ಜಿಲ್ಲಾ ಮುಖ್ಯ ರಸ್ತೆ ಮತ್ತೆ ಹದಗೆಡುವ ಆತಂಕ


Team Udayavani, May 30, 2018, 6:00 AM IST

v-10.jpg

ಕೋಟ: ಎಳೆಂಟು ತಿಂಗಳ ಹಿಂದೆ ಕೋಟ್ಯಂತರ ರೂ. ವೆಚ್ಚದಲ್ಲಿ  ಅಭಿವೃದ್ಧಿಗೊಂಡ ಕೋಟ- ಗೋಳಿ ಯಂಗಡಿ ಮತ್ತು ಬ್ರಹ್ಮಾವರ- ಜನ್ನಾಡಿ ಜಿಲ್ಲಾ ಮುಖ್ಯ ರಸ್ತೆಯಲ್ಲಿ ಸರಿಯಾದ ಚರಂಡಿ ನಿರ್ವಹಣೆ ಇಲ್ಲದೆ ಇರುವುದರಿಂದ ಮತ್ತೆ ಹದಗೆಡುವ ಆತಂಕ ಎದುರಾಗಿದೆ.

ರಸ್ತೆಯ ಮೇಲೆ ನೀರು 
ಈ ಹಿಂದೆ ಡಾಮರೀಕರಣ ಮಾಡು ವಾಗ ಸ್ವಲ್ಪ ಮಟ್ಟಿಗೆ ಚರಂಡಿ ಸರಿಪಡಿಸ ಲಾಗಿತ್ತು. ಆದರೆ ಇದೀಗ ಮತ್ತೆ ಪೊದೆಗಳು ಆವರಿಸಿ, ಹೂಳು ತುಂಬಿಕೊಂಡು ನೀರು ಹರಿಯದ ಪರಿಸ್ಥಿತಿ ಇದೆ. ಹೆಚ್ಚಿನ ಕಡೆಗಳಲ್ಲಿ ರಸ್ತೆಯ ಮೇಲೆ ನೀರು ಹರಿಯುತ್ತಿದ್ದು, ರಸ್ತೆ ಹಾಳಾಗುತ್ತಿದೆ.

ಎಲ್ಲೆಲ್ಲಿ ಸಮಸ್ಯೆ? 
ಕೋಟ ಮೂರುಕೈ ಅಘೋರೇಶ್ವರ ದೇವಸ್ಥಾನದ ತಿರುವಿನಿಂದ ಸುಮಾರು ಇನ್ನೂರು ಮೀಟರ್‌ ತನಕ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಯ ಮೇಲೆ ನೀರು ಹರಿಯುತ್ತದೆ ಹಾಗೂ ಸಾೖಬ್ರಕಟ್ಟೆ  ಮೆಸ್ಕಾಂ ಕಚೇರಿಯ ಎದುರು ಕೊಳಚೆ ನೀರು ಹಾಗೂ ಮಳೆ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ಸಾೖಬ್ರಕಟ್ಟೆ  ಗೋ ಆಸ್ಪತ್ರೆ ಎದುರು, ವಡ್ಡರ್ಸೆ, ಬನ್ನಾಡಿ, ಶಿರಿಯಾರ, ಬಾಕೂìರು ಹೀಗೆ ಹಲವು ಕಡೆಗಳಲ್ಲಿ ಸಮಸ್ಯೆ ಇದೆ.

ಸಂಪರ್ಕಕ್ಕಾಗಿ ಚರಂಡಿ ಮುಚ್ಚಿದರು!
ರಸ್ತೆಯ ಆಸು-ಪಾಸಿನ ನಿವಾಸಿಗಳು ಹಾಗೂ ವಾಣಿಜ್ಯ ಕಟ್ಟಡದವರು ತಮ್ಮ ಮನೆ, ಕಟ್ಟಡಗಳಿಗೆ ಸಂಪರ್ಕ ಕಲ್ಪಿಸುವ ಸಲುವಾಗಿ ಚರಂಡಿಗೆ ಮೋರಿ ಅಳವಡಿಸದೆ  ಮಣ್ಣು ಮುಚ್ಚಿ ರಸ್ತೆ ಮಾಡಿಕೊಂಡಿದ್ದರಿಂದ  ಸಮಸ್ಯೆ ಉಲ್ಬಣಕ್ಕೆ ಕಾರಣವಾಗಿದೆ. ಆದ್ದರಿಂದ ಈ ರೀತಿಯ ಚಟುವಟಿಕೆ ಕಡಿವಾಣ ಅಗತ್ಯವಿದೆ.

ಕಾಮಗಾರಿ ಕೈಗೊಳ್ಳಿ
ಚರಂಡಿ ಸರಿ ಇಲ್ಲದ್ದರಿಂದ ರಸ್ತೆ ಮೇಲೆಯೇ ನೀರು ಹರಿಯುತ್ತಿದೆ. ಇದರಿಂದ ಕೋಟಿಗಟ್ಟಲೆ ರೂ. ವೆಚ್ಚದ ರಸ್ತೆ ಹಾಳಾಗಿದೆ. ಸಂಬಂಧಪಟ್ಟವರು ತತ್‌ಕ್ಷಣ ಚರಂಡಿ ಸರಿಪಡಿಸುವ ಕುರಿತು ಕ್ರಮಕೈಗೊಳ್ಳಬೇಕು.
 ಅಶೋಕ್‌ ಪ್ರಭು ಸಾೖಬ್ರಕಟ್ಟೆ,  ಸ್ಥಳೀಯರು

10.36 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ
ಬ್ರಹ್ಮಾವರ-ಜನ್ನಾಡಿ ರಸ್ತೆ 4.86ಕೋಟಿ ರೂ ಮತ್ತು  ಕೋಟ-ಗೋಳಿಯಂಗಡಿ ರಸ್ತೆ 5.50ಕೋಟಿ ರೂ ವೆಚ್ಚದಲ್ಲಿ ಡಾಮರೀಕರಣದ ಮೂಲಕ ಅಭಿವೃದ್ಧಿಗೊಳಿಸಲಾಗಿತ್ತು. ಆದರೆ ಇದೀಗ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಕೋಟ್ಯಂತರ ರೂ. ಕಾಮಗಾರಿ ವ್ಯರ್ಥವಾಗುವ ಸಾಧ್ಯತೆ ಇದೆ.

ಟೆಂಡರ್‌ ಆಗಿಲ್ಲ 
ಜಿಲ್ಲಾ ಮುಖ್ಯ ರಸ್ತೆಯ ಚರಂಡಿ ನಿರ್ವಹಣೆಗೆ ಇನ್ನೂ ಕೂಡ ಟೆಂಡರ್‌ ನಡೆದಿಲ್ಲ.  ತುರ್ತು ಕಾಮಗಾರಿಗಳಿದ್ದರೆ ನಿರ್ವಹಿಸುವಂತೆ ಗುತ್ತಿಗೆದಾರರಿಗೆ ತಿಳಿಸಲಾಗುವುದು. ಟೆಂಡರ್‌ ಪ್ರಕಿಯೆ ಮುಗಿದ ಮೇಲೆ ಸಂಪೂರ್ಣ ಕಾಮಗಾರಿ ನಡೆಯಲಿದೆ.
ಡಿ.ವಿ.ಹೆಗ್ಡೆ, ಸಹಾಯಕ ಅಭಿಯಂತರ ಪಿಡಬ್ಲ್ಯುಡಿ ಉಡುಪಿ

 ರಾಜೇಶ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.