ಒತ್ತಿನೆಣೆಯಲ್ಲಿ ಸಾಕಾರಗೊಳ್ಳಲಿದೆಯೇ ವಿಮಾನ ನಿಲ್ದಾಣ ಯೋಜನೆ?


Team Udayavani, Sep 28, 2018, 6:00 AM IST

ottinene-555.jpg

ಬೈಂದೂರು: ಹೊಸ ತಾಲೂಕು ಕೇಂದ್ರವಾಗಿ ಘೋಷಣೆಯಾದ ಬೈಂದೂರಿನಲ್ಲಿ ಅಗತ್ಯ ಕಚೇರಿಗಳು ಒಂದೊಂದಾಗಿ ಆರಂಭವಾಗಬೇಕಿದೆ. ಇದರ ನಡುವೆ ಮಹತ್ವಾಕಾಂಕ್ಷಿ ಒತ್ತಿನೆಣೆ ವಿಮಾನ ನಿಲ್ದಾಣದ ಕನಸೂ ಸಾಕಾರಗೊಳ್ಳಲು ವೇದಿಕೆ ಒದಗಬೇಕಿದೆ.  

ಬಹುಬೇಡಿಕೆಯ ಕನಸು 
ಒತ್ತಿನೆಣೆ  ವಿಮಾನ ನಿಲ್ದಾಣದ ಕನಸು ಇಂದು ನಿನ್ನೆಯದಲ್ಲ. ಹಲವು ವರ್ಷಗಳ ಪ್ರಯತ್ನದ ನಡುವೆ 2004ರಲ್ಲಿ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನ ಟ್ರಸ್ಟ್‌  ಹಾಗೂ ಮುರ್ಡೆàಶ್ವರ ಆರ್‌.ಎನ್‌.ಶೆಟ್ಟಿ ಟ್ರಸ್ಟ್‌ ಸಹಯೋಗದಲ್ಲಿ ಏರ್‌ಸ್ಟ್ರಿಪ್‌ ಪ್ರಾರಂಭಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ಪ್ರವಾಸಿ ಸ್ಥಳಗಳನ್ನು ಹೊಂದಿರುವ ಹೆಗ್ಗಳಿಕೆಯ ಬೈಂದೂರಿಗೆ ಪ್ರವಾಸಿಗರ ಆಗಮನವೂ ಹೆಚ್ಚಿದೆ. ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳವಾದ ಕೊಲ್ಲೂರು ಇದರ ಪಕ್ಕದಲ್ಲೇ ಇದ್ದು, ಮುಡೇìಶ್ವರವೂ ಬೈಂದೂರಿನಿಂದ ಕೆಲವೇ ಕಿ.ಮೀ ಅಂತರದಲ್ಲಿದೆ.

ಮಂಗಳೂರೇ ಗತಿ!
ಗೋವಾವನ್ನು ಹೊರತುಪಡಿಸಿದರೆ ಇಲ್ಲಿನ ಪ್ರವಾಸಿಗರು 150 ಕಿ.ಮೀ. ದೂರದ ಮಂಗಳೂರು ವಿಮಾನ ನಿಲ್ದಾಣವನ್ನೇ ಅವಲಂಬಿಸಬೇಕಾಗಿದೆ. ಕೇಂದ್ರ ಸರಕಾರ ಈಗಾಗಲೇ ವ್ಯಾಪಾರ ವಹಿವಾಟು ಮತ್ತು ಪ್ರವಾಸೋದ್ಯಮ ಅಭಿವೃದ್ದಿಗಾಗಿ ಕಿರು ವಿಮಾನ ನಿಲ್ದಾಣ ಸ್ಥಾಪನೆಗೆ ವಿಶೇಷ ಆಸಕ್ತಿ ವಹಿಸಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ  ಜಿಲ್ಲಾಡಳಿತದ ವತಿಯಿಂದ ವಿಮಾನ ನಿಲ್ದಾಣದ ಜಾಗದ ಕುರಿತು ಸರ್ವೇ ಕಾರ್ಯ ಕೂಡ ನಡೆದಿದೆ. ಸದ್ಯ ಭಟ್ಕಳದಿಂದ ಹೆಚ್ಚಿನ ಪ್ರಯಾಣಿಕರು ವಿದೇಶ ಪ್ರಯಾಣಕ್ಕಾಗಿ ಮಂಗಳೂರನ್ನೇ ಅವಲಂಬಿಸಬೇಕಾಗಿದೆ. ಆದರೆ ಇದಕ್ಕಾಗಿ ಮೂರು ತಾಸಿಗೂ ಹೆಚ್ಚು ರಸ್ತೆ ಪ್ರಯಾಣ ಮಾಡಬೇಕಿದೆ. ಒತ್ತಿನೆಣೆಯಲ್ಲಿ ವಿಮಾನ ನಿಲ್ದಾಣ ಆರಂಭಗೊಂಡರೆ ಈ ಭಾಗದವರಿಗೆ, ಶಿವಮೊಗ್ಗ ಭಾಗದವರಿಗೂ ಉಪಯೋಗವಾಗಲಿದೆ.  

ಸರಕಾರದ ಗಮನ ಸೆಳೆಯುವ ಪ್ರಯತ್ನ 
ಬೈಂದೂರಿನಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಬಗಗೆ ದುಬೈನಲ್ಲಿ ಕಳೆದ ವರ್ಷ ನಡೆದ ಕಾರ್ಯಕ್ರಮದಲ್ಲಿ ನಮ್ಮ ಕುಂದಾಪ್ರ ಕನ್ನಡ ಬಳಗ ದುಬೈ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ನೀಡಲಾಗಿತ್ತು. ಇದರೊಂದಿಗೆ ಸ್ಥಳೀಯ ಜನಪ್ರತಿನಿಧಿಗಳಿರುವ ನಿಯೋಗವೊಂದು ಕೇಂದ್ರದ ಸಚಿವರನ್ನು ಭೇಟಿ ಮಾಡುವ ಚಿಂತನೆ ಇದೆ. ಈಗಾಗಲೇ ವಿಮಾನ ನಿಲ್ದಾಣ ಹೋರಾಟ ಸಮಿತಿ ಅಸ್ತಿತ್ವಕ್ಕೆ ಬಂದಿದ್ದು ಒತ್ತಾಯಕ್ಕೆ ಯೋಜಿಸಿದೆ.

ಬೈಂದೂರು ವಿಮಾನ ನಿಲ್ದಾಣ ನನ್ನ ದೊಡ್ಡ ಕನಸು. ಪ್ರವಾಸೋದ್ಯಮ ಅಭಿವೃದ್ಧಿಯಾಗಬೇಕಾದರೆ ಸಂಪರ್ಕ ವ್ಯವಸ್ಥೆಯೂ ಪ್ರಗತಿಯಾಗಬೇಕು. ಬೈಂದೂರಿನಲ್ಲಿ ವಿಮಾನ ನಿಲ್ದಾಣ ಕುರಿತು ಮುಂದಿನ ದಿನದಲ್ಲಿ ಪ್ರಧಾನಿಯವರ ಗಮನಕ್ಕೆ ತರುವುದರೊಂದಿಗೆ ರಾಜ್ಯ ಸರಕಾರದ ಸಹಕಾರದೊಂದಿಗೆ ಕೇಂದ್ರ ಸಚಿವರ ಗಮನ ಸೆಳೆಯಲಾಗುವುದು.
– ಬಿ.ಎಂ. ಸುಕುಮಾರ ಶೆಟ್ಟಿ, 
ಶಾಸಕರು ಬೈಂದೂರು ಕ್ಷೇತ್ರ

ಕಿರು ವಿಮಾನ ನಿಲ್ದಾಣದ ಪ್ರಸ್ತಾವನೆ ಈಗಾಗಲೇ ಸರಕಾರದ ಮಟ್ಟದಲ್ಲಿದೆ. ಮುಂದಿನ ದಿನದಲ್ಲಿ ಹೋರಾಟ ಸಮಿತಿ ಮೂಲಕ ಕೇಂದ್ರ ಸರಕಾರದ ಗಮನ ಸೆಳೆದು ವಿಮಾನ ನಿಲ್ದಾಣ ಸ್ಥಾಪನೆಗೆ ಪ್ರಯತ್ನಿಸಲಾಗುವುದು. 
– ಸಾಧನ ದಾಸ್‌, ಅಧ್ಯಕ್ಷರು, ನಮ್ಮ ಕುಂದಾಪ್ರ ಬಳಗ

ಟಾಪ್ ನ್ಯೂಸ್

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.