ಭಾವನಾತ್ಮಕ ವಿಚಾರಗಳಿಗೆ ಮತ ನೀಡಬೇಡಿ


Team Udayavani, Oct 31, 2018, 8:49 AM IST

bavanatmaka.png

ಕುಂದಾಪುರ: ಹಿಂದುತ್ವದ ರಕ್ಷಣೆಯಲ್ಲಿ ನಾನು ಬಿಜೆಪಿಗಿಂತ ಒಂದು ಹೆಜ್ಜೆ ಮುಂದಿದ್ದೇನೆ. ಕರಾವಳಿಯಲ್ಲಿ ಹಿಂದುತ್ವ, ಧರ್ಮದ ಹೆಸರಿನಲ್ಲಿ ಸಂಘರ್ಷ ಹುಟ್ಟು ಹಾಕಲಾಗುತ್ತಿದ್ದು, ಅಮಾಯಕರ ಸಾವಿನಲ್ಲಿ ಅಧಿಕಾರದ ಗದ್ದುಗೆ ಏರಲಾಗುತ್ತಿದೆ. ಇದರ ಬದಲು ಅಭಿವೃದ್ಧಿ ಆಧಾರದಲ್ಲಿ ಮತ ಚಲಾಯಿಸಿ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಅವರು ಮಂಗಳವಾರ ತ್ರಾಸಿ ಕೊಂಕಣ ಖಾರ್ವಿ ಸಭಾಭವನದಲ್ಲಿ ಜೆಡಿಎಸ್‌ ಕಾಂಗ್ರೆಸ್‌ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಪರವಾಗಿ ಚುನಾವಣಾ ಪ್ರಚಾರ ನಡೆಸಿದರು.

ಪರಿಹಾರಕ್ಕೆ ಬದ್ಧ
ಕೇಂದ್ರದ ತೀರ್ಮಾನಗಳಿಂದಾಗಿ ಮೀನುಗಾರರಿಗೆ ಸೀಮೆ ಎಣ್ಣೆ ಪಡೆಯಲು ತೊಂದರೆಯಾಗಿದೆ. ಸಬ್ಸಿಡಿ ಸೀಮೆಎಣ್ಣೆ /ಡೀಸೆಲ್‌ಗೆ ಶಾಶ್ವತ ಪರಿಹಾರ, ಮೀನುಗಾರರ ಸಮಸ್ಯೆ, ಕೋಲ್ಡ್‌ ಸ್ಟೋರೇಜ್‌ಗೆ ಆರ್ಥಿಕ ನೆರವು, ಮೀನುಗಾರರ ಸಮಸ್ಯೆ ಬಗೆ ಹರಿಸಲು ಸಲಹೆ ಕೊಡಿ, ಪರಿಹಾರಕ್ಕೆ ಮೈತ್ರಿ ಸರಕಾರ ಬದ್ಧ. ಈ ಕ್ಷೇತ್ರದ ಸಂಸದರಾಗಿದ್ದ ಅಪ್ಪ – ಮಗ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಕೆಲಸ ಮಾಡದಿದ್ದರೆ ಬರಲಾರೆ
ಗೋಪಾಲ ಪೂಜಾರಿ ಕೇಳಿದ ಬಂದರು ಅಭಿವೃದ್ಧಿಗೆ ಅನುದಾನ ನೀಡಬಹುದು. ಮುಂದಿನ ಚುನಾವಣೆ ಒಳಗೆ ಮೀನುಗಾರರ ಸಮಸ್ಯೆ ಬಗೆ ಹರಿಸದಿದ್ದರೆ ಮರಳಿ ಮತಯಾಚನೆಗೆ ಬರುವುದಿಲ್ಲ ಎಂದರು.
ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಸಚಿವ ವೆಂಕಟ್ರಾವ್‌ ನಾಡಗೌಡ ಮಾತನಾಡಿದರು.

ಡಾ| ಜಯಮಾಲಾ, ವಿಧಾನ ಎಸ್‌.ಎಲ್‌. ಭೋಜೇಗೌಡ, ಪ್ರಮೋದ್‌ ಮಧ್ವರಾಜ್‌, ವಿನಯ ಕುಮಾರ್‌ ಸೊರಕೆ, ರಮಾನಾಥ ರೈ, ಗೋಪಾಲ ಭಂಡಾರಿ ಕಾರ್ಕಳ, ಜನಾರ್ದನ ತೋನ್ಸೆ, ಅಬ್ದುಲ್‌ ಗಫ‌ೂರ್‌, ಡಾ| ದೇವಿಪ್ರಸಾದ್‌ ಶೆಟ್ಟಿ ಬೆಳಪು, ರಾಜಶೇಖರ ಕೋಟ್ಯಾನ್‌, ಮಾಣಿಗೋಪಾಲ, ಮಹ್ಮದ್‌ ವಿಟ್ಲ, ಮಮತಾ ಗಟ್ಟಿ ಬಂಟ್ವಾಳ, ರಾಜು ಪೂಜಾರಿ ಬೈಂದೂರು, ಜಿ.ಎ. ಬಾವಾ, ಯೋಗೀಶ್‌ ಶೆಟ್ಟಿ, ರವಿ ಶೆಟ್ಟಿ ಇದ್ದರು.

ಮರಳು ದಂಧೆಗೆ ಕ್ರಮ
2006ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ಸಮಸ್ಯೆ ಇರಲಿಲ್ಲ. ಅನಂತರ ಬಂದ ಬಿಜೆಪಿ ಸರಕಾರ ಅದನ್ನು ದಂಧೆಯಾಗಿಸಿತು. ಕೇಂದ್ರದ ನೀತಿ ನಿಯಮದಿಂದಾಗಿ ಮರಳು ತೆಗೆಯುವುದು ಸುಲಭವಲ್ಲ. ಸಾಂಪ್ರದಾಯಿಕ ಮರಳುಗಾರಿಕೆಯ 93 ಕುಟುಂಬಗಳಿಗೆ ಅನುಮತಿ ಕೊಡಲು ಜಿಲ್ಲಾಡಳಿತ ಸಿದ್ಧವಿದೆ. ಆದರೆ ಬಿಜೆಪಿ ಯವರು 170 ಮಂದಿಗೆ ನೀಡಬೇಕೆಂದು ಕೇಳುತ್ತಿದ್ದಾರೆ. ಮರಳು ಸಮಸ್ಯೆಗೆ ತೆರೆ ಎಳೆಯಲು ಕಠಿನ ಕ್ರಮ ಕೈಗೊಳ್ಳುವ ಚಿಂತನೆ ನಡೆದಿದೆ ಎಂದರು.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.