ನಮ್ಮ ನಡಿಗೆ ಸ್ವತ್ಛತೆಯೆಡೆಗೆ: ವಿಶೇಷ ಶಿಬಿರ
Team Udayavani, Aug 22, 2017, 9:45 AM IST
ಕುಂದಾಪುರ: ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ, ಡಾ| ಬಿ. ಬಿ. ಹೆಗ್ಡೆ ಪ್ರಥಮದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಒಂದು ದಿನದ ವಿಶೇಷ ಶಿಬಿರ ಗುಡ್ಡೆಟ್ಟು ಶ್ರೀ ವಿನಾಯಕ ದೇವಸ್ಥಾನದಲ್ಲಿ ಜರಗಿತು.
ದೇಗುಲದ ಆನುವಂಶೀಯ ಮೊಕ್ತೇಸರ ಅನಂತ ಪದ್ಮನಾಭ ಅಡಿಗ, ವ್ಯವಸ್ಥಾಪಕ ಗಂಗಾಧರ ಅಡಿಗ ಅವರು ವಿದ್ಯಾರ್ಥಿಗಳಿಗೆ ಸ್ಥಳ ಪುರಾಣದ ಕುರಿತು ಮಾಹಿತಿ ನೀಡಿದರು.
ಅರ್ಚಕ ಚಂದ್ರಶೇಖರ್ಅಡಿಗ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ದೇವಾಲಯದ ಆವರಣದಲ್ಲಿ ಸ್ವತ್ಛತಾ ಕಾರ್ಯವನ್ನು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ಸತೀಶ್ ಶೆಟ್ಟಿ ಹೆಸ್ಕಾತ್ತೂರು ಮತ್ತು ಪೃಥ್ವೀಶ್ರೀ, ಕಾಲೇಜಿನ ಉಪನ್ಯಾಸಕ ವೃಂದ, ಬೋಧಕೇತರ ವೃಂದದವರು ಉಪಸ್ಥಿತರಿದ್ದರು.
ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಅನ್ವಿತಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ