ಕುಂದಾಪುರದ ರಾಜಾಡಿ ದೇವಸ್ಥಾನದಲ್ಲಿ ಕಳ್ಳತನ
Team Udayavani, Dec 11, 2018, 1:30 PM IST
ಕುಂದಾಪುರ: ತಾಲೂಕಿನ ತಲ್ಲೂರು ಸಮೀಪದ ರಾಜಾಡಿ ರಕ್ತೇಶ್ವರಿ ದೇವಸ್ಥಾನ ದೇವಸ್ಥಾನದಲ್ಲಿ ಸೋಮವಾರ ತಡರಾತ್ರಿ ಕಳ್ಳರು ತಮ್ಮ ಕೈ ಚಳಕ ತೋರಿದ್ದಾರೆ. ದೇವಿಯ ಬೆಳ್ಳಿಯ ಪ್ರಭಾವಳಿ, ಕರಿಮಣಿ ಸರ,ಕಾಣಿಕೆ ಡಬ್ಬಿಯ ಹಣ ಸಹಿತ ಸುಮಾರು 3 ಲಕ್ಷಕ್ಕೂ ಹೆಚ್ಚಿನ ಅಧಿಕ ಮೌಲ್ಯದ ಸೊತ್ತುಗಳನ್ನು ದೋಚಿದ್ದಾರೆ.
ದೇವಸ್ಥಾನದ ಮಾಡು ಹತ್ತಿ ದೇವಸ್ಥಾನವನ್ನು ದೋಚಿ ನಂತರ ಹಿಂದಿನ ಬಾಗಿಲಿನ ಮೂಲಕ ಹೊರ ಹೋಗಿರುವುದು ತಿಳಿದು ಬಂದಿದೆ. 3 ಕಾಣಿಕೆ ಡಬ್ಬಿಯನ್ನು ಒಡೆದು ಹಣವನ್ನು ದೋಚಿದ್ದು, ದೇವಸ್ಥಾನದಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾ, ಡಿವಿಆರ್ ಸಹಿತ ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಕುಂದಾಪುರ ವೃತ್ತ ನಿರೀಕ್ಷಕ ಮಂಜಪ್ಪ ಭೇಟಿ ನೀಡಿದ್ದು, ಬೆರಳಚ್ಚು ತಜ್ಞರು ಭೇಟಿ ನೀಡಿ ತನಿಖೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ