ಸಾಲಿಗ್ರಾಮದಲ್ಲೂ ಮತದಾನಕ್ಕೆ ಸಿದ್ಧತೆ


Team Udayavani, Aug 31, 2018, 6:30 AM IST

3008kota1e.jpg

ಕೋಟ: ಸಾಲಿಗ್ರಾಮ ಪ.ಪಂ.ನ ಸ್ಥಳೀಯಾಡಳಿತ ಸಂಸ್ಥೆಗೆ ಆ.31ರಂದು ಚುನಾವಣೆ ನಡೆಯಲಿದೆ.  ಇಲ್ಲಿನ  16 ವಾರ್ಡ್‌ಗಳಲ್ಲಿ ಬಿಜೆಪಿಯ 16, ಕಾಂಗ್ರೆಸ್‌ 16,  ಜೆಡಿಎಸ್‌ 6, ಪಕ್ಷೇತರ 7, ಸಿ.ಪಿ.ಎಂ.ನಿಂದ ಓರ್ವ ಸಹಿತ  ಒಟ್ಟು 46 ಮಂದಿ ಕಣದಲ್ಲಿದ್ದಾರೆ. 12,869 ಮಂದಿ ಮತದಾರರು ಇವರ ಸೋಲು-ಗೆಲುವು ತೀರ್ಮಾನಿಸಲಿ ದ್ದಾರೆ. ಮತದಾನ ಕೇಂದ್ರಕ್ಕೆ ಗುರುವಾರ ಅಪರಾಹ್ನ 3 ಗಂಟೆಗೆ ಪೊಲೀಸರು, ಬೂತ್‌ನ ಅಧಿಕಾರಗಳ ತಂಡ ಆಗಮಿಸಿ ಪೂರ್ವ ಸಿದ್ಧತೆಯಲ್ಲಿ ತೊಡಗಿತು.

ಎರಡು ಸೂಕ್ಷ್ಮ, ಎರಡು ಅತೀ ಸೂಕ್ಷ್ಮ ಮತಗಟ್ಟೆ
ಇಲ್ಲಿನ ತೋಡ್ಕಟ್ಟು ಹಾಗೂ ಪಡುಕರೆ ವಾರ್ಡ್‌ ನ ಮತಗಟ್ಟೆಯಲ್ಲಿ  ಈ ಹಿಂದೆ ಸಣ್ಣ-ಪುಟ್ಟ ಗಲಾಟೆಗಳು ನಡೆದಿದ್ದು ಇದನ್ನು ಅತಿ ಸೂಕ್ಷ್ಮಮತಗಟ್ಟೆ, ಪೇಟೆ ಗೆಂಡೆಕೆರೆ ವಾರ್ಡ್‌ ಮತಗಟ್ಟೆಗಳನ್ನು ಮುಂಜಾಗ್ರತೆಗಾಗಿ  ಸೂಕ್ಷ್ಮ ಮತಗಟ್ಟೆ ಎಂದು ಗುರುತಿಸಲಾಗಿದೆ.

ಪೊಲೀಸ್‌ ಬಂದೋಬಸ್ತ್ 
ಬ್ರಹ್ಮಾವರ ವೃತ್ತ ನಿರೀಕ್ಷಕ ಶ್ರೀಕಾಂತ್‌ ಕಾನೂನು ಸುವ್ಯವಸ್ಥೆಯ ಉಸ್ತುವಾರಿ ನೋಡಿಕೊಳ್ಳಲಿದ್ದು, ಡಿವೈ.ಎಸ್‌.ಎಪಿ. ಕುಮಾರಸ್ವಾಮಿ ಮೇಲುಸ್ತುವಾರಿ ನೋಡಿ ಕೊಳ್ಳಲಿದ್ದಾರೆ. 15 ಮಂದಿ ಮುಖ್ಯ ಪೇದೆಗಳು, ಒಂದು ಡಿ.ಆರ್‌. ವ್ಯಾನ್‌, 17 ಪೇದೆ, ಓರ್ವ ಮುಖ್ಯ ಪೇದೆ ಕೋಟ ಠಾಣಾಧಿಕಾರಿ ನರಸಿಂಹ  ಶೆಟ್ಟಿಯವರ ನೇತೃತ್ವದಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.

80 ಮಂದಿ ಚುನಾವಣಾ 
ಸಿಬಂದಿ ಕರ್ತವ್ಯದಲ್ಲಿ 

ವಿಧಾನಸಭಾ ಚುನಾವಣೆಯ ರೀತಿ ಯಲ್ಲಿ ಈ ಬಾರಿ  ಯಾವುದೇ ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿಲ್ಲ.  ಪ್ರತಿ ಬೂತ್‌ಗೆ 5ಮಂದಿ ಸಿಬಂದಿಗಳಂತೆ ಒಟ್ಟು  16 ಬೂತ್‌ಗಳಲ್ಲಿ  80ಮಂದಿ ಚುನಾವಣಾ ಕರ್ತವ್ಯ ನಿರ್ವಹಿಸಲಿದ್ದಾರೆ.

ವಿಶೇಷ ಚುನಾವಣಾಧಿಕಾರಿಗಳ ಸಭೆ 
ಪ.ಪಂ.ನ ವಿಶೇಷ ಚುನಾವಣಾಧಿಕಾರಿ ಜ್ಯೋತಿ ಅವರು ಬುಧವಾರ ಸಾಲಿಗ್ರಾಮದಲ್ಲಿ ಉಡುಪಿ ತಹಶೀಲ್ದಾರ್‌ 
ಪ್ರದೀಪ್‌ ಕುಡೇìಕರ್‌,ಬ್ರಹ್ಮಾವರ ತಹಶೀಲ್ದಾರ್‌ ಅನಿಲ್‌, ಪ.ಪಂ. ಮುಖ್ಯಾಧಿಕಾರಿ ಶ್ರೀಪಾದ್‌ ಪುರೋಹಿತ್‌ 
ಮತ್ತು ರಿಟರ್ನಿಂಗ್‌ ಅಧಿಕಾರಿಗಳು,ಸಹಾಯಕ ರಿಟರ್ನಿಂಗ್‌ ಅಧಿಕಾರಿಗಳು, ನೋಡೆಲ್‌ ಅಧಿಕಾರಿಗಳು, ಪ್ಲೈಯಿಂಗ್‌  ಸ್ಕ್ವಾಡ್‌ನ‌ವರೊಂದಿಗೆ ಸಭೆ ನಡೆಸಿ 16 ವಾರ್ಡ್‌ಗಳ ಮತಗಟ್ಟೆಯಲ್ಲಿರುವ ಸೌಲಭ್ಯಗಳು, ಸಮಸ್ಯೆಗಳನ್ನು  ಯಾವ ರೀತಿ ಪರಿಹರಿಸಲಾಗಿದೆ ಎನ್ನುವ ಕುರಿತು ಮಾಹಿತಿ ಪಡೆದರು.ಸಾಲಿಗ್ರಾಮ ಚಿಪ್ಲಪಾಡಿ ಶಾಲೆಯ ಮಾರಿಗುಡಿ ಮತಗಟ್ಟೆಯಲ್ಲಿ  ಮತದಾನಕ್ಕೆ ಅಧಿಕಾರಿಗಳು ತಯಾರಿ ನಡೆಸುತ್ತಿರುವುದು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.