ಮತಾಂತರವಾಗಿದ್ದ ಅತ್ತೆಯ ಮಗಳನ್ನು ವಿವಾಹವಾಗಿ ಮಾತೃಧರ್ಮಕ್ಕೆ ಸೇರಿಸಿದ


Team Udayavani, Jul 3, 2018, 4:10 AM IST

marriage-3-7.jpg

ಬೈಂದೂರು: ಎರಡೂವರೆ ದಶಕಗಳ ಹಿಂದೆ ಅಂತರ್ಮತೀಯನನ್ನು ವಿವಾಹವಾಗಿದ್ದ ಮಹಿಳೆಯ ಪುತ್ರಿಯನ್ನು ಆಕೆಯ ಮಾತೃಧರ್ಮದ ಯುವಕ ಮದುವೆಯಾದ ಘಟನೆ ನಡೆದಿದೆ. ಬೈಂದೂರಿನ ಯುವತಿ ರೇಷ್ಮಾ ಬಾನು ಅವರ ತಾಯಿ 26 ವರ್ಷಗಳ ಹಿಂದೆ ಅಂತರ್‌ ಮತೀಯ ವಿವಾಹವಾಗಿದ್ದರು. ಈಗ ಆಕೆಯ ಪುತ್ರಿ ಅಂತಧರ್ಮೀಯ ಯುವಕನನ್ನು ಮದುವೆಯಾಗುವ ಮೂಲಕ ಮರಳಿ ಮಾತೃಧರ್ಮಕ್ಕೆ ಬಂದಂತಾಗಿದೆ. ಭಟ್ಕಳದ ಆಸರಕೇರಿ ಶ್ರೀ ನಿಚ್ಚಳಮಕ್ಕಿ ದೇವಸ್ಥಾನದಲ್ಲಿ ರವಿವಾರ ನಡೆದ ವಿವಾಹ ಇಂತಹ ಕುತೂಹಲದ ಪ್ರಸಂಗಕ್ಕೆ ಸಾಕ್ಷಿಯಾಯಿತು. ರೇಷ್ಮಾ ಬಾನು ಭಟ್ಕಳದ ತಲಗೋಡದ ಯುವಕ ವಿಶ್ವನಾಥ ನಾಯ್ಕ ಅವರನ್ನು ವಿವಾಹವಾದರು.

ಪ್ರೇಮ ವಿವಾಹ
ರೇಷ್ಮಾ ಬಾನುಗೆ 6 ತಿಂಗಳ ಹಿಂದೆ ವಿಶ್ವನಾಥರ ಪರಿಚಯವಾಗಿ ಅವರು ಮದುವೆಯಾಗಲು ನಿರ್ಧ ರಿಸಿದ್ದರು. ಊರಿನಲ್ಲಿ ಮದುವೆ ಆದರೆ ಧರ್ಮದ ಸಮಸ್ಯೆಯಾಗಬಹುದು ಎಂದು ಬೆಂಗಳೂರಿನಲ್ಲಿ ವಿವಾಹವಾಗಿದ್ದರು. ಆದರೆ ಹೆತ್ತವರು ಹಾಗೂ ಬಂಧುಗಳಿಂದಾಗಿ ಪ್ರಕರಣ ಪೊಲೀಸ್‌ ಠಾಣೆ ಮೆಟ್ಟಿಲೇರಿತ್ತು. ಬಳಿಕ ಯುವಕ ಬೆಂಗಳೂರಿನಿಂದ ಭಟ್ಕಳಕ್ಕೆ ಬಂದು ಇಲ್ಲಿನ ತಮ್ಮ ಕುಲ ದೇವಸ್ಥಾನವಾದ ನಿಚ್ಚಲಮಕ್ಕಿ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಹೋಮ ಹವನ ಮಾಡುವ ಮೂಲಕ ಯುವತಿಯನ್ನು ಯುವಕನ ಕುಟುಂಬದವರ ಉಪಸ್ಥಿತಿಯಲ್ಲಿ ಸಮಾಜದ ಹಿರಿಯರ ಮಾರ್ಗದರ್ಶನ ಹಾಗೂ ಹಿಂದೂ ಸಂಪ್ರದಾಯದಂತೆ ಅರ್ಚಕರು ಮುದ್ರಾಣಿಕೆಯನ್ನು ನೀಡಿ ಯುವತಿಯನ್ನು ಹಿಂದೂ ಧರ್ಮಕ್ಕೆ ಬರಮಾಡಿಕೊಂಡು ವಿವಾಹವಾದರು. ತಲೆ ಕಾಣಿಕೆ, ಮುಚ್ಚಳಿಕೆ, ಅಫಿಡವಿಟ್‌ ಅನ್ನು ಸಮಾಜದ ಅಧ್ಯಕ್ಷರಿಗೆ ಒಪ್ಪಿಸಿದ್ದಾರೆ.

ಅತ್ತೆಯೂ ಇದೇ ರೀತಿ ಮದುವೆ ಆಗಿದ್ದರು
ವಿಶ್ವನಾಥ ಅವರ ಕುಟುಂಬದ ಮಹಿಳೆ 26 ವರ್ಷಗಳ ಹಿಂದೆ ಅನ್ಯ ಮತೀಯರೊಬ್ಬರನ್ನು ಪ್ರೀತಿಸಿ ಮದುವೆಯಾಗಿದ್ದರು. ಮೊದಲ ಐದು ವರ್ಷ ಹಿಂದೂ ಸಂಪ್ರದಾಯದಂತೆ ಸಂಸಾರ ನಡೆಸಿದ್ದರೂ ಅನಂತರ ಮತಾಂತರವಾಗಿದ್ದರು. ಹಾಗೆ ಮತಾಂತರವಾದ ಮಹಿಳೆಯ ಪುತ್ರಿಯೇ ರೇಷ್ಮಾಬಾನು. ರಕ್ತ ಸಂಬಂಧದ ನೆಲೆಯಲ್ಲಿ ವಿಶ್ವನಾಥ ರೇಷ್ಮಾಬಾನುವಿಗೆ ಅತ್ತೆ ಮಗನಾಗಬೇಕು. ರೇಷ್ಮಾ ಅವರ ತಂದೆ ಅನಾರೋಗ್ಯದಿಂದ 6 ತಿಂಗಳ ಹಿಂದೆ ಮೃತ ಪಟ್ಟಿದ್ದರು. ಆ ಬಳಿಕ ವಿಶ್ವನಾಥ ಅವರು ರೇಷ್ಮಾ ಅವರ ಮನೆಗೊಮ್ಮೆ ತೆರಳಿದ್ದಾಗ ಪರಿಚಯವಾಗಿ ಫೋನ್‌ ಮೂಲಕ ಸಂಭಾಷಣೆ ಆರಂಭವಾಗಿ ಅದೇ ಪ್ರೀತಿ ಉದಯಿಸಲು ಕಾರಣವಾಗಿತ್ತು. ರಕ್ತಸಂಬಂಧಿ ಎಂದು ತಿಳಿದೇ ಇಬ್ಬರೂ ವಿವಾಹವಾಗಲು ನಿರ್ಧರಿಸಿದ್ದರು. ಆದರೆ ಯುವತಿಗೆ ಬೇರೆ ಮದುವೆ ನಡೆಸಲು ಸಿದ್ಧತೆ ನಡೆಯುತ್ತಿದೆ ಎಂದು ಅರಿತು ವಿಶ್ವನಾಥ ಯುವತಿ ಜತೆಗೆ ಜೂ.18ರಂದು ಬೆಂಗಳೂರಿಗೆ ತೆರಳಿ ಅಲ್ಲಿನ ದೇವಸ್ಥಾನವೊಂದರಲ್ಲಿ ವಿವಾಹವಾಗಿದ್ದರು. ಬಳಿಕ ಯುವಕನ ಕುಟುಂಬದವರು ದಂಪತಿಯನ್ನು ಊರಿಗೆ ಕರೆಸಿಕೊಂಡಿದ್ದರು.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.