ಸಾಲಿಗ್ರಾಮದಲ್ಲೂ ಮತದಾನಕ್ಕೆ ಸಿದ್ಧತೆ


Team Udayavani, Aug 31, 2018, 6:30 AM IST

3008kota1e.jpg

ಕೋಟ: ಸಾಲಿಗ್ರಾಮ ಪ.ಪಂ.ನ ಸ್ಥಳೀಯಾಡಳಿತ ಸಂಸ್ಥೆಗೆ ಆ.31ರಂದು ಚುನಾವಣೆ ನಡೆಯಲಿದೆ.  ಇಲ್ಲಿನ  16 ವಾರ್ಡ್‌ಗಳಲ್ಲಿ ಬಿಜೆಪಿಯ 16, ಕಾಂಗ್ರೆಸ್‌ 16,  ಜೆಡಿಎಸ್‌ 6, ಪಕ್ಷೇತರ 7, ಸಿ.ಪಿ.ಎಂ.ನಿಂದ ಓರ್ವ ಸಹಿತ  ಒಟ್ಟು 46 ಮಂದಿ ಕಣದಲ್ಲಿದ್ದಾರೆ. 12,869 ಮಂದಿ ಮತದಾರರು ಇವರ ಸೋಲು-ಗೆಲುವು ತೀರ್ಮಾನಿಸಲಿ ದ್ದಾರೆ. ಮತದಾನ ಕೇಂದ್ರಕ್ಕೆ ಗುರುವಾರ ಅಪರಾಹ್ನ 3 ಗಂಟೆಗೆ ಪೊಲೀಸರು, ಬೂತ್‌ನ ಅಧಿಕಾರಗಳ ತಂಡ ಆಗಮಿಸಿ ಪೂರ್ವ ಸಿದ್ಧತೆಯಲ್ಲಿ ತೊಡಗಿತು.

ಎರಡು ಸೂಕ್ಷ್ಮ, ಎರಡು ಅತೀ ಸೂಕ್ಷ್ಮ ಮತಗಟ್ಟೆ
ಇಲ್ಲಿನ ತೋಡ್ಕಟ್ಟು ಹಾಗೂ ಪಡುಕರೆ ವಾರ್ಡ್‌ ನ ಮತಗಟ್ಟೆಯಲ್ಲಿ  ಈ ಹಿಂದೆ ಸಣ್ಣ-ಪುಟ್ಟ ಗಲಾಟೆಗಳು ನಡೆದಿದ್ದು ಇದನ್ನು ಅತಿ ಸೂಕ್ಷ್ಮಮತಗಟ್ಟೆ, ಪೇಟೆ ಗೆಂಡೆಕೆರೆ ವಾರ್ಡ್‌ ಮತಗಟ್ಟೆಗಳನ್ನು ಮುಂಜಾಗ್ರತೆಗಾಗಿ  ಸೂಕ್ಷ್ಮ ಮತಗಟ್ಟೆ ಎಂದು ಗುರುತಿಸಲಾಗಿದೆ.

ಪೊಲೀಸ್‌ ಬಂದೋಬಸ್ತ್ 
ಬ್ರಹ್ಮಾವರ ವೃತ್ತ ನಿರೀಕ್ಷಕ ಶ್ರೀಕಾಂತ್‌ ಕಾನೂನು ಸುವ್ಯವಸ್ಥೆಯ ಉಸ್ತುವಾರಿ ನೋಡಿಕೊಳ್ಳಲಿದ್ದು, ಡಿವೈ.ಎಸ್‌.ಎಪಿ. ಕುಮಾರಸ್ವಾಮಿ ಮೇಲುಸ್ತುವಾರಿ ನೋಡಿ ಕೊಳ್ಳಲಿದ್ದಾರೆ. 15 ಮಂದಿ ಮುಖ್ಯ ಪೇದೆಗಳು, ಒಂದು ಡಿ.ಆರ್‌. ವ್ಯಾನ್‌, 17 ಪೇದೆ, ಓರ್ವ ಮುಖ್ಯ ಪೇದೆ ಕೋಟ ಠಾಣಾಧಿಕಾರಿ ನರಸಿಂಹ  ಶೆಟ್ಟಿಯವರ ನೇತೃತ್ವದಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.

80 ಮಂದಿ ಚುನಾವಣಾ 
ಸಿಬಂದಿ ಕರ್ತವ್ಯದಲ್ಲಿ 

ವಿಧಾನಸಭಾ ಚುನಾವಣೆಯ ರೀತಿ ಯಲ್ಲಿ ಈ ಬಾರಿ  ಯಾವುದೇ ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿಲ್ಲ.  ಪ್ರತಿ ಬೂತ್‌ಗೆ 5ಮಂದಿ ಸಿಬಂದಿಗಳಂತೆ ಒಟ್ಟು  16 ಬೂತ್‌ಗಳಲ್ಲಿ  80ಮಂದಿ ಚುನಾವಣಾ ಕರ್ತವ್ಯ ನಿರ್ವಹಿಸಲಿದ್ದಾರೆ.

ವಿಶೇಷ ಚುನಾವಣಾಧಿಕಾರಿಗಳ ಸಭೆ 
ಪ.ಪಂ.ನ ವಿಶೇಷ ಚುನಾವಣಾಧಿಕಾರಿ ಜ್ಯೋತಿ ಅವರು ಬುಧವಾರ ಸಾಲಿಗ್ರಾಮದಲ್ಲಿ ಉಡುಪಿ ತಹಶೀಲ್ದಾರ್‌ 
ಪ್ರದೀಪ್‌ ಕುಡೇìಕರ್‌,ಬ್ರಹ್ಮಾವರ ತಹಶೀಲ್ದಾರ್‌ ಅನಿಲ್‌, ಪ.ಪಂ. ಮುಖ್ಯಾಧಿಕಾರಿ ಶ್ರೀಪಾದ್‌ ಪುರೋಹಿತ್‌ 
ಮತ್ತು ರಿಟರ್ನಿಂಗ್‌ ಅಧಿಕಾರಿಗಳು,ಸಹಾಯಕ ರಿಟರ್ನಿಂಗ್‌ ಅಧಿಕಾರಿಗಳು, ನೋಡೆಲ್‌ ಅಧಿಕಾರಿಗಳು, ಪ್ಲೈಯಿಂಗ್‌  ಸ್ಕ್ವಾಡ್‌ನ‌ವರೊಂದಿಗೆ ಸಭೆ ನಡೆಸಿ 16 ವಾರ್ಡ್‌ಗಳ ಮತಗಟ್ಟೆಯಲ್ಲಿರುವ ಸೌಲಭ್ಯಗಳು, ಸಮಸ್ಯೆಗಳನ್ನು  ಯಾವ ರೀತಿ ಪರಿಹರಿಸಲಾಗಿದೆ ಎನ್ನುವ ಕುರಿತು ಮಾಹಿತಿ ಪಡೆದರು.ಸಾಲಿಗ್ರಾಮ ಚಿಪ್ಲಪಾಡಿ ಶಾಲೆಯ ಮಾರಿಗುಡಿ ಮತಗಟ್ಟೆಯಲ್ಲಿ  ಮತದಾನಕ್ಕೆ ಅಧಿಕಾರಿಗಳು ತಯಾರಿ ನಡೆಸುತ್ತಿರುವುದು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.