ಕೊಡಿ ಹಬ್ಬದಲ್ಲಿ  ಪ್ರತಿಷ್ಠೆಯ ಓಕುಳಿಯಾಟ


Team Udayavani, Dec 6, 2017, 10:32 AM IST

7.jpg

ಕೋಟೇಶ್ವರ: ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಕೊಡಿ ಹಬ್ಬದ ಅಂಗವಾಗಿ ಡಿ. 4ರಂದು ಚೂರ್ಣೋತ್ಸವ, ಅವಭೃತ ಸ್ನಾನ ನೆರವೇರಿದ ಅನಂತರ ಡಿ. 5ರ ಬೆಳಗ್ಗಿನ ಜಾವ ನಡೆದ ಬಂಟರ ಯಾನೆ ನಾಡವರ ಸಮಾಜದ ಓಕುಳಿ ಸೇವೆ ಅಪಾರ ಸಂಖ್ಯೆಯ ಭಕ್ತರನ್ನು ಕುತೂಹಲದೊಡನೆ ರಂಜಿಸಿತು.

ನಾನಾ ರೀತಿಯ ಪ್ರಾಚೀನ ಕಾಲದ ಧರ್ಮಪರಂಪರೆಯೊಡನೆ ಧಾರ್ಮಿಕ ಶ್ರದ್ಧಾಭಕ್ತಿಯ ವಿಶೇಷತೆಯನ್ನು ಹೊಂದಿರುವ ಇಲ್ಲಿನ ಕೊಡಿ ಹಬ್ಬದ ಓಕುಳಿ ಸೇವೆಯ ಸಂದರ್ಭದಲ್ಲಿ 3 ಕಡೆಯಿಂದ ಆಗಮಿಸುವ ಬಂಟರ ಸಮುದಾಯದ ತಂಡದ ಮುಖ್ಯಸ್ಥರಿಗೆ ಹೂವಿನ ಹಾರದೊಡನೆ ಸ್ವಾಗತಿಸಿ, ವಾದ್ಯ ಸಮೇತ ಪೇಟೆಯ ಮುಖ್ಯ ಬೀದಿಯಲ್ಲಿ ಸಾಗುವ ಪರಂಪರೆಯು ಇಲ್ಲಿನ ವಿಶೇಷತೆಯಾಗಿದೆ.

ಬಾಳೆಗೊನೆ ಹಿಡಿಯೋ ಸಾಹಸ

ವರ್ಷಂಪ್ರತಿಯಂತೆ ಕೊಡಿ ಹಬ್ಬದ ಮರುದಿನ ರಾತ್ರಿ 12 ಗಂಟೆಯ ಅನಂತರ ನಡೆಯುವ ಓಕುಳಿ ಸೇವೆಯು ಮಾರ್ಕೋಡು, ಮಲ್ಯಾಡಿ ಹಾಗೂ ತೆಕ್ಕಟ್ಟೆಯ ನಾಡವರ ಸಮಾಜಕ್ಕೆ ಮಾತ್ರ ಸೀಮಿತವಾಗಿದ್ದು ಈ ಮೂರು ಕಡೆಯಿಂದ ರಾತ್ರಿ ಆಗಮಿಸುವ ಯುವಕರು ಸಮೇತ ಮಧ್ಯ ವಯಸ್ಸಿನವರು ಸಂಪ್ರದಾಯದಂತೆ ಓಕುಳಿ ಹೊಂಡಕ್ಕೆ ಹಾರಲು ಸಕಲ ತಯಾರಿ ನಡೆಸಿ ಸೇರುವರು. ಕೋಟಿಲಿಂಗೇಶ್ವರನ ಸಾನ್ನಿಧ್ಯದಲ್ಲಿ ಓಕುಳಿ ಸೇವೆಗಾಗಿ ನೂರಾರು ವರುಷಗಳ ಹಿಂದೆ ರಥಬೀದಿಯ ಸನಿಹ ನಿರ್ಮಿಸಲಾದ ನೀರು ತುಂಬಿದ ಓಕುಳಿ ಹೊಂಡಕ್ಕೆ ವಿರುದ್ಧ ದಿಕ್ಕಿನಲ್ಲಿ ಅದರ 2 ಕಡೆಯಲ್ಲಿ ಉದ್ದಕ್ಕೆ ಕಂಬ ನಿರ್ಮಿಸಿ ಸಮಾನಾಂತರವಾಗಿ  ಅದರ ಮಧ್ಯ ಭಾಗದಲ್ಲಿ ಬಾಳೆಹಣ್ಣಿನ ಗೊನೆಯನ್ನು ಕಟ್ಟಿ ಹಗ್ಗದಿಂದ ಬಿಗಿದು ಮೇಲೆತ್ತರಕ್ಕೆ ಹಾಗೂ ಕೆಳಕ್ಕೆ ಅನಾಯಾಸವಾಗಿ ಚಲಿಸುವ ರೀತಿಯಲ್ಲಿ ವ್ಯವಸ್ಥೆಯನ್ನು ಮಾಡಿ ಓಕುಳಿ ಹೊಂಡದ ಒಂದು ಪಾರ್ಶ್ವದಿಂದ ಯುವಕರು ಬಾಳೆಹಣ್ಣಿನ ಗೊನೆಯನ್ನು ಹಿಡಿಯಲು ಪ್ರಯತ್ನ ನಡೆಸುತ್ತಾರೆ. ಈ ಸಂದರ್ಭದಲ್ಲಿ ಅವರ ದಿಕ್ಕು ತಪ್ಪಿಸಿ ಬಾಳೆಹಣ್ಣಿನ ಗೊನೆಯನ್ನು ಸರಿಸುವಾಗ ಚಾಕಚಕ್ಯತೆಯಿಂದ ಬಾಳೆಹಣ್ಣಿನ ಗೊಂಚಲನ್ನು ಹಿಡಿಯುವ ತಂಡವು ಬಹುಮಾನ ಪಡೆಯುವ ಪದ್ಧತಿ ಈ ಭಾಗದ ಬಂಟರ ಸಮುದಾಯಕ್ಕೆ ಒಂದು ಪ್ರತಿಷ್ಠೆಯ ಸೇವೆಯ ಕಣವಾಗಿದೆ. ಹಾಗಾಗಿ ನೂರಾರು ಸಂಖ್ಯೆಯಲ್ಲಿ ಆಗಮಿಸುವ ಬಂಟರ ಸಮುದಾಯದ ಯುವಕರು ಈ ಒಂದು ಸ್ಪರ್ಧೆಯಲ್ಲಿ ಭಾಗವಹಿಸುವುದರೊಡನೆ ಕೋಟಿ ಲಿಂಗೇಶ್ವರನ ಓಕುಳಿಸೇವೆಯಲ್ಲಿ ಭಾಗಿಯಾಗಿ ಧನ್ಯರಾಗುತ್ತಾರೆ.

ಡಾ| ಸುಧಾಕರ ನಂಬಿಯಾರ್‌

ಟಾಪ್ ನ್ಯೂಸ್

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.