ಪೇಟೆ ವೆಂಕಟರಮಣ ದೇವಸ್ಥಾನ: ವಿಶ್ವರೂಪ ದರ್ಶನ
Team Udayavani, Nov 19, 2018, 2:40 AM IST
ಕುಂದಾಪುರ: ಇಲ್ಲಿನ ಪೇಟೆ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ಮಾಸದಲ್ಲಿ ವರ್ಷಂಪ್ರತಿ ಜರಗುವ ಶ್ರೀದೇವರ ವಿಶ್ವರೂಪ ದರ್ಶನ ಸೇವೆ ರವಿವಾರ ಬೆಳಗಿನ ಜಾವ ನೆರವೇರಿತು.
ಪ್ರಾತಃಕಾಲ 3.30ರಿಂದ ಸುಪ್ರಭಾತ, ಭಜನೆ, 5ಕ್ಕೆ ದೀಪಾಲಂಕಾರ, 5.45ರಿಂದ ಜಾಗರ ಪೂಜೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ವಿಧಿ – ವಿಧಾನಗಳೊಂದಿಗೆ ನಡೆದವು. ದೇವಸ್ಥಾನದ ಒಳ ಹಾಗೂ ಹೊರ ಪ್ರಾಂಗಣದಲ್ಲಿ ಹಣತೆಯ ದೀಪಗಳನ್ನು ಹಚ್ಚಿಡಲಾಗಿತ್ತು. ಅಲ್ಲಲ್ಲಿ ಬಿಡಿಸಲಾದ ರಂಗೋಲಿಗಳು ಭಕ್ತರ ಕಣ್ಮನ ಸೆಳೆದವು. ನೂರಾರು ಭಕ್ತರು ಶ್ರೀ ದೇವರ ವಿಶ್ವರೂಪ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್