ಹೊಂಡಮಯ ಮಾರ್ಗೋಳಿ- ಕಳಂಜಿ-ಆನಗಳ್ಳಿ ರಸ್ತೆ
Team Udayavani, Oct 3, 2018, 1:20 AM IST
ಬಸ್ರೂರು: ಬಸ್ರೂರು ಗ್ರಾ.ಪಂ. ವ್ಯಾಪ್ತಿಯ ಮಾರ್ಗೋಳಿಯಿಂದ ಸಾಗುವ 3 ಕಿ.ಮೀ. ಉದ್ದದ ರಸ್ತೆಯ ಉದ್ದಕ್ಕೂ ಹೊಂಡ ಬಿದ್ದಿದ್ದು ಸಂಚಾರಕ್ಕೆ ಅಯೋಗ್ಯವಾಗಿದೆ. ಮಾರ್ಗೋಳಿಯಿಂದ ರೈಲ್ವೆ ಸೇತುವೆ ವರೆಗೆ ಈ ರಸ್ತೆ ಬಸ್ರೂರು ಗ್ರಾ.ಪಂ. ವ್ಯಾಪ್ತಿಗೆ ಬರುತ್ತದೆ ಬಳಿಕ ರಸ್ತೆ ಕಳಂಜಿಯ ಮೂಲಕ ಆನಗಳ್ಳಿಗೆ ಸಾಗುತ್ತದೆ. ಅದು ಆನಗಳ್ಳಿ ಗ್ರಾ.ಪಂ. ವ್ಯಾಪ್ತಿಗೆ ಒಳಪಡುತ್ತದೆ. 1.5 ಕಿ.ಮೀ. ಉದ್ದದ ಈ ರಸ್ತೆಗೆ ಜಲ್ಲಿ ಹಾಕಲಾಗಿದ್ದು ಡಾಮರು ಹಾಕದ್ದರಿಂದ ಜಲ್ಲಿ ಕಲ್ಲುಗಳು ಎದ್ದು ಬಂದಿವೆ. ಇದರ ತುರ್ತು ರಿಪೇರಿ ಮಾಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಮಾರ್ಗೋಳಿ ಶನೀಶ್ವರ ದೇವಸ್ಥಾನದಿಂದ ಅರ್ಧ ಕಿ.ಮೀ. ಉದ್ದದ ರಸ್ತೆಗೆ ಶಾಸಕರ ಅನುದಾನದಡಿ ಕಾಂಕ್ರೀಟ್ ಹಾಕಲಾಗಿದೆ. ಮುಂದಿನ ರಸ್ತೆಯ ಹೊಂಡಕ್ಕೆ ಮಳೆಗಾಲದಲ್ಲಿ ಕಲ್ಲು, ಮಣ್ಣು ಹಾಕಿ ಮುಚ್ಚಿದ್ದೇವೆ. ಪ್ರಸ್ತುತ ಇರುವ ಹೊಂಡಗಳನ್ನು ಗ್ರಾ.ಪಂ.ನ ಲಭ್ಯ ಅನುದಾನದಡಿ ಮುಚ್ಚಲಾಗುವುದು ಎಂದು ಬಸ್ರೂರು ಗ್ರಾ.ಪಂ. ಪಿಡಿಒ ನಾಗೇಂದ್ರ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ