ಪೊಸ್ರಾಲು: ಪ್ರಯಾಣಿಕರ ತಂಗುದಾಣಕ್ಕೆ ಕಾಯಕಲ್ಪ


Team Udayavani, Aug 29, 2018, 1:30 AM IST

posral-28-8.jpg

ಬೆಳ್ಮಣ್‌: ಮುಂಡ್ಕೂರು ಗ್ರಾ.ಪಂ.ನ ಪೊಸ್ರಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಮಹಾದ್ವಾರದ ಬಳಿ ಪ್ರಯಾಣಿಕರ ಅನುಕೂಲತೆಗಾಗಿ ನಿರ್ಮಿಸಿದ ಪ್ರಯಾಣಿಕರ ತಂಗುದಾಣ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು ಈ ಬಗ್ಗೆ ಉದಯವಾಣಿ ಜನಪರ ಕಾಳಜಿವರದಿ ಪ್ರಕಟಿಸಿದ ಬೆನ್ನಲ್ಲೇ ತಂಗುದಾಣದ ರಿಪೇರಿ ಕಾರ್ಯ ನಡೆದಿದೆ. ತಂಗುದಾಣವನ್ನು ನಿರ್ಮಿಸಿದ್ದ  ಶ್ರೀಧರ ಸನಿಲ್‌  ರಿಪೇರಿ ನಡೆಸಿದ್ದು, ಈ ಮೂಲಕ ತಂಗುದಾಣಕ್ಕೆ ಕಾಯಕಲ್ಪ ಒದಗಿದಂತಾಗಿದೆ. ಪೊಸ್ರಾಲು ದೇಗುಲದ‌ ತಿರುವಿನ ಬಳಿಯಲ್ಲಿ 18 ವರ್ಷಗಳ ಹಿಂದೆ ನಿರ್ಮಾಣಗೊಂಡಿದ್ದ ಪ್ರಯಾಣಿಕರ ತಂಗುದಾಣ ಪಾಳು ಬಿದ್ದಿದ್ದು ಕೂಡಲೇ ದುರಸ್ತಿಪಡಿಸಿ ಸಾರ್ವಜನಿಕರ ಸೇವೆಗೆ ಒದಗಿಸಿಕೊಡಬೇಕೆಂದಿ ಈ ಭಾಗದ ನೂರಾರು ಜನರ ಬೇಡಿಕೆಯಾಗಿತ್ತು. 

ರವಿವಾರ ಪ್ರಯಾಣಿಕರ ತಂಗುದಾಣವನ್ನು ದುರಸ್ತಿಪಡಿಸಿದ ಬಳಿಕ ಪತ್ರಿಕೆಯ ಜತೆ ಶ್ರೀಧರ್‌ ಅವರು ಮಾತನಾಡಿ, ನನ್ನ ಹಿರಿಯ ಸಹೋದರನ ಸ್ಮರಣಾರ್ಥ ತಂಗುದಾಣವನ್ನು ಈ ಹಿಂದೆ ನಿರ್ಮಿಸಲಾಗಿತ್ತು. ಗ್ರಾ.ಪಂ.ಗೆ ತಂಗುದಾಣವನ್ನು ಈವರೆಗೆ ಹಸ್ತಾಂತರಿಸಿಲ್ಲ. ಸದ್ಯಕ್ಕೆ ನನ್ನ ಸ್ವಂತ ಖರ್ಚಿನಲ್ಲಿ ರಿಪೇರಿ ನಡೆಸಿದ್ದೇನೆ. ಮುಂದೆಯೂ ಕೂಡ ಈ ತಂಗುದಾಣದ ಜವಾಬ್ದಾರಿ ನನ್ನದೇ ಆಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.