20 ವರ್ಷದಿಂದ ಡಾಮರೇ ಕಂಡಿಲ್ಲ ಈ ರಸ್ತೆ!​​​​​​​


Team Udayavani, Jun 21, 2018, 6:00 AM IST

1706kdpp4a.jpg

ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ವಂಡ್ಸೆ ಜಿಲ್ಲಾ ಪಂಚಾಯತ್‌ ವ್ಯಾಪ್ತಿಯ ನಾಡಾ ಗುಡ್ಡೆಯಂಗಡಿಯಿಂದ ಬಡಾಕೆರೆಗೆ ಸಂಚರಿಸುವ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು, ಈ ಭಾಗದ ಜನರು ಸಂಚಾರ ದುಸ್ತರದಿಂದಾಗಿ ಹೈರಾಣಾಗಿದ್ದಾರೆ. 

ಸುಮಾರು 4 ಕಿ.ಮೀ. ಉದ್ದದ ರಸ್ತೆಗೆ ಹಾಕಲಾದ ಡಾಂಬರು ಕಿತ್ತು ಹೋಗಿ ಅಲ್ಲಲ್ಲಿ ಬೃಹತ್‌ ಹೊಂಡ- ಗುಂಡಿಗಳು ಸೃಷ್ಟಿಯಾಗಿವೆ. ಮಳೆಗಾದಲ್ಲಿ ನೀರು ನಿಂತು ವಾಹನ ಸವಾರರು, ಪಾದಚಾರಿಗಳೂ ಸಂಚರಿಸುವುದು ಕಷ್ಟಕರವಾಗಿದೆ.  

20 ವರ್ಷದಿಂದ ಡಾಮರೇ ಹಾಕಿಲ್ಲ
ನಾಡಾಗುಡ್ಡೆಯಂಗಡಿ ಪೇಟೆಯ ಪ್ರಾರಂಭದಲ್ಲಿ ಸ್ವಲ್ಪ ದೂರದವರೆಗೆ ಕಾಂಕ್ರೀಟ್‌ ರಸ್ತೆ ನಿರ್ಮಾಣವಾಗಿದ್ದು, ಅದು ಬಿಟ್ಟರೆ ಈ ಬಡಾಕೆರೆ- ನಾಡಾ ರಸ್ತೆಗೆ ಕಳೆದ 20 ವರ್ಷದಿಂದ ಡಾಂಬರೇ ಹಾಕಿಲ್ಲ. ಆಳುವ ವರ್ಗದಿಂದ ಈ ರಸ್ತೆ ಸಂಪೂರ್ಣ ನಿರ್ಲಕ್ಷಿಸಲ್ಪಟ್ಟಿದೆ ಎನ್ನುವುದು ಸ್ಥಳೀಯರ ಆರೋಪ. 

ಈ ರಸ್ತೆ ಸಂಪೂರ್ಣ ಹದಗೆಡಲು ಕಾರಣ ಈ ರಸ್ತೆಯ ಎರಡೂ ಬದಿಗಳಲ್ಲಿ ಮಳೆ ನೀರು ಹರಿದು ಹೋಗಲು ಸರಿಯಾದ ಚರಂಡಿಯ ವ್ಯವಸ್ಥೆಯೇ ಇಲ್ಲ. ಈಗ ನೀರೆಲ್ಲ ಈ ರಸ್ತೆಯಲ್ಲಿಯೇ ಹರಿದು ಹೋಗುತ್ತಿರುವುದರಿಂದ ರಸ್ತೆಯೇ ಇಲ್ಲವಾಗಿದೆ.  

ಘನ ವಾಹನಗಳಿಂದ ಹಾನಿ
ನಾಡಾದಿಂದ ಬಡಾಕೆರೆ ಮಾರ್ಗವಾಗಿ ಹೆದ್ದಾರಿಗೆ ಕಲ್ಲು, ಜಲ್ಲಿ, ಮರಳು ತುಂಬಿದ ಘನ ಲಾರಿಗಳು, ಟಿಪ್ಪರ್‌ಗಳು ಹೆಚ್ಚಾಗಿ ಸಂಚರಿಸುತ್ತಿದ್ದು, ಇದರಿಂದ ಈ ರಸ್ತೆ ಮತ್ತಷ್ಟು ಹದಗೆಟ್ಟು ಹೋಗಿದೆ. ಅದರಲ್ಲೂ ರಾತ್ರಿ ವೇಳೆಯೇ ಹೆಚ್ಚಾಗಿ ಈ ರಸ್ತೆಯ ಮೂಲಕ ಘನ ವಾಹನಗಳು ಸಂಚರಿಸುತ್ತಿದ್ದು, ಇದಕ್ಕೆ ಸಂಬಂಧಪಟ್ಟವರು ಕಡಿವಾಣ ಹಾಕಬೇಕಿದೆ ಎನ್ನುವುದಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.

ರಸ್ತೆ ದುರಸ್ತಿ ಮಾಡಿ
ಈ ಹೊಂಡ- ಗುಂಡಿಗಳ ರಸ್ತೆ ಯಿಂದಾಗಿ ದಿನಾಲೂ ಸಾಕಷ್ಟು ಮಂದಿ ತೊಂದರೆ ಅನುಭವಿಸುತ್ತಿದ್ದಾರೆ. ಅನೇಕ ಬಾರಿ ಈ ಬಗ್ಗೆ ಸಂಬಂಧಪಟ್ಟವರಿಗೆ ಮನವಿ ಮಾಡಿದರೂ ಸ್ಪಂದಿಸಿಲ್ಲ. ಇನ್ನಾದರೂ ಈ ಬಗ್ಗೆ ಎಚ್ಚೆತ್ತುಕೊಂಡು ಈ ರಸ್ತೆಯನ್ನು ದುರಸ್ತಿಪಡಿಸಲು ಪ್ರಯತ್ನಿಸಲಿ. 
 – ಸುಚಿತಾ ಎಂ. ಕಾಮತ್‌, 
ನಾಡಾ ನಿವಾಸಿ 

ಅನುದಾನ ಬೇಕಿದೆ
ಕಳೆದ ವರ್ಷ ಜಿ.ಪಂ.ನಿಂದ ಬಿಡುಗಡೆಯಾದ 3.50 ಲಕ್ಷ ರೂ. ಅನುದಾನದಲ್ಲಿ ಈ ರಸ್ತೆ ಸುಮಾರು 2 ಲಕ್ಷ ರೂ. ಬಳಕೆ ಮಾಡಲಾಗಿದೆ. ಇದು ದೊಡ್ಡ ರಸ್ತೆಯಾಗಿರುವುದರಿಂದ ಜಿ.ಪಂ. ಅನುದಾನದಲ್ಲಿ ಡಾಂಬರೀಕರಣ ಮಾಡಲು ಆಗಲ್ಲ. ಕೇವಲ ಪ್ಯಾಚ್‌ವರ್ಕ್‌ ಅಷ್ಟೇ ಮಾಡಬಹುದು. ಇದಕ್ಕೆ ರಾಜ್ಯ ಸರಕಾರದ ಅನುದಾನದ ಅಗತ್ಯವಿದೆ. 
– ಬಾಬು ಶೆಟ್ಟಿ ತಗ್ಗರ್ಸೆ, 
ಸ್ಥಳೀಯ ಜಿ.ಪಂ. ಸದಸ್ಯರು 

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.