ಓಕುಳಿ ಸಂಪನ್ನ: ಉತ್ಸವ ಮೂರ್ತಿಗೆ ಅವಭೃಥ ಸ್ನಾನ
Team Udayavani, Dec 13, 2018, 2:45 AM IST
ತೆಕ್ಕಟ್ಟೆ: ಸಂಭ್ರಮದ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ ಬ್ರಹ್ಮರಥೋತ್ಸವ ಸಂಪನ್ನಗೊಂಡ ಮರುದಿನ ಡಿ. 12 ಬುಧವಾರದಂದು ಕುಂಭಾಸಿ ಶ್ರೀ ಹರಿಹರ ಕ್ಷೇತ್ರದ ಪುಷ್ಕರಣಿಯಲ್ಲಿ ಉಪಾಧ್ಯಾಯ ಕುಟುಂಬ ಸದಸ್ಯರು ಶ್ರೀದೇವರ ಉತ್ಸವ ಮೂರ್ತಿಗೆ ತೈಲಾಭ್ಯಂಜನಗೈದು ಪುಷ್ಕರಣಿ ಯಲ್ಲಿ ಮಿಂದೆದ್ದು ಸಂಭ್ರಮಿ ಸುವ ಮೂಲಕ ಸಾಂಪ್ರದಾಯಿಕ ಓಕುಳಿ ಸಂಪನ್ನಗೊಂಡಿತು.
ಈ ಸಂದರ್ಭ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮ ದರ್ಶಿ ಕೆ. ಶ್ರೀ ರಮಣ ಉಪಾಧ್ಯಾಯ, ಆನು ವಂಶಿಕ ಧರ್ಮದರ್ಶಿ ಕೆ.ವಿಠಲ ಉಪಾಧ್ಯಾಯ, ಅನುವಂಶಿಕ ಪರ್ಯಾಯ ಅರ್ಚಕರಾಗಿ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಆಡಳಿತ ಮತ್ತು ಅರ್ಚಕ ಮನೆತನದ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ