ಉಜ್ವಲಾ: ತನಿಖೆಗೆ ಪ್ರತ್ಯೇಕ ತಂಡ


Team Udayavani, Jul 8, 2018, 6:00 AM IST

v-32.jpg

ಬೈಂದೂರು: ಉಡುಪಿ ಜಿಲ್ಲೆಯಲ್ಲಿ ನಡೆದ ಉಜ್ವಲಾ ಹಗರಣದ ಸಮಗ್ರ ತನಿಖೆಗೆ  ಪೆಟ್ರೋಲಿಯಂ ಅಧಿಕಾರಿಗಳು ಮುಂದಾಗಿದ್ದಾರೆ. ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಹಿಂದೂಸ್ಥಾನ್‌ ಪೆಟ್ರೋಲಿಯಂ ಚೀಫ್ ರೀಜನಲ್‌ ಮ್ಯಾನೇಜರ್‌ ಎನ್‌. ರಮೇಶ್‌ ಅವರು, ಇದೇ ಸಂದರ್ಭದಲ್ಲಿ ಅರ್ಹ ಫ‌ಲಾನುಭವಿಗಳ ಬದಲು ಬೇರೆಯವರಿಗೆ ಸಂಪರ್ಕ ಕಲ್ಪಿಸಿದ್ದರೆ ಅದನ್ನು ಸರಿಪಡಿಸಲಾಗುವುದು. ಅರ್ಹರಿಗೇ ಸಂಪರ್ಕ ಕಲ್ಪಿಸಲಾಗುವುದು ಎಂದಿದ್ದಾರೆ. 

ಕೇಂದ್ರ ಸರಕಾರ ಒಟ್ಟು 8 ಕೋಟಿ ಉಜ್ವಲಾ ಅಡುಗೆ ಅನಿಲ ಸಂಪರ್ಕದ ಗುರಿ ಇಟ್ಟುಕೊಂಡಿದೆ. ಇದುವರೆಗೆ ನಾಲ್ಕೂವರೆ ಕೋಟಿ ಸಂಪರ್ಕ ನೀಡಲಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹಾಗೂ ಬ್ರಹ್ಮಾವರದಲ್ಲಿನ ಗ್ಯಾಸ್‌ ವಿತರಕ ಏಜೆನ್ಸಿಯಲ್ಲಿ ನಡೆದಿರುವ ಅಕ್ರಮ ಕುರಿತು ಮಾಹಿತಿ ಲಭ್ಯವಾಗಿದೆ. ಇಬ್ಬರಿಂದಲೂ ಸಮಗ್ರ ವಿವರ ಪಡೆಯಲಾಗುತ್ತಿದ್ದು, ತನಿಖೆಗೆ ಪ್ರತ್ಯೇಕ ತಂಡ ರಚಿಸಲಾಗುವುದು ಎಂದು ತಿಳಿಸಿದ್ದಾರೆ. ಅಕ್ರಮ ನಡೆದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಲ್ಲದೇ, ದಂಡ ವಿಧಿಸಲಾಗುತ್ತದೆ ಎಂದರು.

ಗ್ರಾಮ ಸ್ವರಾಜ್‌ ಅಭಿಯಾನ
ಕೇಂದ್ರ ಸರಕಾರ ಹೊಗೆ ರಹಿತ ಮನೆಯ ಗ್ರಾಮ ಸ್ವರಾಜ್‌ ಅಭಿಯಾನದ ಮೂಲಕ ಕರ್ನಾಟಕದಲ್ಲಿ 475 ಹಳ್ಳಿಗಳನ್ನು ಗುರುತಿಸಿದೆ. ಮಂಗಳೂರು ವಿಭಾಗದಲ್ಲಿ ಶಿವಮೊಗ್ಗ, ಕೊಡಗು ಒಟ್ಟು  29 ಹಳ್ಳಿಗಳಲ್ಲಿ ಪ್ರತಿ ಮನೆಗೆ ಭೇಟಿ ನೀಡಿ ಅಡುಗೆ ಅನಿಲ ಸಂಪರ್ಕ ನೀಡಲಾಗುತ್ತದೆ. ಮುಂದಿನ ದಿನದಲ್ಲಿ ಉಜ್ವಲಾ ಯೋಜನೆ ಇನ್ನಷ್ಟು ಪರಿಷ್ಕರಣೆಯಾಗುವ ಸಾಧ್ಯತೆಯಿದೆ ಎಂದರು.

ಫ‌ಲಾನುಭವಿಗಳಿಗೆ ಗ್ಯಾಸ್‌ ಕನೆಕ್ಷನ್‌
ಬೈಂದೂರು ಹಾಗೂ ಇತರ ಕೆಲವೆಡೆ ಬಿ.ಪಿ.ಎಲ್‌. ಕಾರ್ಡ್‌ ದಾರರ ಟಿನ್‌ ನಂಬರ್‌ಗೆ ಗಂಗೊಳ್ಳಿ ಮುಂತಾದ ಕಡೆಯವರಿಗೆ ಸಂಪರ್ಕ ನೀಡಿದ್ದು “ಉದಯವಾಣಿ’ ವರದಿಯಲ್ಲಿ ಗಮನಿಸಿದ್ದೇನೆ. ಯಾರು ಅರ್ಹರಾಗಿದ್ದಾರೋ ಅವರಿಗೆ ವಿತರಕರಿಂದ ಉಚಿತ ಸಂಪರ್ಕಕ್ಕೆ ತಿಳಿಸಲಾಗಿದೆ. ಹೀಗಾಗಿ ಅರ್ಹರು ಸಮೀಪದ ಗ್ಯಾಸ್‌ ವಿತರಕರನ್ನು ಸಂಪರ್ಕಿಸಬೇಕು ಎಂದು ಎಚ್‌ಪಿ ಅಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.