ಎಲ್ಲವನ್ನೂ ಒಪ್ಪಿಕೊಳ್ಳುವುದೇ ಧರ್ಮ : ಚಕ್ರವರ್ತಿ ಸೂಲಿಬೆಲೆ


Team Udayavani, Jan 29, 2017, 3:45 AM IST

2801kdm3.jpg

ಬೈಂದೂರು (ಉಪ್ಪುಂದ): ನಾನು ಮಾತ್ರ ಸರಿ ಎನ್ನುವುದು ಧರ್ಮವಾಗಲಾರದು. ಎಲ್ಲವನ್ನು ಒಳಗೊಂಡಿರುವುದೇ ಮಹಾಧರ್ಮ ಎನ್ನಿಸಿಕೊಳ್ಳುತ್ತದೆ. ಅದುವೇ ಹಿಂದೂ ಧರ್ಮ ಎಂದು ಖ್ಯಾತ ವಾಗ್ಮಿ ಮತ್ತು ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಅವರು ಹೇಳಿದರು.

ಅವರು ಬೈಂದೂರು ಗಾಂಧಿ ಮೈದಾನದಲ್ಲಿ ಜ. 28ರಂದು ನಡೆದ ಸ್ವಾಮಿ ವಿವೇಕಾನಂದರ 154ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಬೃಹತ್‌ ಸಾರ್ವ ಜನಿಕ ಸಮಾರಂಭ ವಿವೇಕ ಪರ್ವದಲ್ಲಿ ಮಾತನಾಡಿದರು.

ವಿದೇಶಿಗರ ಆಕ್ರಮಣದಿಂದ ಭಾರತದ ಸಂಪತ್ತು, ಸಂಸ್ಕೃತಿ ನಾಶವಾಯಿತು, ವೇಷಭೂಷಣ ಬದಲಾಯಿತು, ದೇವಸ್ಥಾನಗಳಿಗೆ ಕೋಟೆ ಕಟ್ಟಬೇಕಾದ ಅನಿವಾರ್ಯತೆ ಸೃಷ್ಟಿಯಾಯಿತು. ಆದರೂ ಭಾರತಕ್ಕಿರುವ ಅದ್ಬುತ ಶಕ್ತಿ
ಯಿಂದಾಗಿ ಜಗತ್ತೇ ಗುರುತಿಸುವಂತಾಗಿದೆ ಎಂದರು. 

ಕರ್ನಾಟಕ ದಕ್ಷಿಣ ರಾಷ್ಟ್ರಿಯ ಸ್ವಯಂಸೇವಕ ಸಂಘದ ಪ್ರಾಂತ ಸಹ ಸಂಘಚಾಲಕ ಡಾ| ವಾಮನ ಶೆಣೈ ಪ್ರಸ್ತಾವನೆಗೈದರು.
ಈ ಸಂದರ್ಭ ವಿವೇಕ ಪರ್ವ ಕಾರ್ಯಕಾರಿ ಸಮಿತಿ ಗೌರವಾಧ್ಯಕ್ಷ ವಿಶ್ವೇಶ್ವರ ಅಡಿಗ, ಪ್ರಧಾನ ಕಾರ್ಯದರ್ಶಿ ಪ್ರಸನ್ನಕುಮಾರ್‌ ಉಪ್ಪುಂದ, ಕಾರ್ಯದರ್ಶಿ ಪ್ರದೀಪ್‌ ಕುಮಾರ್‌ ಶೆಟ್ಟಿ ಬೆಳ್ಳಾಲ, ಸಹ ಕಾರ್ಯದರ್ಶಿ ವಿಜಯ ಕುಮಾರ್‌ ಕಂಚಿಕಾನ್‌, ಪ್ರಿಯದರ್ಶಿನಿ ದೇವಾಡಿಗ, ಸಂಚಾಲಕ ಶ್ರೀಧರ ಬಿಜೂರು, ಸಹಸಂಚಾಲಕ ಭೀಮೇಶ ಕುಮಾರ್‌ ಎಸ್‌.ಜಿ., ಖಜಾಂಚಿ ಬಾಲಕೃಷ್ಣ ಬೈಂದೂರು ಹಾಗೂ ಸ್ವಾಗತ ಸಮಿತಿಯ ಎಲ್ಲ ಉಪಾಧ್ಯಕ್ಷರು ಉಪಸ್ಥಿತರಿದ್ದರು. ಕಾರ್ಯಧ್ಯಕ್ಷ ಜಯಾನಂದ ಹೋಬಳಿದಾರ್‌ ಸ್ವಾಗತಿಸಿದರು, ಆರ್‌.ಜೆ. ನಯನಾ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.