ಕುಂದಾಪುರ: ಸ್ಪಂದಿಸುವ ಮಾನವೀಯ ಮನೋಭಾವವೇ ಸೌಹಾರ್ದ


Team Udayavani, Dec 12, 2018, 2:25 AM IST

kemaru-shree-11-12.jpg

ಕುಂದಾಪುರ: ಸಮಾಜದಲ್ಲಿ ಇನ್ನೊಬ್ಬರ ನೋವು, ನಲಿವುಗಳಿಗೆ ಸ್ಪಂದಿಸುವ ಮಾನವೀಯ ಮನೋಭಾವವೇ ಸೌಹಾರ್ದ. ಭಾವನೆಗಳ ಭಾವೈಕ್ಯತೆ ತುಂಬಿರುವ ದೇಶದಲ್ಲಿ ಮದರ್‌ ಥೇರೆಸಾ, ಅಬ್ದುಲ್‌ ಕಲಾಂ ನಮಗೆಲ್ಲ ಸ್ಫೂರ್ತಿಯಾಗಬೇಕು ಎಂದು ಕೇಮಾರು ಸಾಂದೀಪನಿ ಆಶ್ರಮದ ಈಶ ವಿಠ್ಠಲದಾಸ ಸ್ವಾಮೀಜಿ ಹೇಳಿದರು. ಅವರು ಕೆಥೋಲಿಕ್‌ ಸಭೆ ಉಡುಪಿ ಪ್ರದೇಶ ಕುಂದಾಪುರ ವಲಯ ಸಮಿತಿ ಆಶ್ರಯದಲ್ಲಿ ಪ.ಪೂ. ಕಾಲೇಜಿನ ಆವರಣದಲ್ಲಿ ರವಿವಾರ ಸಂಜೆ ನಡೆದ ಸೌಹಾರ್ದ ಕ್ರಿಸ್ಮಸ್‌ ಉದ್ಘಾಟಿಸಿ ಮಾತನಾಡಿದರು.

ಎಲ್ಲವೂ ಯಾಂತ್ರಿಕವಾಗಿರುವ ಇಂದಿನ ಕಾಲದಲ್ಲಿ ನಾವು ಯಾವುದೇ ಮಾನವೀಯ ಮೌಲ್ಯವಿಲ್ಲದ ಜಗತ್ತಿನಲ್ಲಿ ಜೀವಿಸುತ್ತಿದ್ದೇವೆ. ಭಾವನೆಯಿಂದ ಹೊರಬರಲು ಒಗ್ಗಟ್ಟಿನ ಮಂತ್ರ ಪಠಿಸುವ ಅಗತ್ಯವಿದೆ. ಪ್ರೀತಿ, ಪ್ರೇಮ ಮರೆತು ಇಂದಿನ ಯಾಂತ್ರಿಕ ಪ್ರಪಂಚದಲ್ಲಿ ಕಳೆದು ಹೋಗುತ್ತಿರುವ ನಮ್ಮಲ್ಲಿ, ಸಹೋದರತೆ ಅರಿವು ಮೂಡಿ ಸಮಾಜ ಕಟ್ಟುವ ಕಾರ್ಯಗಳು ನಡೆಯಬೇಕು ಎಂದು  ಹೇಳಿದರು.

ಉಡುಪಿ ಧರ್ಮ ಪ್ರಾಂತದ ಧರ್ಮಾಧ್ಯಕ್ಷ ಡಾ| ಜೆರಾಲ್ಡ್‌ ಐಸಾಕ್‌ ಲೋಬೋ ಕ್ರಿಸ್‌ಮಸ್‌  ಸಂದೇಶ ನೀಡಿ, ಹರಿವ ನದಿಗಳು ಕೊನೆಗೆ ಒಟ್ಟಾಗಿ ಸಮುದ್ರ ಸೇರುವಂತೆ ವಿವಿಧ ಧರ್ಮದ ದಾರಿಗಳು ಕೊನೆಗೊಳ್ಳುವುದು ಭಗವಂತನ ಮಡಿಲಲ್ಲಿ. ಶ್ರೇಷ್ಠವಾದ ಹಾಗೂ ಶಾಂತಿಯುತವಾದ ಸಮಾಜ ಕಟ್ಟಬೇಕು ಎನ್ನುವುದು ಧರ್ಮವು ನಮಗೆ ಹೇಳಿಕೊಡುತ್ತದೆ ಎಂದರು. ಹೃದಯವೆಂಬ ದೇವ ಮಂದಿರದಲ್ಲಿ ಸರ್ವರನ್ನು ಪೂಜಿಸುವುದು ನೈಜ ಸೌಹಾರ್ದತೆ. ಬಹು ತತ್ವದಲ್ಲಿ ನಂಬಿಕೆ ಇರುವ ಭಾರತದಲ್ಲಿ ರಾಜಕೀಯ ಕಾರಣಕ್ಕಾಗಿ ಕಲುಷಿತ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ದಿಕ್ಸೂಚಿ ಭಾಷಣದಲ್ಲಿ ಸದ್ಭಾವನಾ ವೇದಿಕೆ ರಾಜ್ಯ ಕಾರ್ಯದರ್ಶಿ ಅಕ್ಬರ್‌ ಅಲಿ ಹೇಳಿದರು.

ಕುಂದಾಪುರ ವಲಯ ಪ್ರಧಾನ ಧರ್ಮಗುರು ಸ್ಟ್ಯಾನ್ಲಿ ತಾವ್ರೊ, ಸಿಎಸ್‌ಐ ಇಗರ್ಜಿ ಧರ್ಮಗುರು ಕಿಶೋರ ಕುಮಾರ, ಜಡ್ಕಲ್‌ನ ಸೈಂಟ್‌ ಜಾರ್ಜ್‌ ಇಗರ್ಜಿ ಧರ್ಮಗುರು ವರ್ಗಿàಸ್‌ ಪುದಿಯಡತ್ತ್, ಸಾಸ್ತಾನ ಸೈಂಟ್‌ ಥೋಮಸ್‌ ಆರ್ಥೋಡಕ್ಸ್‌ ಇಗರ್ಜಿ ಧರ್ಮಗುರು ನೋಯಲ್‌ ಲೂವಿಸ್‌, ಕೆಥೊಲಿಕ್‌ ಸಭಾ ಅಧ್ಯಕ್ಷ ಮೈಕಲ್‌ ಪಿಂಟೊ, ಕಾರ್ಯದರ್ಶಿ ಲೀನಾ ತಾವ್ರೊ, ಕಾರ್ಯಕ್ರಮ ಸಂಚಾಲಕ ಎಲ್ರಾಯ್‌ ಕಿರಣ್‌ ಕ್ರಾಸ್ತಾ ಉಪಸ್ಥಿತರಿದ್ದರು. ಸಮಾಜ ಸೇವಕ ವಾಸುದೇವ ಹಂದೆ, ಸೀರಾಜ್‌ ಅಹಮ್ಮದ್‌ ಹಾಗೂ ಲಿಫ್ಟ್‌ನ್‌ ಒಲಿವೇರಾ ಅವರನ್ನು ಗೌರವಿಸಲಾಯಿತು.  ಕೆಥೊಲಿಕ್‌ ಸಭಾ ಉಡುಪಿ ಪ್ರದೇಶ ಅಧ್ಯಕ್ಷ ಆಲ್ವಿನ್‌ ಕ್ವಾಡ್ರಸ್‌ ಸ್ವಾಗತಿಸಿದರು. ವಿನೋದ್‌ ಕ್ರಾಸ್ತಾ, ಜಾನ್ಸ್‌ ಡಿ’ಆಲ್ಮೇಡಾ, ನ್ಯಾನ್ಸಿ ಡಿ’ಸೋಜಾ ಸಮ್ಮಾನ ಪತ್ರ ವಾಚಿಸಿದರು. ಮೇಬಲ್‌ ಡಿಸೋಜಾ ಹಾಗೂ ಫೈವನ್‌ ಡಿಸೋಜಾ ನಿರೂಪಿಸಿದರು.

ಏಕತೆಯ ಸಂಕೇತ
ಶಾಂತಿ, ಪ್ರೀತಿ ಮತ್ತು ದಯೆಯ ಸಂದೇಶವನ್ನು ಪ್ರತೀ ಧರ್ಮ ಪ್ರತಿಪಾದಿಸುತ್ತದೆ. ಎಲ್ಲಧರ್ಮಗಳು ಕೂಡ ಇತರ ಧರ್ಮಗಳನ್ನು ಗೌರವಿಸಬೇಕೆಂದು ಹೇಳುತ್ತದೆ. ಎಲ್ಲರೂ ಒಂದೇ ಮಾನವ ಕುಲದವರಾಗಿದ್ದಾರೆಂದು ಅದು ಪ್ರತಿಪಾದಿಸುತ್ತದೆ.
– ಡಾ| ಜೆರಾಲ್ಡ್‌ ಐಸಾಕ್‌ ಲೊಬೊ, ಧರ್ಮಾಧ್ಯಕ್ಷ, ಉಡುಪಿ ಧರ್ಮ ಪ್ರಾಂತ

ಟಾಪ್ ನ್ಯೂಸ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.