“ಮಾಧ್ಯಮಗಳು ಒಳ್ಳೆಯದನ್ನು ವೈಭವೀಕರಿಸಲಿ’ 


Team Udayavani, Jan 16, 2018, 11:08 AM IST

19-12.jpg

ಕೋಟ: ಇಂದಿನ ಮಾಧ್ಯಮ ವ್ಯವಸ್ಥೆ ಸಮಾಜ ದಲ್ಲಾಗುವ ಕೆಟ್ಟ ಕೆಲಸಗಳನ್ನು ವೈಭವೀಕರಿಸುತ್ತದೆ. ಇದು ಸಮಾಜದ ಮೇಲೆ ದುಷ್ಪರಿಣಾಮ  ಬೀರುತ್ತದೆ. ಉತ್ತಮ ಕೆಲಸಗಳ ಕುರಿತು ಹೆಚ್ಚು ಪ್ರಚಾರ ನೀಡಿದರೆ ಸಾಮಾಜಿಕ ವ್ಯವಸ್ಥೆ ಸರಿಯಾದ ದಾರಿಯಲ್ಲಿ ಸಾಗುತ್ತದೆ ಎಂದು ವಿಧಾನ ಪರಿಷತ್‌ ಸಭಾಪತಿ ಡಿ.ಎಚ್‌. ಶಂಕರ‌ಮೂರ್ತಿ ಹೇಳಿದರು.

ಅವರು ಸೋಮವಾರ ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದಲ್ಲಿ  ಜಾತ್ರೆಯ ಪ್ರಯುಕ್ತ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸಾಧಕರಿಗೆ ಸಮ್ಮಾನ ನೆರವೇರಿಸಿ ಮಾತನಾಡಿದರು. ದೇಗುಲಗಳು ಈ ರಾಷ್ಟ್ರದ ಸಾಂಸ್ಕೃತಿಕ ವೈಭವದ ಪ್ರತೀಕ. ಸಾಲಿಗ್ರಾಮ ಕ್ಷೇತ್ರ ದೇಶಕ್ಕೆ ಮಾದರಿಯಾಗುವಂತ ಧಾರ್ಮಿಕ ಕ್ಷೇತ್ರ ಎಂದು ಹೇಳಿದ ಅವರು ಕಾರ್ಯಕ್ರಮದಲ್ಲಿ ಸಮ್ಮಾನಿತರಾದ ಸಮಾಜ ಸೇವಕ ವಿಶು ಶೆಟ್ಟಿ ಸೇರಿದಂತೆ ಎಲ್ಲರ ಕೊಡುಗೆಯನ್ನು ಶ್ಲಾಘಿಸಿದರು. ದೇಗುಲದ ಆಡಳಿತ ಮಂಡಳಿ ಅಧ್ಯಕ್ಷ ಕೆ. ಅನಂತಪದ್ಮನಾಭ ಐತಾಳ ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿದ್ದರು. 

ಈ ಸಂದರ್ಭ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿ, ವಿಶ್ರಾಂತ ಅಡ್ವೊಕೇಟ್‌ ಜನರಲ್‌ ಉದಯ ಹೊಳ್ಳ, ಮಂಗಳೂರು ಕರಾವಳಿ ಸಮೂಹ ಸಂಸ್ಥೆಯ ಅಧ್ಯಕ್ಷ ಗಣೇಶ ರಾವ್‌, ಕಾರ್ಪೊರೇಶನ್‌ ಬ್ಯಾಂಕ್‌ ಮಹಾ ಪ್ರಬಂಧಕ ಬಾಲಕೃಷ್ಣ ಅಲ್ಸೆ, ಬೆಂಗಳೂರು ಮಹಾನಗರ ಪಾಲಿಕೆಯ ಸದಸ್ಯೆ ಸುಮಂಗಲಾ ಕೇಶವ ಐತಾಳ, ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರನ್ನು ಸಮ್ಮಾನಿಸಲಾಯಿತು.  ಕ್ರೀಡಾ ಸಾಧಕ ಕೃಷ್ಣ ದೇವಾಡಿಗ ಹಾಗೂ ಶೈಕ್ಷಣಿಕ ಸಾಧಕ ಡಾ| ಸ್ವಸ್ತಿಕ್‌ ಉಪಾಧ್ಯ ಅವರನ್ನು ಗೌರವಿಸಲಾಯಿತು.

ಆನೆಗುಡ್ಡೆ  ಶ್ರೀ ವಿನಾಯಕ ದೇಗುಲದ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಕೂಟ ಮಹಾಜಗತ್ತು ಕೇಂದ್ರ ಸಂಸ್ಥೆಯ ಅಧ್ಯಕ್ಷ ಪಿ. ವೆಂಕಟ್ರಾವ್‌ ಮುಂತಾದವರು ಶುಭ ಹಾರೈಸಿದರು. ದೇಗುಲದ ಆಡಳಿತ ಮಂಡಳಿ ಉಪಾಧ್ಯಕ್ಷ ಬಿ. ರಘುನಾಥ ಸೋಮಯಾಜಿ, ಖಜಾಂಚಿ ಪ್ರಸನ್ನ ತುಂಗ, ಸದಸ್ಯರಾದ ವೈ| ಸದಾರಮ ಹೇಳೆì, ಜಿ. ಚಂದ್ರಶೇಖರ ಉಪಾಧ್ಯ, ಎಂ.ಕೆ. ಅಶೋಕ್‌ ಕುಮಾರ್‌ ಹೊಳ್ಳ, ಬಿಜೂರು ಬಲರಾಮ ಮಯ್ಯ, ಪಿ. ಸುಬ್ರಹ್ಮಣ್ಯ ಹೇಳೆì ಉಪಸ್ಥಿತರಿದ್ದರು. ಆಡಳಿತ ಮಂಡಳಿಯ ಕಾರ್ಯದರ್ಶಿ ಜಿ. ಮಂಜುನಾಥ ಮಯ್ಯ ಸ್ವಾಗತಿಸಿ, ಶಿಕ್ಷಕ ಶ್ರೀಧರ್‌ ಶಾಸ್ತ್ರಿ, ಸತೀಶ್‌ ಐತಾಳ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.