ಉಳ್ತೂರು: ಗಗನ ಕುಸುಮವಾದ ಸರಕಾರಿ ಬಸ್‌ ಸೌಲಭ್ಯ


Team Udayavani, Jul 24, 2018, 6:00 AM IST

1707tke1.jpg

ವಿಶೇಷ ವರದಿ-  ತೆಕ್ಕಟ್ಟೆ: ಕುಂದಾಪುರ ತಾಲೂಕಿನ ಗ್ರಾಮೀಣ ಭಾಗಗಳಾದ ಉಳ್ತೂರು, ಕೆದೂರು, ಚಾರುಕೊಟ್ಟಿಗೆ, ಬೇಳೂರು, ಶಾನಾಡಿ, ಹೆಸ್ಕಾತ್ತೂರು ಭಾಗಗಳಿಗೆ ಸಮರ್ಪಕವಾದ ಬಸ್‌ ಸಂಪರ್ಕಗಳಿಲ್ಲದೆ ಗ್ರಾಮೀಣ ಭಾಗದ ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ನಿತ್ಯ ಪರದಾಡಬೇಕಾದ ಪರಿಸ್ಥಿತಿ ಇದೆ.

ಪ್ರಯಾಸದ ಪ್ರಯಾಣ 
ಗ್ರಾಮೀಣ ಭಾಗಕ್ಕೆ ಖಾಸಗಿ ಬಸ್‌ ಒಂದು ಸಂಪರ್ಕ ಕಲ್ಪಿಸಿದರೂ ಬೆಳಗ್ಗೆ ಮತ್ತು ಸಂಜೆಯ ಸಮಯದಲ್ಲಿ ವಿದ್ಯಾರ್ಥಿಗಳು, ಕೆಲಸಕ್ಕೆ ತೆರಳುವವರಿಗೆ ಕಷ್ಟಸಾಧ್ಯವಾಗಿದೆ. ನಿತ್ಯ ಬಸ್‌ನ ಫ‌ುಟ್‌ಬೋರ್ಡ್‌ನಲ್ಲಿ ನಿಂತೇ ಪ್ರಯಾಣಿಸಬೇಕಾದ ಅನಿವಾರ್ಯವಿದೆ.  

ಸಮಯಕ್ಕೆ ಸರಿಯಾಗಿಲ್ಲ
ತೆಕ್ಕಟ್ಟೆ -ದಬ್ಬೆಕಟ್ಟೆ 10 ಕಿ.ಮೀ. ಪ್ರಮುಖ ಸಂಪರ್ಕ ರಸ್ತೆ 180 ಲಕ್ಷ ವೆಚ್ಚದಲ್ಲಿ ಕಾಮಗಾರಿ ಭರದಿಂದ ಸಾಗುತ್ತಿದ್ದು ಉತ್ತಮ ರಸ್ತೆ ನಿರ್ಮಾಣವಾದರೂ ಹಲವು ಗ್ರಾಮಗಳನ್ನು ಸಂದಿಸುವ ಈ ಮಾರ್ಗದಲ್ಲಿ ಸಮಯಕ್ಕೆ ಸರಿಯಾದ ಬಸ್‌ ಸಂಚಾರವೇ ಇಲ್ಲ. ಈ ಬಗ್ಗೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗೂಡ್ಸ್‌ ವಾಹನ ಏರುವ ವಿದ್ಯಾರ್ಥಿಗಳು  
ಕುಂದಾಪುರ, ಕೋಟೇಶ್ವರ, ಕೋಟ, ತೆಕ್ಕಟ್ಟೆ ಸೇರಿದಂತೆ ವಿವಿಧ  ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಉಳೂ¤ರಿಗೆ ಬಸ್‌ ಬರುವ ಮೊದಲೇ ಪ್ರಯಾಣಿಕರಿಂದ ತುಂಬಿರುತ್ತದೆ. ಇದರಿಂದ ವಿದ್ಯಾರ್ಥಿಗಳು ಅನ್ಯ ಮಾರ್ಗವಿಲ್ಲದೇ ಗೂಡ್ಸ್‌ ವಾಹನಗಳು, ಖಾಸಗಿ ವಾಹನಗಳು, ದ್ವಿಚಕ್ರ ವಾಹನ ಹಿಡಿದು ತೆರಳಬೇಕಾಗುತ್ತದೆ. ಇದರಿಂದ ವಿದ್ಯಾರ್ಥಿನಿಯರು ಮತ್ತು ಮತ್ತು ಮಹಿಳೆಯರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ ಎಂದು ಸ್ಥಳೀಯರಾದ ಪ್ರತಾಪ್‌ ಶೆಟ್ಟಿ  ಹೇಳುತ್ತಾರೆ.  

ಸಮರ್ಪಕ ಬಸ್‌ ಕೊರತೆ 
ಉಳ್ತೂರು, ಕೆದೂರು, ಚಾರುಕೊಟ್ಟಿಗೆ, ಬೇಳೂರು, ಶಾನಾಡಿ, ಹೆಸ್ಕಾತ್ತೂರು, ಹುಣ್ಸೆಮಕ್ಕಿ, ಶಿರಿಯಾರ ಸಂಪರ್ಕ ಕಲ್ಪಿಸಲು ಒಟ್ಟು ಐದು ಖಾಸಗಿ ಬಸ್‌ಗಳು ಸಂಚರಿಸುತಿವೆ. ಆದರೆ ಗ್ರಾಮೀಣ ಭಾಗದಲ್ಲಿ  ತೆಕ್ಕಟ್ಟೆಯಿಂದ ದಬ್ಬೆಕಟ್ಟೆ ಪ್ರಮುಖ ಮಾರ್ಗದಲ್ಲಿ ಬೆಳಗ್ಗೆ ( ಗಂಟೆ 8.30 ) ಹಾಗೂ ಮಧ್ಯಾಹ್ನದ (ಗಂಟೆ.3.30)ಅವಧಿಯಲ್ಲಿ ಸಮರ್ಪಕವಾದ ಬಸ್‌ ಸಂಚಾರ ವ್ಯವಸ್ಥೆ ಇಲ್ಲದೆ ಇರುವ ಪರಿಣಾಮ ನೂರಾರು ಗ್ರಾಮಸ್ಥರಿಗೆ ತೊಂದರೆಯಾಗುತ್ತಿದೆ.

ಕೆಲಸಕ್ಕೆ ವಿಳಂಬ
ನಿತ್ಯ ಸಂಚರಿಸುವ ಬಸ್‌ನಲ್ಲಿ ಜನಜಂಗುಳಿ ಹೆಚ್ಚಾಗಿ ತೊಂದರೆಯಾಗುತ್ತದೆ. ಇದರಿಂದ ನೌಕರರಿಗೆ ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗುವುದು ಕಷ್ಟವಾಗುತ್ತಿದೆ. 
– ಶೇಖರ ದೇವಾಡಿಗ, ಉಳೂ¤ರು

ಶಾಲಾ ಅವಧಿಗೆ ಬಸ್‌ ಸೌಕರ್ಯ ಕಲ್ಪಿಸಿ
ಗ್ರಾಮೀಣ ಭಾಗದಲ್ಲಿ ಪದವಿ ಶಿಕ್ಷಣ ಸಂಸ್ಥೆಗಳಿಲ್ಲದೆ ಇರುವುದರಿಂದ ಕುಂದಾಪುರ ಹಾಗೂ ಕೋಟೇಶ್ವರ ಭಾಗಗಳಿಗೆ ಹೋಗಬೇಕಾಗಿದೆ. ಮುಂಜಾನೆ ಶಾಲಾ ಅವಧಿಗೆ ಬರುವ ಒಂದು ಬಸ್‌ನಲ್ಲಿ ನಿತ್ಯ ನೂಕು ನುಗ್ಗಲುವಿನಿಂದಾಗಿ ವಿದ್ಯಾರ್ಥಿನಿಯರು ತೀವ್ರ ತೆರೆನಾದ ತೊಂದರೆ ಅನುಭವಿಸಬೇಕಾಗುತ್ತದೆ. ಶಾಲಾ ಅವಧಿಗೆ ಪೂರಕವಾಗಿ ಬಸ್‌ ಸೌಕರ್ಯವನ್ನು ಕಲ್ಪಿಸಬೇಕಾಗಿದೆ.  
– ಅಕ್ಷಿತಾ ರಾವ್‌, ವಿದ್ಯಾರ್ಥಿನಿ 

ಸರಕಾರಿ ಬಸ್‌ ಅಗತ್ಯ
ಸುಮಾರು 5 ಗ್ರಾಮಗಳಿಂದ ಕುಂದಾಪುರ,ಕೋಟೇಶ್ವರ, ಕೋಟ ಪಡುಕೆರೆ, ಉಡುಪಿ ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗೆ ತೆರಳುವ ನೂರಾರು ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್‌ ವ್ಯವಸ್ಥೆ ಇಲ್ಲದೆ ಸಮಸ್ಯೆ ಅನುಭವಿಸುವಂತಾಗಿದೆ. ಸರಕಾರಿ ಬಸ್‌ ವ್ಯವಸ್ಥೆಗೆ ಕೂಡಲೇ ಜನಪ್ರತಿನಿಧಿಗಳು ಮುಂದಾಗಬೇಕು.  
– ಯು.ಎನ್‌. ಚಂದ್ರಶೇಖರ ಕೊಠಾರಿ, ಉಳ್ತೂರು

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.