ಹುಣ್ಸೆಮಕ್ಕಿ: ಬಾವಿಗೆ ಬಿದ್ದ  ಚಿರತೆ ರಕ್ಷಣೆ


Team Udayavani, Aug 11, 2018, 10:26 AM IST

leopard.jpg

ಕುಂದಾಪುರ: ಹೊಂಬಾಡಿ ಮಂಡಾಡಿ ಗ್ರಾ. ಪಂ. ವ್ಯಾಪ್ತಿಯ ಹುಣ್ಸೆಮಕ್ಕಿಯಲ್ಲಿ ಗುರುವಾರ ತಡರಾತ್ರಿ ಬಾವಿಗೆ ಬಿದ್ದ ಚಿರತೆಯನ್ನು ಶುಕ್ರವಾರ ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ. ರಾತ್ರಿಯೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದು, ಕೂಡಲೇ ಆಗಮಿಸಿದರು. ಆದರೆ 15 ಅಡಿ ಆಳದಿಂದ ಚಿರತೆಯನ್ನು ಮೇಲೆತ್ತುವ ಕಾರ್ಯಾಚರಣೆ ರಾತ್ರಿ ನಡೆಸುವುದು ಸಾಧ್ಯವಾಗಿರಲಿಲ್ಲ. ಚಿರತೆ ಬಾವಿಗೆ ಅಳವಡಿಸಿದ ರಿಂಗ್‌ನಲ್ಲಿ ಸುರಕ್ಷಿತವಾಗಿ ಇದ್ದ ಕಾರಣ ಬೆಳಗಾದ ಬಳಿಕ ಕಾರ್ಯಾಚರಣೆ ನಡೆಸಲು ನಿರ್ಧರಿಸಿದರು.

ಬೆಳಗ್ಗೆ ಹಗ್ಗ ಕಟ್ಟಿ ಬೋನನ್ನು ಬಾವಿಗೆ ಇಳಿಬಿಟ್ಟು ಚಿರತೆ ಅದರೊಳಗೆ ಕೂರುವಂತೆ ಮಾಡಿ ಮೇಲಕ್ಕೆತ್ತಲಾಯಿತು. ಚಿರತೆ ಆರೋಗ್ಯವಾಗಿದ್ದು, ಮೂಕಾಂಬಿಕಾ ಅಭಯಾರಣ್ಯಕ್ಕೆ ಬಿಡಲಾಯಿತು. ವಲಯ ಅರಣ್ಯಾಧಿಕಾರಿ ಶರತ್‌ ಶೆಟ್ಟಿ, ಉಪ ವಲಯ ಅರಣ್ಯಾಧಿಕಾರಿ ಉದಯ್‌, ಸಂತೋಷ್‌, ಅರಣ್ಯ ರಕ್ಷಕರಾದ ವಿ. ಮಂಜು, ಶಂಕರ್‌, ಸಂತೋಷ್‌, ಶಿವು, ಬಂಗಾರಪ್ಪ, ಚಾಲಕ ಅಶೋಕ್‌ ಪಾಲ್ಗೊಂಡಿದ್ದರು.
 
ನಾಯಿಯ ಬೆನ್ನಟ್ಟಿ ಬಂದಿತ್ತು
ಹುಣ್ಸೆಮಕ್ಕಿಯ ಬಾಬಿ ಕುಲಾಲ್‌ ಮನೆಯ ನಾಯಿಯನ್ನು ಹಿಡಿ ಯಲು ಚಿರತೆ ಬಂದಿದ್ದು, ಬೆನ್ನಟ್ಟುವಾಗ ನಾಯಿ ಸಹಿತ ಬಾವಿಗೆ ಬಿದ್ದಿತ್ತು. ಚಿರತೆಯ ಗರ್ಜನೆ ಕೇಳಿ ಮನೆಯವರಿಗೆ ಎಚ್ಚರವಾಯಿತು. ಬಾವಿಗೆ ಇಣುಕಿದಾಗ ನಾಯಿ ಹಾಗೂ ಚಿರತೆ ಇರುವುದು ಕಂಡುಬಂತು.  ಬುಟ್ಟಿ ಇಳಿಬಿಟ್ಟು ನಾಯಿಯನ್ನು ತತ್‌ಕ್ಷಣ ಮೇಲೆತ್ತಲಾಗಿತ್ತು.

ಟಾಪ್ ನ್ಯೂಸ್

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.