ಪೊಸ್ರಾಲು: ಪ್ರಯಾಣಿಕರ ತಂಗುದಾಣಕ್ಕೆ ಕಾಯಕಲ್ಪ


Team Udayavani, Aug 29, 2018, 1:30 AM IST

posral-28-8.jpg

ಬೆಳ್ಮಣ್‌: ಮುಂಡ್ಕೂರು ಗ್ರಾ.ಪಂ.ನ ಪೊಸ್ರಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಮಹಾದ್ವಾರದ ಬಳಿ ಪ್ರಯಾಣಿಕರ ಅನುಕೂಲತೆಗಾಗಿ ನಿರ್ಮಿಸಿದ ಪ್ರಯಾಣಿಕರ ತಂಗುದಾಣ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು ಈ ಬಗ್ಗೆ ಉದಯವಾಣಿ ಜನಪರ ಕಾಳಜಿವರದಿ ಪ್ರಕಟಿಸಿದ ಬೆನ್ನಲ್ಲೇ ತಂಗುದಾಣದ ರಿಪೇರಿ ಕಾರ್ಯ ನಡೆದಿದೆ. ತಂಗುದಾಣವನ್ನು ನಿರ್ಮಿಸಿದ್ದ  ಶ್ರೀಧರ ಸನಿಲ್‌  ರಿಪೇರಿ ನಡೆಸಿದ್ದು, ಈ ಮೂಲಕ ತಂಗುದಾಣಕ್ಕೆ ಕಾಯಕಲ್ಪ ಒದಗಿದಂತಾಗಿದೆ. ಪೊಸ್ರಾಲು ದೇಗುಲದ‌ ತಿರುವಿನ ಬಳಿಯಲ್ಲಿ 18 ವರ್ಷಗಳ ಹಿಂದೆ ನಿರ್ಮಾಣಗೊಂಡಿದ್ದ ಪ್ರಯಾಣಿಕರ ತಂಗುದಾಣ ಪಾಳು ಬಿದ್ದಿದ್ದು ಕೂಡಲೇ ದುರಸ್ತಿಪಡಿಸಿ ಸಾರ್ವಜನಿಕರ ಸೇವೆಗೆ ಒದಗಿಸಿಕೊಡಬೇಕೆಂದಿ ಈ ಭಾಗದ ನೂರಾರು ಜನರ ಬೇಡಿಕೆಯಾಗಿತ್ತು. 

ರವಿವಾರ ಪ್ರಯಾಣಿಕರ ತಂಗುದಾಣವನ್ನು ದುರಸ್ತಿಪಡಿಸಿದ ಬಳಿಕ ಪತ್ರಿಕೆಯ ಜತೆ ಶ್ರೀಧರ್‌ ಅವರು ಮಾತನಾಡಿ, ನನ್ನ ಹಿರಿಯ ಸಹೋದರನ ಸ್ಮರಣಾರ್ಥ ತಂಗುದಾಣವನ್ನು ಈ ಹಿಂದೆ ನಿರ್ಮಿಸಲಾಗಿತ್ತು. ಗ್ರಾ.ಪಂ.ಗೆ ತಂಗುದಾಣವನ್ನು ಈವರೆಗೆ ಹಸ್ತಾಂತರಿಸಿಲ್ಲ. ಸದ್ಯಕ್ಕೆ ನನ್ನ ಸ್ವಂತ ಖರ್ಚಿನಲ್ಲಿ ರಿಪೇರಿ ನಡೆಸಿದ್ದೇನೆ. ಮುಂದೆಯೂ ಕೂಡ ಈ ತಂಗುದಾಣದ ಜವಾಬ್ದಾರಿ ನನ್ನದೇ ಆಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.