ಐಶಾರಾಮಿ ಜೀವನ ಭವಿಷ್ಯಕ್ಕೆ ಹಾನಿಕಾರಕ: ವಿದ್ಯಾ ಕುಮಾರಿ


Team Udayavani, Sep 9, 2018, 6:55 AM IST

0809klre2a.jpg

ಕೋಟೇಶ್ವರ: ಪರಿಸರ ಸ್ವಚ್ಛತೆಗೆ, ನೈರ್ಮಲ್ಯಕ್ಕೆ ಹೆಚ್ಚು ಒತ್ತು ನೀಡುತ್ತಿದ್ದ ನಮ್ಮ ಪೂರ್ವಿಕರಿಂದ ಬಂದ ಜೀವನಕ್ರಮಗಳು ಕಾಲ ಕಳೆದ ಹಾಗೆ ಬದಲಾಗುತ್ತಿವೆ. ಮೌಲ್ಯಯುತವಾದ ಬದುಕನ್ನು ಬಿಟ್ಟು ಐಶಾರಾಮಿ ಜೀವನಕ್ರಮದತ್ತ ಸಾಗುತ್ತಿರುವ ನಮ್ಮ ನಡೆ ಪರಿಸರಕ್ಕೆ ಹಾನಿಕಾರಕ ಎಂದು ಉಡುಪಿ ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಹೇಳಿದರು.

ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಜಂಟಿ ಆಶ್ರಯದಲ್ಲಿ  ಸೆ. 8ರಂದು ಕೋಟೇಶ್ವರ ದೇಗುಲದ ಸಭಾಭವನದಲ್ಲಿ ನಡೆದ ಸ್ವಚ್ಛ ಭಾರತ್‌ ದಿವಸ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಹಿಂದೂ ಧಾರ್ಮಿಕ ಸಂಸ್ಥೆ ಹಾಗೂ ಧರ್ಮಾದಾಯ ದತ್ತಿ ಇಲಾಖೆಯ ಉಡುಪಿ ಜಿಲ್ಲಾ ಸಹಾಯಕ ಆಯುಕ್ತ ಪ್ರವೀಣ ನಾಯಕ್‌ ಅವರು ಮಾತನಾಡಿ, ಸ್ವತ್ಛತೆಯ ಪರಿಕಲ್ಪನೆ ಸಾಕಾರಗೊಳ್ಳಲು ವಿದ್ಯಾರ್ಥಿ ದೆಸೆಯಲ್ಲಿ ಆ ಬಗ್ಗೆ ಹೆಚ್ಚಿನ ಆಸಕ್ತಿ ಮೂಡಿಸುವ ಕಾರ್ಯಕ್ರಮಗಳು ನಡೆಯಬೇಕೆಂದರು.

ಉಡುಪಿ ಜಿಲ್ಲಾ ಹಿಂದೂ ಧಾರ್ಮಿಕ ಸಂಸ್ಥೆಗಳ ತಹಶೀಲ್ದಾರ ಪ್ರಶಾಂತ ಕುಮಾರ್‌ ಶೆಟ್ಟಿ, ಕಾಳಾವರ ಸರಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಎಸ್‌. ರಾಜೇಂದ್ರ ನಾಯಕ್‌,  ದೈಹಿಕ ಶಿಕ್ಷಣ ನಿರ್ದೇಶಕ ಡಾ| ರಮೇಶ್‌, ಸಾಮಾಜಿಕ ಕಾರ್ಯಕರ್ತ ಕೋಣಿ ಕೃಷ್ಣದೇವ ಕಾರಂತ, ಕೋಟೇಶ್ವರ ಗ್ರಾ.ಪಂ. ಅಧ್ಯಕ್ಷೆ ಜಾನಕಿ ಬಿಲ್ಲವ ಅವರು ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳ ಕರ್ತವ್ಯದ ಬಗ್ಗೆ ವಿವರಿಸಿದರು. 

ಕೋಟೇಶ್ವರ ದೇಗುಲದ ಇಒ ಗಣೇಶ ರಾವ್‌, ದೇಗುಲದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಕೆ. ಗೋಪಾಲಕೃಷ್ಣ ಶೆಟ್ಟಿ, ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಗೋಪಾಲಕೃಷ್ಣ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವಿಸಿದರು. ಸರಕಾರಿ ಪದವಿ ಕಾಲೇಜು ವಿದ್ಯಾರ್ಥಿ ದೀಕ್ಷಿತ್‌ ಕಾರ್ಯಕ್ರಮ ನಿರೂಪಿಸಿದರು. 

ಉಪನ್ಯಾಸಕ ರಂಜಿತ್‌ ಕುಮಾರ್‌ ಶೆಟ್ಟಿ  ವಂದಿಸಿದರು. ಕಾಲೇಜಿನ ಎನ್ನೆಸ್ಸೆಸ್‌ ಘಟಕದ 150 ವಿದ್ಯಾರ್ಥಿಗಳು ಶ್ರೀ ಕೋಟಿಲಿಂಗೇಶ್ವರ  ದೇವಸ್ಥಾನ ಸಹಿತ ಪರಿಸರದ ಸ್ವತ್ಛತೆಯಲ್ಲಿ ಪಾಲ್ಗೊಂಡರು.

ಟಾಪ್ ನ್ಯೂಸ್

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.