ಅಂಧರ ಚೆಸ್‌: ಬಲ್ಗೇರಿಯಾಕ್ಕೆ ಕಿಶನ್‌ ಗಂಗೊಳ್ಳಿ


Team Udayavani, Jul 23, 2018, 1:15 PM IST

2207kdlm9ph.jpg

ಕುಂದಾಪುರ: ಅಂಧರ 8ನೇ ಐಬಿಸಿಎ ವಿಶ್ವ ತಂಡ ಚೆಸ್‌ ಚಾಂಪಿಯನ್‌ಶಿಪ್‌ನಲ್ಲಿ (ಐಬಿಸಿಎ ವರ್ಲ್ಡ್ ಟೀಮ್‌ ಚೆಸ್‌ ಚಾಂಪಿಯನ್‌ಶಿಪ್‌) ಭಾಗವಹಿಸಲು ಕಿಶನ್‌ ಗಂಗೊಳ್ಳಿ ಭಾರತೀಯ ಇತರ 4 ಆಟಗಾರರ ಜತೆ ಬಲ್ಗೇರಿಯಾಕ್ಕೆ ತೆರಳಿದ್ದಾರೆ. ಈ ಪಂದ್ಯಾವಳಿ ಜು. 31ರ ವರೆಗೆ ನಡೆಯಲಿದೆ.

ಕಿಶನ್‌ ಗಂಗೊಳ್ಳಿ ಭಾರತೀಯ ತಂಡದಲ್ಲಿನ ಕರ್ನಾ ಟಕದ ಏಕೈಕ ಆಟಗಾರ. ಇವರ ಜತೆಗೆ ಗುಜರಾತ್‌ನ ಅಶ್ವಿ‌ನ್‌ ಮುಕ್ವಾನಾ, ಒಡಿಶಾದ ಸೌಂದರ್ಯ ಕುಮಾರ್‌ ಪ್ರಧಾನ್‌, ಸುಬೇಂದ್‌ ಕುಮಾರ್‌ ಪಾತ್ರಾ, ಮಹಾ ರಾಷ್ಟ್ರದ ಆರ್ಯನ್‌ ಜೋಶಿ ಭಾರತವನ್ನು ಪ್ರತಿನಿಧಿಸು ತ್ತಿದ್ದಾರೆ. 2017ರಲ್ಲಿ ಭಾರತ, ಜರ್ಮನಿ, ಸ್ಪೇನ್‌, ಉಕ್ರೇನ್‌, ರಶ್ಯ, ಸರ್ಬಿಯ, ಪೋಲೆಂಡ್‌  ಮೊದಲಾದ ದೇಶಗಳ ಆಟಗಾರರು ಭಾಗವಹಿಸಿದ್ದ, 15ನೇ ಐಬಿಸಿಎ ಒಲಿಂಪಿಯಾಡ್‌ನ‌ಲ್ಲಿ ಭಾಗವಹಿಸಿದ 15 ತಂಡಗಳ ಫಿಡೆ ಶ್ರೇಯಾಂಕದ ಆಟಗಾರರು ಈ ಕೂಟದಲ್ಲಿ  ಭಾಗ ವಹಿಸಲಿದ್ದಾರೆ. ಕಿಶನ್‌ ಸಹಿತ ಈ ಐವರು ಆಟಗಾರರು ಫೆಬ್ರವರಿಯಲ್ಲಿ ಆಲ್‌ ಇಂಡಿಯಾ ಚೆಸ್‌ ಫೆಡರೇಶನ್‌ ಅಂಧರಿಗಾಗಿ ಆಯೋಜಿಸಿದ ನ್ಯಾಶನಲ್‌ ಎ ಚೆಸ್‌ ಚಾಂಪಿ ಯನ್‌ಶಿಪ್‌ನಲ್ಲಿ ಆಡಿ ಚಾಂಪಿಯನ್‌ಶಿಪ್‌ ಗಳಿಸಿದ್ದರು.
 
ಇಂಟರ್‌ನ್ಯಾಶನಲ್‌ ಬ್ರೈಲ್‌ ಚೆಸ್‌ ಅಸೋಸಿಯೇಶನ್‌ ಆಯೋಜಿಸಿದ ಬಲ್ಗೇರಿಯಾದ ಕೂಟದಲ್ಲಿ ಭಾಗವಹಿಸಲು ನ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಹಾಗೂ ಆಲ್‌ ಇಂಡಿಯಾ ಚೆಸ್‌ ಫೆಡರೇಶನ್‌ ಸಹಕಾರ ನೀಡಿವೆ. ಅಂತಾರಾಷ್ಟ್ರೀಯ ಮಾಸ್ಟರ್‌ ಸಾಗರ್‌ ಷಾ ಅವರು ಕೋಚ್‌ ಆಗಿದ್ದು, ಈ ವರ್ಷ ಭಾರತೀಯ ಅಂಧ ಚೆಸ್‌ಪಟುಗಳಿಗೆ ಮಹತ್ವದ ದಿನಗಳಾಗಿವೆ. ಗುಜರಾತ್‌ನ 3ನೇ ರ್‍ಯಾಂಕ್‌ನ ವಿದಿತ್‌ ಎಐಸಿಎಫ್ಬಿಯ ರಾಯಭಾರಿಯಾಗಿದ್ದಾರೆ. 

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.