ಮರಳು ಅಭಾವ ತೀವ್ರ: ಜಾರಿಯಾಗದ ನೂತನ ಮರಳು ನೀತಿ


Team Udayavani, Sep 28, 2018, 6:00 AM IST

2509bas2.jpg

ಬಸ್ರೂರು: ಈಗಾಗಲೇ ಸಾಂಪ್ರದಾಯಿಕ ಮರಳು ಕಾರ್ಮಿಕರಿಗೆ ಕೆಲಸವಿಲ್ಲದೆ ಕೈಚೆಲ್ಲಿ ಕುಳಿತಿದ್ದಾರೆ. ಇದೀಗ ಕುಂದಾಪುರ ತಾಲೂಕಿನ ಬಹುತೇಕ ಗ್ರಾ.ಪಂ.ಗಳ ಕಾಮಗಾರಿಯನ್ನು ಪೂರ್ಣಗೊಳಿಸಲು ಮರಳು ಅಭಾವ ಕಂಡು ಬಂದು ಗ್ರಾಮಸಭೆಯಲ್ಲಿ ಗ್ರಾ.ಪಂ. ಅಧ್ಯಕ್ಷ, ಸದಸ್ಯರು ಶೀಘ್ರ ಕಾಮಗಾರಿಗಳಿಗೆ ಮರಳು ಬೇಕಾಗಿದೆ ಇನ್ನು 15 ದಿನಗಳಲ್ಲಿ ಮರಳು ಸಿಗದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎನ್ನುವ ನಿರ್ಣಯ ತೆಗೆದುಕೊಂಡಿದ್ದಾರೆ.

ಸಿ.ಆರ್‌.ಝಡ್‌., ನಾನ್‌ ಸಿ.ಆರ್‌.ಝಡ್‌. ಮರಳುಗಾರಿಕೆ ಪ್ರದೇಶವೆಂದು ಕೆಲವೆಡೆ ಗುರುತಿಸಲಾಗಿದ್ದರೂ ಯಾರಿಗೂ ನದಿ ತಟದಲ್ಲಿ ಮರಳು ತೆಗೆಯಲು ಅನುಮತಿ ನೀಡಿಲ್ಲದಿರುವುದು ವಿಪರ್ಯಾಸ. ಉಸ್ತುವಾರಿ ಸಚಿವರೂ ಈ ಬಗ್ಗೆ ಶೀಘ್ರ ನಿರ್ಣಯ ತೆಗೆದುಕೊಳ್ಳಲಾಗುವುದೆಂದು ಹೇಳಿದ್ದಾರೆ ಎನ್ನುವ ಹೇಳಿಕೆಯಷ್ಟೆ ಉಳಿದಿದೆ!

ಡಿಸಿ ಮೇಲೆ ದಾಳಿ
ಎರಡು ವರ್ಷಗಳ ಹಿಂದೆ ಕಂಡ್ಲೂರಿನಲ್ಲಿ ನದಿ ತಟದ ಅಕ್ರಮ ಮರಳು ಅಡ್ಡೆಯ ಮೇಲೆ ಉಡುಪಿ ಜಿಲ್ಲಾಧಿಕಾರಿ ದಾಳಿ ನಡೆಸಿದ್ದು ರಾಜ್ಯ ಮಟ್ಟದ ಸುದ್ದಿಯಾಗಿತ್ತು. ಅಂದು ಜಿಲ್ಲಾಧಿಕಾರಿಗಳ ಮೇಲೆ ಹಲ್ಲೆ ನಡೆಸಲೆತ್ನಿಸಿದ ಹಲವು ಮಂದಿಯನ್ನು ಬಂಧಿಸಲಾಗಿತ್ತು. ಕೆಲವು ಉತ್ತರ ಭಾರತದ ಮರಳು ಕಾರ್ಮಿಕರನ್ನು ಗಡೀಪಾರು ಮಾಡಲಾಗಿತ್ತು. ಈ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ.

ಘೋಷಣೆಯಷ್ಟೆ
ಜಿಲ್ಲಾಧಿಕಾರಿಗಳ ದಾಳಿಯ ತತ್‌ಕ್ಷಣ ಬಸ್ರೂರು, ಕಂಡ್ಲೂರು, ಜಪ್ತಿ, ಬಳ್ಕೂರು, ಗುಲ್ವಾಡಿ, ಆನಗಳ್ಳಿ ಮುಂತಾದೆಡೆ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ನಿಂತು ಹೋಗಿತ್ತು. ಅನಂತರದ ದಿನಗಳಲ್ಲಿ ಹಿಂದಿನ ಸರಕಾರ ಈ ಬಗ್ಗೆ ಸದನ ಸಮಿತಿಯನ್ನು ರಚಿಸಿತ್ತು. ಉಡುಪಿ, ದ.ಕ., ಉ.ಕನ್ನಡಕ್ಕಾಗಿಯೇ ಪ್ರತ್ಯೇಕ ಮರಳು ನೀತಿಯನ್ನು ಶೀಘ್ರ ರಚಿಸಲಾಗುವುದು ಎಂದು ಸಚಿವರೂ ಹೇಳಿದ್ದರು. ಆದರೆ ಎರಡು ವರ್ಷ ಕಳೆದರೂ ನೂತನ ಮರಳು ನೀತಿ ಜಾರಿಯಾಗಲೇ ಇಲ್ಲ!

ಕಟ್ಟಡ ಕಾರ್ಮಿಕರು ಕುಂದಾಪುರ ಉಪ ವಿಭಾಗಾಧಿಕಾರಿಗಳ ಕಚೆೇರಿಯೆದುರು ಪ್ರತಿಭಟನೆ ನಡೆಸಿದರು. ಮರಳು ವಾಹನಗಳ ಚಾಲಕ-ಮಾಲಕರು ತಾಲೂಕು ಕೇಂದ್ರದಲ್ಲಿ ಮರಳು ನೀತಿ ರೂಪಿಸಲು ಪ್ರತಿಭಟನೆ ನಡೆಸಿದರು.

ಕಾಮಗಾರಿಗಳೆಲ್ಲ ಸ್ಥಗಿತ
ಬಹುತೇಕ ಗ್ರಾ.ಪಂ.ಗಳ ಆಶ್ರಯ ಮನೆ, ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿಗಳು ಸೇರಿದಂತೆ ಉಡುಪಿ ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣ ಸಹಿತ ಯಾವುದೇ ಕಾಮಗಾರಿಗಳು ನಡೆಯುತ್ತಿಲ್ಲ. ನಾನ್‌ ಸಿ.ಆರ್‌.ಝಡ್‌. (ಸಿಹಿ ನೀರಿನ ಪ್ರದೇಶದ ಮರಳು) ಮರಳಿಗೆ ಬಹುಬೇಡಿಕೆಯಿದ್ದು ಅದೀಗ ಸಿಗುತ್ತಿಲ್ಲ. ಈ ಬಗ್ಗೆ ಯಾವ ನಿರ್ಣಯ ಕೈಗೊಳ್ಳುತ್ತಾರೋ ಕಾದು ನೋಡಬೇಕಾಗಿದೆ.
– ಸದಾನಂದ ಬಳ್ಕೂರು, 
ನಾನ್‌ ಸಿ.ಆರ್‌.ಝಡ್‌. ಮರಳು ದೋಣಿ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ

– ದಯಾನಂದ ಬಳ್ಕೂರು

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Udupi; ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.