ಹಾಡಹಗಲೇ ಗಟಾರದ ತಾಜ್ಯ ಸ್ವತ್ಛತೆ ದುರ್ನಾತಕ್ಕೆ ಸಾರ್ವಜನಿಕರು ಕಂಗಾಲು
Team Udayavani, Feb 27, 2017, 3:36 PM IST
ಕುಂದಾಪುರ: ಕುಂದಾಪುರ ಜನ ನಿಬಿಡ ಪ್ರದೇಶವಾದ ಬಸ್ಸು ನಿಲ್ದಾಣದ ಬಳಿ ಹಾಡುಹಗಲೇ ಗಟಾರದ ತಾಜ್ಯವನ್ನು ವಾಹನದಲ್ಲಿ ಸಂಗ್ರಹಿಸಲು ಹೊರಟ ಕುಂದಾಪುರ ಪುರಸಭೆಯ ಕ್ರಮವನ್ನು ಸಾರ್ವಜನಿಕರು ವಿರೋಧಿಸಿದ್ದಾರೆ. ಈ ಸಂದರ್ಭದಲ್ಲಿ ಅಸಹನೀಯ ವಾಸನೆಯಿಂದಾಗಿ ಮೂಗು ಮುಚ್ಚಿ ನಡೆದಾಡಬೇಕಾದ ಪರಿಸ್ಥಿತಿ ಎದುರಾಗಿದೆ.
ಬುಧವಾರ ನಡು ಮಧ್ಯಾಹ್ನದ ಸಮಯ ಪುರಸಭೆಯ ಮಲಿನ ತಾಜ್ಯ ಸಂಗ್ರಹಿಸುವ ವಾಹನಕ್ಕೆ ಹೊಸ ಬಸ್ಸು ನಿಲ್ದಾಣದ ಬಳಿ ಹಲವು ಹೊಟೇಲ್, ಮನೆಗಳಿಂದ ಸಂಗ್ರಹವಾಗುವ ಗಟಾರದಿಂದ ತಾಜ್ಯ ವನ್ನು ಸಂಗ್ರಹಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಹಬ್ಬಿದ ದುರ್ನಾತವು ಪರಿಸರದಲ್ಲಿ ಅಸಹನೀಯ ವಾಸನೆಯನ್ನು ಉಂಟು ಮಾಡಿದ್ದು ಕೆಲ ಗಂಟೆಗಳ ಕಾಲ ಸಾರ್ವಜನಿಕರು ಕಂಗಲಾಗಿ ಹೋಗಿದ್ದರು.
ಹೆಚ್ಚಾಗಿ ಸಾರ್ವಜನಿಕ ಪ್ರದೇಶಗಳಲ್ಲಿ ರಾತ್ರಿ ಹೊತ್ತು ಮಾತ್ರ ತಾಜ್ಯವನ್ನು ಸಗ್ರಹಿಸುವುದು ವಾಡಿಕೆ ಆದರೆ ಇದು ತನಗೆ ಸಂಬಂಧವೇ ಇಲ್ಲದಂತೆ ಹಾಡು ಹಗಲೇ ತಾಜ್ಯವನ್ನು ಸಂಗ್ರಹಿಸಿ ಅಸಹನೀಯ ದುರ್ನಾತಕ್ಕೆ ಕಾರಣವಾದ ಪುರಸಭೆಯ ಕ್ರಮಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ