರವಿ ಡಿ ಚನ್ನಣ್ಣನವರ ಅವರನ್ನು ಸನ್ಮಾನಿಸಲಾಯಿತು.

ಈ ವೇಳೆ ಮಾತನಾಡಿದ ಅವರು, ವಿದ್ಯಾರ್ಥಿಗಳು ಅಧ್ಯಯನದ ಕಡೆ ಹೆಚ್ಚಿನ ಗಮನ ನೀಡಬೇಕು. ಸಾಧಿಸುವ ಮನೋಭಾವ ಇರಬೇಕು. ಸಾಧನೆಗೆ ಪರಿಶ್ರಮ ಹಾಗೂ ತಾಳ್ಮೆ ಇರುವುದು ಅತ್ಯಂತ ಅವಶ್ಯವಾಗಿದೆ. ಹಿಂದುಳಿದ ಭಾಗದಲ್ಲಿರುವ ಈ ಕೋಚಿಂಗ್‌ ಸೆಂಟರ್‌ ಅತ್ಯುತ್ತಮವಾಗಿದ್ದು, ಇದರ ಸೌಲಭ್ಯವನ್ನು ಈ ಭಾಗದ ಸ್ಪರ್ಧಾರ್ಥಿಗಳು ಪಡೆದುಕೊಳ್ಳಬೇಕು. ಇಲ್ಲಿನ ವಿದ್ಯಾರ್ಥಿಗಳಿಗೆ ಇದೊಂದು ಉತ್ತಮ ವೇದಿಕೆಯಾಗಿದೆ ಎಂದರು. ಸ್ಮಾರ್ಟ್‌ ಕರಿಯರ್‌ ಅಕಾಡೆಮಿ ನಿರ್ದೇಶಕ ಜಿ. ಯರಿಸ್ವಾಮಿ ಹಾಗೂ ಜಿ. ಸಿದ್ದು ಸೇರಿದಂತೆ ಸ್ಪರ್ಧಾರ್ಥಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.