ಸಾರ್ವಜನಿಕ ಸೇವೆಗೆ ಲಭ್ಯವಾಗದ  ಶೌಚಾಲಯ


Team Udayavani, Sep 28, 2018, 6:05 AM IST

2709kota1e.jpg

ಕೋಟ: ಸಾಲಿಗ್ರಾಮ ಮುಖ್ಯ ಪೇಟೆಯ ಬಸ್ಸುನಿಲ್ದಾಣದ ಬಳಿ ಎಸ್‌.ಎಫ್‌.ಸಿ.ಹಾಗೂ 14ನೇ ಹಣಕಾಸು ನಿಧಿಯಿಂದ  20ಲಕ್ಷ ವೆಚ್ಚದಲ್ಲಿ ವ್ಯವಸ್ಥಿತವಾಗಿ ನಿರ್ಮಾಣಗೊಂಡ  ಸಾರ್ವಜನಿಕ ಶೌಚಾಲಯ ಕಾಮಗಾರಿ ಮುಗಿದು ಐದು ತಿಂಗಳಾದರು ಸಾರ್ವಜನಿಕ ಸೇವೆಗೆ ಲಭ್ಯವಾಗಿಲ್ಲ. ಈ ಕುರಿತು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ.ಪಂ. ಆಗಿ ಹಲವು ವರ್ಷ ಕಳೆದರು ಸಾಲಿಗ್ರಾಮದ ಮುಖ್ಯ ಪೇಟೆಯಲ್ಲಿ ಇದುವರೆಗೆ ಸಾರ್ವಜನಿಕ ಶೌಚಾಲಯ ಇಲ್ಲದಿರುವುದು ಆಡಳಿತ ವ್ಯವಸ್ಥೆಗೆ ಕಪ್ಪು ಚುಕ್ಕೆಯಂತಿತ್ತು ಹಾಗೂ ಅಕ್ಕ-ಪಕ್ಕದ ಮನೆಗಳನ್ನು ಆಶ್ರಯಿಸಬೇಕಾಗಿತ್ತು. ಇದೀಗ ವ್ಯವಸ್ಥಿತ ಶೌಚಾಲಯ ನಿರ್ಮಾಣವಾದ್ದರಿಂದ ಈ ಸಮಸ್ಯೆ ದೂರಾಗುವ ಭರವಸೆ ಮೂಡಿತ್ತು.

ಆದಷ್ಟುಶೀಘ್ರ ಇದನ್ನು ಉದ್ಘಾಟನೆಗೊಳಿಸಿ ನಗರದ ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ಗಮನಹರಿಸಬೇಕು ಎನ್ನುವುದು ಸ್ಥಳೀಯರ ಬೇಡಿಕೆಯಾಗಿದೆ.

ಅಕ್ಟೋಬರ್‌ ಮೊದಲ ವಾರದಲ್ಲಿ ಸಾರ್ವಜನಿಕ ಸೇವೆಗೆ 
ಚುನಾವಣೆ ಕಾರಣದಿಂದ ಶೌಚಾಲಯ ಉದ್ಘಾಟನೆ  ತಡವಾಯಿತು. ಇದೀಗ ಖಾಸಗಿ ಕಂಪನಿಯೊಂದಕ್ಕೆ  ನಿರ್ವಹಣೆಯ ಜವಬ್ದಾರಿ ನೀಡಲಾಗಿದೆ. ಒಂದೆರಡು ದಿನದಲ್ಲಿ ಒಡಂಬದಿಕೆ ಮುಕ್ತಾಯಗೊಳ್ಳಲಿದ್ದು, ಅಕ್ಟೋಬರ್‌ ಮೊದಲ ವಾರದಿಂದ ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ.
– ಶ್ರೀಪಾದ್‌ ಪುರೋಹಿತ್‌, 
ಮುಖ್ಯಾಧಿಕಾರಿಗಳು , ಸಾಲಿಗ್ರಾಮ ಪ.ಪಂ

ಟಾಪ್ ನ್ಯೂಸ್

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.