ಕಾರು -ಬೈಕ್ ಢಿಕ್ಕಿ: ಹೊಟೇಲ್ ಉದ್ಯಮಿ ಸಾವು
Team Udayavani, Feb 19, 2018, 2:14 PM IST
ಕುಂದಾಪುರ: ವಂಡಾರು ಗ್ರಾಮದ ಮಾವಿನಕಟ್ಟೆಯ ಚಕ್ಕರಬೆಟ್ಟುವಿನ ರಸ್ತೆ ತಿರುವಿನಲ್ಲಿ ಬೈಕ್ಗೆ ಕಾರು ಢಿಕ್ಕಿಯಾಗಿ ಸವಾರ ಸಾವನ್ನಪ್ಪಿ, ಹಿಂಬದಿ ಸವಾರೆ ಗಂಭೀರ ಗಾಯಗೊಂಡ ಘಟನೆ ಶನಿವಾರ ಸಂಭವಿಸಿದೆ.
ಮುಂಬಯಿ ಹೊಟೇಲ್ ಉದ್ಯಮಿ ಭೋಜರಾಜ್ ಹೆಗ್ಡೆ (62) ಮೃತಪಟ್ಟವರು. ಅವರ ಪತ್ನಿ ಸುಶೀಲಾ ಗಾಯಾಳು.
ಗೋಳಿಯಂಗಡಿ ಕಡೆಯಿಂದ ಮಂದಾರ್ತಿಯತ್ತ ವೇಗವಾಗಿ ತೆರಳುತ್ತಿದ್ದ ನಾರಾಯಣ ಶೆಟ್ಟಿ ಅವರು ಚಲಾಯಿಸುತ್ತಿದ್ದ ಕಾರು ಮಂದಾರ್ತಿ ಕಡೆಯಿಂದ ಗೋಳಿಯಂಗಡಿಯತ್ತ ಸಂಚರಿಸುತ್ತಿದ್ದ ಭೋಜರಾಜ ಹೆಗ್ಡೆ ಅವರ ಬೈಕ್ಗೆ ಢಿಕ್ಕಿಯಾಗಿದೆ.
ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭೋಜರಾಜ ಹೆಗ್ಡೆ ಅವರು 10 ದಿನಗಳ ಹಿಂದೆ ಊರಿಗೆ ಬಂದಿದ್ದು, ಫೆ. 18ರಂದು ಮುಂಬಯಿಗೆ ತೆರಳುವವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapur: ಕುಸಿದು ಬಿದ್ದು ಸಾವು
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ