ಅಂಧರ ಚೆಸ್‌: ಬಲ್ಗೇರಿಯಾಕ್ಕೆ ಕಿಶನ್‌ ಗಂಗೊಳ್ಳಿ


Team Udayavani, Jul 23, 2018, 1:15 PM IST

2207kdlm9ph.jpg

ಕುಂದಾಪುರ: ಅಂಧರ 8ನೇ ಐಬಿಸಿಎ ವಿಶ್ವ ತಂಡ ಚೆಸ್‌ ಚಾಂಪಿಯನ್‌ಶಿಪ್‌ನಲ್ಲಿ (ಐಬಿಸಿಎ ವರ್ಲ್ಡ್ ಟೀಮ್‌ ಚೆಸ್‌ ಚಾಂಪಿಯನ್‌ಶಿಪ್‌) ಭಾಗವಹಿಸಲು ಕಿಶನ್‌ ಗಂಗೊಳ್ಳಿ ಭಾರತೀಯ ಇತರ 4 ಆಟಗಾರರ ಜತೆ ಬಲ್ಗೇರಿಯಾಕ್ಕೆ ತೆರಳಿದ್ದಾರೆ. ಈ ಪಂದ್ಯಾವಳಿ ಜು. 31ರ ವರೆಗೆ ನಡೆಯಲಿದೆ.

ಕಿಶನ್‌ ಗಂಗೊಳ್ಳಿ ಭಾರತೀಯ ತಂಡದಲ್ಲಿನ ಕರ್ನಾ ಟಕದ ಏಕೈಕ ಆಟಗಾರ. ಇವರ ಜತೆಗೆ ಗುಜರಾತ್‌ನ ಅಶ್ವಿ‌ನ್‌ ಮುಕ್ವಾನಾ, ಒಡಿಶಾದ ಸೌಂದರ್ಯ ಕುಮಾರ್‌ ಪ್ರಧಾನ್‌, ಸುಬೇಂದ್‌ ಕುಮಾರ್‌ ಪಾತ್ರಾ, ಮಹಾ ರಾಷ್ಟ್ರದ ಆರ್ಯನ್‌ ಜೋಶಿ ಭಾರತವನ್ನು ಪ್ರತಿನಿಧಿಸು ತ್ತಿದ್ದಾರೆ. 2017ರಲ್ಲಿ ಭಾರತ, ಜರ್ಮನಿ, ಸ್ಪೇನ್‌, ಉಕ್ರೇನ್‌, ರಶ್ಯ, ಸರ್ಬಿಯ, ಪೋಲೆಂಡ್‌  ಮೊದಲಾದ ದೇಶಗಳ ಆಟಗಾರರು ಭಾಗವಹಿಸಿದ್ದ, 15ನೇ ಐಬಿಸಿಎ ಒಲಿಂಪಿಯಾಡ್‌ನ‌ಲ್ಲಿ ಭಾಗವಹಿಸಿದ 15 ತಂಡಗಳ ಫಿಡೆ ಶ್ರೇಯಾಂಕದ ಆಟಗಾರರು ಈ ಕೂಟದಲ್ಲಿ  ಭಾಗ ವಹಿಸಲಿದ್ದಾರೆ. ಕಿಶನ್‌ ಸಹಿತ ಈ ಐವರು ಆಟಗಾರರು ಫೆಬ್ರವರಿಯಲ್ಲಿ ಆಲ್‌ ಇಂಡಿಯಾ ಚೆಸ್‌ ಫೆಡರೇಶನ್‌ ಅಂಧರಿಗಾಗಿ ಆಯೋಜಿಸಿದ ನ್ಯಾಶನಲ್‌ ಎ ಚೆಸ್‌ ಚಾಂಪಿ ಯನ್‌ಶಿಪ್‌ನಲ್ಲಿ ಆಡಿ ಚಾಂಪಿಯನ್‌ಶಿಪ್‌ ಗಳಿಸಿದ್ದರು.
 
ಇಂಟರ್‌ನ್ಯಾಶನಲ್‌ ಬ್ರೈಲ್‌ ಚೆಸ್‌ ಅಸೋಸಿಯೇಶನ್‌ ಆಯೋಜಿಸಿದ ಬಲ್ಗೇರಿಯಾದ ಕೂಟದಲ್ಲಿ ಭಾಗವಹಿಸಲು ನ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಹಾಗೂ ಆಲ್‌ ಇಂಡಿಯಾ ಚೆಸ್‌ ಫೆಡರೇಶನ್‌ ಸಹಕಾರ ನೀಡಿವೆ. ಅಂತಾರಾಷ್ಟ್ರೀಯ ಮಾಸ್ಟರ್‌ ಸಾಗರ್‌ ಷಾ ಅವರು ಕೋಚ್‌ ಆಗಿದ್ದು, ಈ ವರ್ಷ ಭಾರತೀಯ ಅಂಧ ಚೆಸ್‌ಪಟುಗಳಿಗೆ ಮಹತ್ವದ ದಿನಗಳಾಗಿವೆ. ಗುಜರಾತ್‌ನ 3ನೇ ರ್‍ಯಾಂಕ್‌ನ ವಿದಿತ್‌ ಎಐಸಿಎಫ್ಬಿಯ ರಾಯಭಾರಿಯಾಗಿದ್ದಾರೆ. 

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Gangolli “ವರ್ಕ್‌ ಫ್ರಂ ಹೋಮ್‌’ಹೆಸರಲ್ಲಿ ವಂಚನೆ

Gangolli “ವರ್ಕ್‌ ಫ್ರಂ ಹೋಮ್‌’ಹೆಸರಲ್ಲಿ ವಂಚನೆ

Kundapura: ಕಾಲು ಜಾರಿ ಹೊಳೆಗೆ ಬಿದ್ದು ಮಹಿಳೆ ಮೃತ್ಯು

Kundapura: ಕಾಲು ಜಾರಿ ಹೊಳೆಗೆ ಬಿದ್ದು ಮಹಿಳೆ ಮೃತ್ಯು

Siddapura: ಬೈಕ್‌ ಮುಖಾಮುಖಿ ಢಿಕ್ಕಿ; ಗಂಭೀರ ಗಾಯ

Siddapura: ಬೈಕ್‌ ಮುಖಾಮುಖಿ ಢಿಕ್ಕಿ; ಗಂಭೀರ ಗಾಯ

Road Mishap; ಮುಳ್ಳಿಕಟ್ಟೆ: ಸರಣಿ ಅಪಘಾತ; ನಾಲ್ವರಿಗೆ ಗಾಯ

Road Mishap; ಮುಳ್ಳಿಕಟ್ಟೆ: ಸರಣಿ ಅಪಘಾತ; ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.